ಸುದ್ದಿ 

ಅಕ್ಟೋಬರ್ 9 ರಿಂದ ರಾಜ್ಯದ 60 ಕಡೆಗಳಲ್ಲಿ ಧರ್ಮಸ್ಥಳ ಸೌಜನ್ಯ ವಿರೋಧಿ ವೇದಿಕೆಯಿಂದ ನ್ಯಾಯಕ್ಕಾಗಿ ಜನಗ್ರಹ ಆಂದೋಲನ ಶುರುವಾಗುತ್ತದೆ.

Taluknewsmedia.com

Taluknewsmedia.comಅಕ್ಟೋಬರ್ 9 ರಿಂದ ರಾಜ್ಯದ 60 ಕಡೆಗಳಲ್ಲಿ ಧರ್ಮಸ್ಥಳ ಸೌಜನ್ಯ ವಿರೋಧಿ ವೇದಿಕೆಯಿಂದ ನ್ಯಾಯಕ್ಕಾಗಿ ಜನಗ್ರಹ ಆಂದೋಲನ ಶುರುವಾಗುತ್ತದೆ. ಧರ್ಮಸ್ಥಳ ಇದ್ದ ಕ್ಷಣ ನಮಗೆ ನೆನಪಿಗೆ ಬರುತ್ತಿರುವ ವಿಷಯವೇ ಇತ್ತೀಚಿಗೆ ಕೆಲವೊಂದಿಷ್ಟು ನಡೆದ ಅಹಿತಕರ ಘಟನೆಗಳು ಹಾಗೂ ಎಂದಿಗೂ ಎಲ್ಲರ ಮನಸಲ್ಲಿ ಪ್ರಶ್ನೆಯಾಗಿ ಕಾಣುತ್ತಿರುವ ಸೌಜನ್ಯ ಕೇಸ್ ಧರ್ಮಸ್ಥಳ ತನ್ನ ಪಾವಿತ್ರತೆಯನ್ನು ಕಾಪಾಡಿಕೊಂಡು ಬರುತ್ತಿರುವ ಹಂತದಲ್ಲಿ ಈ ಘಟನೆ ನಡೆದು ಹೋಗಿದ್ದರಿಂದ ಪ್ರತಿಯೊಬ್ಬರಿಗೂ ಇದು ನೆನಪಿನಲ್ಲಿ ಇಟ್ಟುಕೊಳ್ಳುವಂತ ಸ್ಥಿತಿಯನ್ನು ತಂದು ಬಿಟ್ಟಿದೆ. ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆಯಾಗಿ 13 ವರ್ಷ ಸಂದಿರುವ ಹಿನ್ನೆಲೆ ಧರ್ಮಸ್ಥಳ ಅತ್ಯಾಚಾರ. ಭೂಕಬಳಿಕೆ . ದಲಿತರ ಮೀಸಲು. ಮೈಕ್ರೋ ಫೈನಾನ್ಸ್ ಬಡ್ಡಿ ದಂಧೆ . ಧರ್ಮಸ್ಥಳ ಸೌಜನ್ಯ ವಿರೋಧಿ ವೇದಿಕೆ ಆಯೋಜಿಸಿರುವ ನ್ಯಾಯಕ್ಕಾಗಿ ಜನಗ್ರಹ 2025 ಅಕ್ಟೋಬರ್ 9ರಂದು ರಾಜ್ಯಾದ್ಯಂತ ಮೊದಲ ಬಾರಿಗೆ ಒಂದೇ ದಿನದಲ್ಲಿ ಗ್ರಾಮ ಗ್ರಾಮಗಳಲ್ಲಿ ದೌರ್ಜನ್ಯ ವಿರೋಧಿ ವೇದಿಕೆ…

ಮುಂದೆ ಓದಿ..
ಸುದ್ದಿ 

ಸಾಲ ವಸೂಲಿಗೆ ಬಂದ ಧರ್ಮಸ್ಥಳ ಸಂಘದ ಏಜೆಂಟ್ಗಳ ಮೇಲೆ ಕ್ರೂರ ಹಲ್ಲೆ – ಹಾವೇರಿಯಲ್ಲಿ ಪ್ರಕರಣ ದಾಖಲು!

Taluknewsmedia.com

Taluknewsmedia.comಸಾಲ ವಸೂಲಿಗೆ ಬಂದ ಧರ್ಮಸ್ಥಳ ಸಂಘದ ಏಜೆಂಟ್ಗಳ ಮೇಲೆ ಕ್ರೂರ ಹಲ್ಲೆ – ಹಾವೇರಿಯಲ್ಲಿ ಪ್ರಕರಣ ದಾಖಲು! ಹಾವೇರಿ: ಸಾಲ ವಸೂಲಿಗೆ ಬಂದ ಧರ್ಮಸ್ಥಳ ಸಂಘದ ಇಬ್ಬರು ರಿಕವರಿ ಏಜೆಂಟ್ಗಳ ಮೇಲೆ ಕ್ರೂರ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮಹಿಳಾ ಏಜೆಂಟ್ ಗೌರಮ್ಮ ಹಾಗೂ ಸಹಏಜೆಂಟ್ ಗಣೇಶ್ ಅವರ ಮೇಲೆ ಆರೋಪಿ ಸುಲೇಮಾನ ಮತ್ತು ನೂರಜಾನ್ ಸೇರಿ ಐವರು ಗ್ಯಾಂಗ್‌ ರೀತಿಯಲ್ಲಿ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಘದ ದಾಖಲೆಗಳ ಪ್ರಕಾರ, A2 ಆರೋಪಿ ನೂರಜಾನ್ ಧರ್ಮಸ್ಥಳ ಸಂಘದಿಂದ ₹3 ಲಕ್ಷ ಸಾಲ ಪಡೆದಿದ್ದನು. ಮೊದಲಿಗೆ ₹1.06 ಲಕ್ಷ ಕಂತು ಪಾವತಿಸಿದ ಬಳಿಕ ಉಳಿದ ₹1.94 ಲಕ್ಷ ಹಣವನ್ನು ಪಾವತಿಸದೆ ವಂಚನೆ ಮಾಡಿದ್ದಾನೆ. ಏಜೆಂಟ್‌ಗಳೊಂದಿಗೆ ಮಾತನಾಡಿ “ಸಾಲ ಕಟ್ಟುತ್ತೇನೆ, ಬನ್ನಿ ಮನೆಗೆ” ಎಂದು ಕರೆಸಿಕೊಂಡು,…

ಮುಂದೆ ಓದಿ..
ಸುದ್ದಿ 

ಸಿನಿಮಾ ಹೆಸರಿನಲ್ಲಿ ಕಿರುಕುಳ — ಮಹಿಳಾ ಗೌರವದ ಮೇಲೆ ಮತ್ತೊಂದು ಹೊಡೆತ!

Taluknewsmedia.com

Taluknewsmedia.comಸಿನಿಮಾ ಹೆಸರಿನಲ್ಲಿ ಕಿರುಕುಳ — ಮಹಿಳಾ ಗೌರವದ ಮೇಲೆ ಮತ್ತೊಂದು ಹೊಡೆತ! ಬೆಂಗಳೂರು ನಗರ ಮತ್ತೊಮ್ಮೆ ಬೆಚ್ಚಿಬಿದ್ದಿದೆ. ಸ್ಯಾಂಡಲ್ವುಡ್‌ನ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಹೇಮಂತ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮತ್ತು ಬಂಧನ ಸುದ್ದಿ ಕೇವಲ ಸಿನಿಮಾ ವಲಯದ ವಿಷಯವಲ್ಲ — ಇದು ನಮ್ಮ ಸಮಾಜದ ಕನ್ನಡಕ! ಒಂದು ಮಹಿಳೆ ತನ್ನ ಪ್ರತಿಭೆಯಿಂದ ಸಿನಿಮಾ ಲೋಕದಲ್ಲಿ ಹೆಜ್ಜೆ ಇಡಲು ಯತ್ನಿಸಿದಾಗ, ಆಕೆಯ ಕನಸುಗಳನ್ನು ದುರುಪಯೋಗಪಡಿಸಿಕೊಳ್ಳುವುದು ಕೇವಲ ವೈಯಕ್ತಿಕ ಅಪರಾಧವಲ್ಲ — ಇದು ವೃತ್ತಿಪರ ವೇದಿಕೆಯಲ್ಲಿನ ಮಹಿಳಾ ಗೌರವದ ಮೇಲೆ ದಾಳಿ.ಸಿನಿಮಾ ಎಂಬ ಕನಸುಗಳ ಜಗತ್ತಿನಲ್ಲಿ ಮಹಿಳೆಯರು ಸುರಕ್ಷಿತವಾಗಿರದಿದ್ದರೆ, ಅದು ಕಲೆಗೇ ಅಪಮಾನ. ⚖️ ಕಾನೂನಿನ ನಂಬಿಕೆ, ಸಮಾಜದ ಬೆಂಬಲ ಅಗತ್ಯ ನಟಿ ಧೈರ್ಯದಿಂದ ದೂರು ನೀಡಿರುವುದು ಶ್ಲಾಘನೀಯ. ಆದರೆ ಕೇವಲ ಪ್ರಕರಣ ದಾಖಲು ಸಾಕಾಗದು — ಇಂತಹ ಪ್ರಕರಣಗಳು ನ್ಯಾಯದ ಬೆಳಕಿನಲ್ಲಿ ಸಂಪೂರ್ಣವಾಗಿ ತನಿಖೆಗೊಂಡು, ತಪ್ಪಿತಸ್ಥರಿಗೆ…

ಮುಂದೆ ಓದಿ..
ವಿಶೇಷ ಸುದ್ದಿ 

ಸಾಮಾಜಿಕ ಕಳಕಳಿ: ಧಾರ್ಮಿಕ ಭಾವನೆಗಳು ಮತ್ತು ನ್ಯಾಯಾಂಗದ ಗೌರವ — ಚಿಂತನೆಗೆ ಆಹ್ವಾನ ನೀಡಿದ ಘಟನೆಯೊಂದು

Taluknewsmedia.com

Taluknewsmedia.comಸಾಮಾಜಿಕ ಕಳಕಳಿ: ಧಾರ್ಮಿಕ ಭಾವನೆಗಳು ಮತ್ತು ನ್ಯಾಯಾಂಗದ ಗೌರವ — ಚಿಂತನೆಗೆ ಆಹ್ವಾನ ನೀಡಿದ ಘಟನೆಯೊಂದು ದಿಲ್ಲಿಯ ಸುಪ್ರೀಂ ಕೋರ್ಟ್‌ನಲ್ಲಿ ಇತ್ತೀಚೆಗೆ ನಡೆದ ಘಟನೆ ದೇಶದ ಸಾಮಾಜಿಕ ಮತ್ತು ಧಾರ್ಮಿಕ ಸಂವೇದನೆಗಳ ಕುರಿತಂತೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ವಕೀಲ ರಾಜೇಶ್ ಕಿಶೋರ್, ಈ ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಕ್ರಮಗಳ ಕುರಿತು ಯಾವುದೇ ವಿಷಾದವಿಲ್ಲವೆಂದು ತಿಳಿಸಿದ್ದಾರೆ. ರಾಜೇಶ್ ಕಿಶೋರ್ ಅವರು ಖಜುರಾಹೋದಲ್ಲಿ ಭಗ್ನಗೊಂಡ ವಿಷ್ಣುಮೂರ್ತಿಗಳ ಮರುಸ್ಥಾಪನೆಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಆದರೆ, ಆ ಅರ್ಜಿಯ ವಿಚಾರಣೆಯ ವೇಳೆ ಸಿಜೆಐ ಗವಾಯಿ ಅವರಿಂದ “ಮೂರ್ತಿಯನ್ನು ಮರುಸ್ಥಾಪನೆ ಮಾಡಬೇಕಾದರೆ ವಿಷ್ಣುವನ್ನೇ ಹೋಗಿ ಕೇಳಿ” ಎಂಬ ವ್ಯಂಗ್ಯಾತ್ಮಕ ಹೇಳಿಕೆ ಬಂದಿತೆಂದು ಅವರು ಆರೋಪಿಸಿದ್ದಾರೆ. ಈ ಹೇಳಿಕೆ ತಮಗೆ ಅತ್ಯಂತ ನೋವನ್ನುಂಟುಮಾಡಿದ್ದು, ಅದೇ ಅಸಮಾಧಾನದಿಂದಾಗಿ ಅವರು…

ಮುಂದೆ ಓದಿ..
ಸುದ್ದಿ 

ಬಿಗ್‌ಬಾಸ್ ಮನೆಯಿಂದ ಎಲ್ಲಾ 17 ಸ್ಪರ್ಧಿಗಳನ್ನು ಹೊರಗೆ ಕಳುಹಿಸಿದ ಘಟನೆ – ಪೊಲೀಸರ ಸಮ್ಮುಖದಲ್ಲಿ ಮನೆಗೆ ಬೀಗ!

Taluknewsmedia.com

Taluknewsmedia.comಬಿಗ್‌ಬಾಸ್ ಮನೆಯಿಂದ ಎಲ್ಲಾ 17 ಸ್ಪರ್ಧಿಗಳನ್ನು ಹೊರಗೆ ಕಳುಹಿಸಿದ ಘಟನೆ – ಪೊಲೀಸರ ಸಮ್ಮುಖದಲ್ಲಿ ಮನೆಗೆ ಬೀಗ! ಬೆಂಗಳೂರು, ಅಕ್ಟೋಬರ್ 7, 2025: ರಿಯಾಲಿಟಿ ಶೋ ಬಿಗ್‌ಬಾಸ್ ಮನೆಯೊಳಗಿದ್ದ ಎಲ್ಲಾ 17 ಸ್ಪರ್ಧಿಗಳನ್ನು ಇಂದು ಪೊಲೀಸ್ ಸಮ್ಮುಖದಲ್ಲಿ ಮನೆಯಿಂದ ಹೊರಗೆ ಕಳುಹಿಸಲಾಗಿದೆ. ಮನೆಗೆ ತಕ್ಷಣವೇ ಬೀಗ ಹಾಕಲಾಗಿದ್ದು, ಸ್ಪರ್ಧಿಗಳನ್ನು ಗೌಪ್ಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಬಿಗ್‌ಬಾಸ್ ಆಡಳಿತ ಮಂಡಳಿ ತಿಳಿಸಿದ್ದಾರೆ. ಈ ಘಟನೆ ಮೊದಲು ಸ್ಪರ್ಧಿಗಳಿಗೆ ತಿಳಿಯದೇ ನಡೆಯಿತು. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಬಂದಿರುವುದು ಕಾರಣವಾಗಿ ಎಲ್ಲ ಸ್ಪರ್ಧಿಗಳನ್ನು ಹೊರಕ್ಕೆ ಕಳುಹಿಸಬೇಕು ಎಂದು ಆಡಳಿತ ನಿರ್ಧರಿಸಿತು. ಪೊಲೀಸರು ಮನೆಯಿಂದ ಹೊರಗೆ ನಿಂತು, ಬಿಗ್‌ಬಾಸ್ ಆಡಳಿತ ಸಿಬ್ಬಂದಿಯೊಂದಿಗೆ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಕರೆದೊಯ್ದರು. ಸ್ಪರ್ಧಿಗಳನ್ನು ಸುಮಾರು 10 ಕಾರುಗಳಲ್ಲಿ ವಿಭಜಿಸಿ, ಗೌಪ್ಯ ಸ್ಥಳಕ್ಕೆ ಕರೆದೊಯಲಾಗಿದೆ. ಕಾರುಗಳ ಕಿಟಕಿಗಳಿಗೆ ಕಪ್ಪು ಬಟ್ಟೆ ಹಾಕಿ, ಮಾಧ್ಯಮಗಳಿಗೆ ಯಾವುದೇ ಮಾಹಿತಿ ಲಭ್ಯವಾಗದಂತೆ…

ಮುಂದೆ ಓದಿ..
ಸುದ್ದಿ 

ಪುತ್ತೂರು ಮೂಲದ ಅಪೂರ್ವ ಕೆ ಭಟ್ ನಿಧನ – 134 ದಿನಗಳ ಕೋಮಾ ಬಳಿಕ ಬದುಕು ಬಿಡಿದ ಯುವತಿ

Taluknewsmedia.com

Taluknewsmedia.comಪುತ್ತೂರು ಮೂಲದ ಅಪೂರ್ವ ಕೆ ಭಟ್ ನಿಧನ – 134 ದಿನಗಳ ಕೋಮಾ ಬಳಿಕ ಬದುಕು ಬಿಡಿದ ಯುವತಿ ಪತಿ ಆಶೀಶ್ ಸರಡ್ಕ ಅವರ ಪ್ರಯತ್ನಗಳಿಗೂ ಅಳೆದು ನಿಲ್ಲದ ದುಃಖದ ಅಂತ್ಯ ಪುತ್ತೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕಳೆದ 134 ದಿನಗಳಿಂದ ಕೋಮಾದಲ್ಲಿದ್ದ ಪುತ್ತೂರು ಮೂಲದ ಅಪೂರ್ವ ಕೆ ಭಟ್‌ ಅವರು ಮಂಗಳವಾರ ಸಂಜೆ ನಿಧನರಾಗಿದ್ದಾರೆ. ಅಪೂರ್ವ ಅವರ ಪತಿ ಆಶೀಶ್‌ ಸರಡ್ಕ ಅವರು ಪತ್ನಿಯ ಬದುಕಿಗಾಗಿ ಅತೀವ ಪ್ರಯತ್ನ ನಡೆಸಿದ್ದರು. ಬೆಂಗಳೂರಿನ ಮತ್ತು ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿಸುವುದರ ಜೊತೆಗೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳನ್ನೂ ನೆರವೇರಿಸಿದ್ದರು. ಸೋಶಿಯಲ್‌ ಮೀಡಿಯಾದಲ್ಲಿ “ಅಪೂರ್ವ ಬದುಕಿ ಬರಲಿ” ಎಂದು ಪ್ರಾರ್ಥನೆಗೆ ಮನವಿ ಮಾಡಿಕೊಂಡು ಅನೇಕ ಜನರ ಸಹಾನುಭೂತಿಯನ್ನು ಗಳಿಸಿದ್ದರು. ಆದರೆ ಎಲ್ಲ ಪ್ರಯತ್ನಗಳ ನಡುವೆಯೂ ಅಪೂರ್ವಳನ್ನು ಉಳಿಸಿಕೊಳ್ಳಲಾಗಲಿಲ್ಲ. ಇಂದು ಸಂಜೆ 6 ಗಂಟೆಗೆ ಅವರು ಅಂತಿಮ ಉಸಿರೆಳೆದಿದ್ದಾರೆ ಎಂದು…

ಮುಂದೆ ಓದಿ..
ಸುದ್ದಿ 

ಬಿಜೆನಗರ ರೈಲ್ವೇ ಸ್ಟೇಷನ್ ಹತ್ತಿರ ಗಾಂಜಾ ಸೇದುತ್ತಿದ್ದ ಯುವಕನ ಬಂಧನ..

Taluknewsmedia.com

Taluknewsmedia.comಬಿಜೆನಗರ ರೈಲ್ವೇ ಸ್ಟೇಷನ್ ಹತ್ತಿರ ಗಾಂಜಾ ಸೇದುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಪೊಲೀಸ್ ಇಲಾಖೆಯ ಮಾಹಿತಿಯ ಪ್ರಕಾರ, ಸಂಜೆ ಸುಮಾರು 5 ಗಂಟೆಯ ಸಮಯದಲ್ಲಿ ಇಲಾಖೆ ಸ್ಕೂಟರ್ (ನಂ: ಕೆಎ02ಜಿ3606) ನಲ್ಲಿ ಪೆಟ್ರೋಲ್ ಮಾಡುತ್ತಿದ್ದ ಅಧಿಕಾರಿಗೆ ರೈಲ್ವೇ ಸ್ಟೇಷನ್ ಹತ್ತಿರ ಮರದ ಕೆಳಗೆ ಒಬ್ಬ ಯುವಕ ಅಮಲಿನಲ್ಲಿರುವಂತೆ ಕಾಣಿಸಿಕೊಂಡಿದ್ದನು. ಅವನನ್ನು ನೋಡಿ ಹತ್ತಿರ ಹೋಗುತ್ತಿದ್ದಂತೆಯೇ ಆತ ಓಡಿಹೋಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವನನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದರು. ಆತನನ್ನು ವಿಚಾರಿಸಿದಾಗ ಅವನು ಪೇಪರ್ ಅನ್ನು ಕೊಳವೆ (ಸಿಗರೆಟ್) ರೀತಿಯಲ್ಲಿ ಮಾಡಿಕೊಂಡು ಅದರೊಳಗೆ ಗಾಂಜಾ ತುಂಬಿ ಸೇದುತ್ತಿದ್ದೆನೆಂದು ಒಪ್ಪಿಕೊಂಡಿದ್ದಾನೆ. ತನಿಖೆಯಲ್ಲಿ ಆತನ ಹೆಸರು ನವೀನ್ ಎನ್. ಬಿನ್ ನರಸಿಂಹಮೂರ್ತಿ (24 ವರ್ಷ) ಎಂದು ತಿಳಿದುಬಂದಿದ್ದು, ಆತ ಬೆಳ್ಳೂರು ಟೌನ್, ಕೊಟ್ಟಣಗೇರಿ ಬೀದಿ, ನಾಗಮಂಗಲ ತಾಲೂಕು ನಿವಾಸಿ ಎನ್ನಲಾಗಿದೆ. ನಂತರ ಸದರಿ…

ಮುಂದೆ ಓದಿ..
ಸುದ್ದಿ 

ನಾಗಮಂಗಲದಲ್ಲಿ ಜಮೀನು ವಿವಾದದಿಂದ ಹಲ್ಲೆ – ವ್ಯಕ್ತಿಗೆ ಪ್ರಾಣ ಬೆದರಿಕೆ..

Taluknewsmedia.com

Taluknewsmedia.comನಾಗಮಂಗಲದಲ್ಲಿ ಜಮೀನು ವಿವಾದದಿಂದ ಹಲ್ಲೆ – ವ್ಯಕ್ತಿಗೆ ಪ್ರಾಣ ಬೆದರಿಕೆ ಜಮೀನು ಉಳುಮೆ ವಿಷಯದಲ್ಲಿ ಉಂಟಾದ ವಿವಾದದಿಂದ ಮೂವರು ಸೇರಿ ಒಬ್ಬ ವ್ಯಕ್ತಿಗೆ ಹಲ್ಲೆ ಮಾಡಿ, ಪ್ರಾಣ ಬೆದರಿಕೆ ಹಾಕಿದ ಘಟನೆ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಶಂಕರಪ್ಪ ಅವರು ತಮ್ಮ ಊರಿನಲ್ಲಿ ವಾಸವಾಗಿದ್ದು, ಅಕ್ಟೋಬರ್ 1ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬೋರಪ್ಪನ ನಿಂಗಪ್ಪಣರವರ ಮನೆಯ ಮುಂಭಾಗದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆ ಸಮಯದಲ್ಲಿ ಗ್ರಾಮಸ್ಥರಾದ ಡಿ.ಬಿ. ಕುಮಾರ್ ಬಿನ್ ಬೋರೇಗೌಡ, ಅವರ ಮಗ ದಿನೇಶ್ ಕೆ., ಮತ್ತು ಪತ್ನಿ ಜಯಮ್ಮ ಎಂಬವರು ಶಂಕರಪ್ಪರೊಂದಿಗೆ ಜಮೀನು ಉಳುಮೆ ಕುರಿತಾಗಿ ಜಗಳಕ್ಕೆ ಇಳಿದಿದ್ದಾರೆ. ವಾಗ್ವಾದದ ವೇಳೆ ದಿನೇಶ್ ಶಂಕರಪ್ಪ ಅವರ ಮುಖ ಮತ್ತು ಕತ್ತಿನ ಮೇಲೆ ಕೈಯಿಂದ ಹೊಡೆದರೆ, ಕುಮಾರ್ ದೊಣ್ಣೆಯಿಂದ ಅವರ ಬೆನ್ನಿಗೆ ಹಾಗೂ ಕಾಲಿಗೆ ಹೊಡೆದಿದ್ದಾರೆ.…

ಮುಂದೆ ಓದಿ..
ಸುದ್ದಿ 

ದೇವರಮಾದಹಳ್ಳಿಯಲ್ಲಿ ಮೂವರಿಂದ ವ್ಯಕ್ತಿಗೆ ಹಲ್ಲೆ – ಪ್ರಕರಣ ದಾಖಲಾದ ಹಿನ್ನೆಲೆ..

Taluknewsmedia.com

Taluknewsmedia.comನಾಗಮಂಗಲ ತಾಲೂಕಿನ ದೇವರಮಾದಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಮೇಲೆ ಮೂವರು ಸೇರಿಕೊಂಡು ಹಲ್ಲೆ ನಡೆಸಿದ ಘಟನೆ ಸಂಭವಿಸಿದ್ದು, ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಿರೀಶ್ ಅವರ ಪ್ರಕಾರ, ಗಿರೀಶ್ ಟಿಟಿ ತಮ್ಮ ಪತ್ನಿ ದಿವ್ಯರಾಣಿ ಅವರು ತಮ್ಮ ತಂದೆಯ ಊರಾದ ದೇವರಮಾದಹಳ್ಳಿ ಗ್ರಾಮಕ್ಕೆ ತೆರಳಿದ್ದ ಹಿನ್ನೆಲೆಯಲ್ಲಿ ದಿನಾಂಕ 29-09-2025 ರಂದು ರಾತ್ರಿ 8.15 ಗಂಟೆಯ ಸಮಯದಲ್ಲಿ ಬೈಕಿನಲ್ಲಿ ಅಲ್ಲಿಗೆ ಹೋಗುತ್ತಿದ್ದಾಗ, ದೇವರಮಾದಹಳ್ಳಿ ಗ್ರಾಮದ ಹತ್ತಿರ ದೊಡ್ಡಶೆಟ್ಟಿ ಮಗ ದೊಡ್ಡಶೆಟ್ಟಿ (ದಲಾಳಿ), ಧನಂಜಯ ಬಿನ್ ದೊಡ್ಡಶೆಟ್ಟಿ, ಹಾಗೂ ಶೆಟ್ಟಿಹಳ್ಳಿಕೊಪ್ಪಲು ಗ್ರಾಮದ ನಾಗರಾಜು ಬಿನ್ ಬೋರಪ್ಪ ಎಂಬ ಮೂವರು ಸೇರಿಕೊಂಡು ಬೈಕನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆ ಬಳಿಕ ಆರೋಪಿತರು ಗಿರೀಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧನಂಜಯ ತನ್ನ ಕೈಯಲ್ಲಿದ್ದ ಕುಡುಗೋಲಿನಿಂದ ಗಿರೀಶ್ ಅವರ ಹಣೆ, ಮೂಗು ಹಾಗೂ ಎಡಕೈ…

ಮುಂದೆ ಓದಿ..
ಸುದ್ದಿ 

ನಾಗಮಂಗಲದಲ್ಲಿ ಮನೆ ಕಳ್ಳತನ – ₹1.35 ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಕಳವು.

Taluknewsmedia.com

Taluknewsmedia.comನಾಗಮಂಗಲದಲ್ಲಿ ಮನೆ ಕಳ್ಳತನ – ₹1.35 ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಕಳವು ನಗರದ ಪಡುವಲಪಟ್ಟಣ ರಸ್ತೆಯ ಯಲಮ್ಮ ದೇವಸ್ಥಾನ ಹತ್ತಿರದ ವಸತಿ ಏರಿಯಾದ ಮನೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ₹1.35 ಲಕ್ಷ ಮೌಲ್ಯದ ಚಿನ್ನಾಭರಣಗಳು ಹಾಗೂ ನಗದು ಹಣ ಕಳ್ಳತನವಾಗಿರುವ ಘಟನೆ ಬೆಳಗಿನ ಜಾವ ಸಂಭವಿಸಿದೆ. ದೂರು ನೀಡಿದವರು ಶ್ರೀಮತಿ ಸಾಯಿರಾಬಾನು (44 ವರ್ಷ), ಪತಿ ಲೇಟ್ ಸೈಯದ್ ಇಲಿಯಾಸ್. ಅವರು ನೀಡಿದ ಮಾಹಿತಿಯ ಪ್ರಕಾರ, ದಿನಾಂಕ 04-10-2025ರಂದು ಮಧ್ಯಾಹ್ನ 12 ಗಂಟೆ ವೇಳೆಗೆ ತಾವು ಹಾಗೂ ಮಗಳು ನಾಜಿಯಾಬಾನು ಮೈಸೂರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಮನೆಗೆ ಬೀಗ ಹಾಕಿಕೊಂಡು ಹೋಗಿದ್ದ ಅವರು ರಾತ್ರಿ ವಾಪಸ್ ಬಂದು ಬೆಳಗಿನ ಜಾವ ಸುಮಾರು 1:45ಕ್ಕೆ ಮನೆ ತಲುಪಿದಾಗ ಕಳ್ಳತನವಾಗಿರುವುದು ಪತ್ತೆಯಾಗಿದೆ. ಮನೆಯ ಮುಂಭಾಗದ ಬಾಗಿಲಿನ ಚಿಲಕವನ್ನು ಯಾವುದೋ ಆಯುಧದಿಂದ ಒಡೆದು ಹಾಕಲಾಗಿದ್ದು, ಮಲಗುವ…

ಮುಂದೆ ಓದಿ..