ಸುದ್ದಿ 

ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗಳಿಗೆ 21.55 ಕೋಟಿ ರೂ. ಅನುದಾನ

Taluknewsmedia.com

Taluknewsmedia.comಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗಳಿಗೆ 21.55 ಕೋಟಿ ರೂ. ಅನುದಾನ ಬೆಂಗಳೂರು:ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆಯಡಿ ರಾಜ್ಯದ 9,337 ಸರ್ಕಾರಿ ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಸರ್ಕಾರ 21.55 ಕೋಟಿ ರೂ. ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದೆ. ಶಾಲೆಗಳಲ್ಲಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಮೂಲಕ ಬಿಸಿಯೂಟ ತಯಾರಿಸಲು ಈವರೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸಲಾಗುತ್ತಿತ್ತು. ಆದರೆ ಇವು ದೀರ್ಘಾವಧಿಯಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅಲ್ಯುಮಿನಿಯಂ ಪಾತ್ರೆಗಳ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡಲು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ, ಆಯ್ದ 9,337 ಶಾಲೆಗಳಿಗೆ ಹೊಸ ಸ್ಟೈನ್‌ಲೆಸ್‌ ಸ್ಟೀಲ್‌ ಪಾತ್ರೆಗಳು ಹಾಗೂ ಇತರೆ ಅಡುಗೆ ಪರಿಕರಗಳನ್ನು ಖರೀದಿಸಲು ಕ್ರಮ ಕೈಗೊಂಡಿದೆ.…

ಮುಂದೆ ಓದಿ..
ಅಂಕಣ 

ಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ……..

Taluknewsmedia.com

Taluknewsmedia.comಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ…….. ಕೆಲವು ಸಾಮಾನ್ಯ ಉದಾಹರಣೆಗಳು…….. ಒಂದು ಆಶ್ಚರ್ಯಕರ ವಿಷಯ ಸಾಮಾನ್ಯ ಜನರ ಅರಿವಿಗೆ ಇನ್ನೂ ಬಂದಿಲ್ಲವೆನಿಸುತ್ತದೆ. ಸರ್ಕಾರ ಖರ್ಚು ಮಾಡುವ ವೆಚ್ಚದಲ್ಲಿ ಶೇಕಡಾ 20/30% ವ್ಯರ್ಥ ಅಥವಾ ದುಂದು ವೆಚ್ಚ ಆಗಿರುತ್ತದೆ. ದಯವಿಟ್ಟು ಗಮನಿಸಿ. ಇದರಲ್ಲಿ ಭ್ರಷ್ಟಾಚಾರ ಸೇರಿಲ್ಲ. ಅದು ಪ್ರತ್ಯೇಕ. ಹಾಗಾದರೆ ಈ ದುಂದು ವೆಚ್ಚ ಹೇಗಾಗುತ್ತದೆ……. ಮೊದಲನೆಯ ಅತಿಹೆಚ್ಚು ದುಂದು ವೆಚ್ಚ ಸರ್ಕಾರಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಲ್ಲಿ ನಮ್ಮ ತೆರಿಗೆಯ ಹಣ ಪೋಲಾಗುತ್ತದೆ. ಸರ್ಕಾರದ ವತಿಯಿಂದ ಆಗುವ ಯಾವುದೇ ಹೊಸ ಕಟ್ಟಡ, ರಸ್ತೆ, ಭವನ, ಯೋಜನೆ, ಕಾರ್ಯಾಲಯ, ಉದ್ಘಾಟನಾ ಸಭೆ ಸಮಾರಂಭಗಳು ಅದು ಸರ್ಕಾರದ ಕರ್ತವ್ಯದ ಒಂದು ಭಾಗವಾಗಿದ್ದರೂ, ಅದನ್ನು ಸ್ಥಳೀಯವಾಗಿ ಒಂದು ಸಣ್ಣ ಹಣದಲ್ಲಿ ಅವಶ್ಯಕತೆ ಇದ್ದಲ್ಲಿ ಪೂಜೆ ಮಾಡಿ ಮುಗಿಸಬಹುದು. ಆದರೆ ಅದಕ್ಕಾಗಿ ಸರ್ಕಾರ ಲಕ್ಷಗಟ್ಟಲೆ ಹಣ ಖರ್ಚು ಮಾಡುತ್ತದೆ. ಸರ್ಕಾರದಲ್ಲಿ…

ಮುಂದೆ ಓದಿ..
ಸುದ್ದಿ 

ಮೂಲ – ಅನುವಾದ – ರೂಪಾಂತರ – ಭಾಷಾಂತರ ಇತ್ಯಾದಿ ಇತ್ಯಾದಿ…….

Taluknewsmedia.com

Taluknewsmedia.comಮೂಲ – ಅನುವಾದ – ರೂಪಾಂತರ – ಭಾಷಾಂತರ ಇತ್ಯಾದಿ ಇತ್ಯಾದಿ……. ಮೂಲ ಕೃತಿ ಮತ್ತು ಅನುವಾದ ಅಥವಾ ಭಾಷಾಂತರ, ಮೂಲ ಸಿನಿಮಾ ಅಥವಾ ರಿಮೇಕ್ ಸಿನಿಮಾ ಇವುಗಳಲ್ಲಿ ಯಾವುದಕ್ಕೆ ಹೆಚ್ಚಿನ ಮಹತ್ವ ನೀಡಬೇಕು, ಯಾವುದು ಅತಿ ಹೆಚ್ಚು ಕ್ರಿಯಾತ್ಮಕತೆಯನ್ನು ಹೊಂದಿರುತ್ತದೆ ಎಂಬ ಚರ್ಚೆಯ ಸುತ್ತ ಇನ್ನೊಂದಿಷ್ಟು ಅಭಿಪ್ರಾಯಗಳು….. ಇತ್ತೀಚೆಗೆ ಎದೆಯ ಹಣತೆ ಎಂಬ ಕನ್ನಡದ ಮೂಲ ಕೃತಿಯ ಅನುವಾದ Heart lamp ಎಂಬ ಇಂಗ್ಲಿಷ್ ಕೃತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿತು. ಅದರ ಮೂಲ ಭಾನು ಮುಷ್ತಾಕ್ ಅವರು ಬರೆದ ಕನ್ನಡ ಭಾಷೆಯ ಕೃತಿ. ಅದನ್ನು ಅತ್ಯಂತ ಅಚ್ಚುಕಟ್ಟಾಗಿ ಇಂಗ್ಲೀಷಿಗೆ ಅನುವಾದಿಸಿದವರು ದೀಪಾ ಭಾಸ್ತಿ. ಆ ಪ್ರಶಸ್ತಿಯನ್ನು ಮತ್ತು ಪ್ರಶಸ್ತಿಯ ಮೊತ್ತವನ್ನು ಇಬ್ಬರಿಗೂ ಸಮನಾಗಿ ಹಂಚಲಾಗಿದೆ. ಈ ಸಂದರ್ಭದಲ್ಲಿ ಅನುವಾದಕರಿಗೆ ಸಹ ಮೂಲ ಕೃತಿಯ ಲೇಖಕರಷ್ಟೇ ಮಹತ್ವ ನೀಡಬೇಕು ಎಂಬುದಾಗಿ ಒಂದಷ್ಟು ಚರ್ಚೆಗಳು ನಡೆಯುತ್ತಿವೆ.…

ಮುಂದೆ ಓದಿ..
ವಿಶೇಷ ಸುದ್ದಿ 

ಗ್ರಾಮೀಣಾಭಿವೃದ್ದಿ ಯೋಜನೆಯ ಹೆಸರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಅಪರಾಧ ನಡೆದಿರುವುದು, ಮೈಕ್ರೊ ಫೈನಾನ್ಸ್ ನಡೆಸಿರುವ ಆರೋಪಗಳು ವ್ಯಾಪಕವಾಗಿದೆ.

Taluknewsmedia.com

Taluknewsmedia.comಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತಾದ ಹೋರಾಟಗಳ ವಿಷಯದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ ಸಂದರ್ಭದಲ್ಲಿ .. ಮುಸುಕುದಾರಿ ಚಿನ್ನಯ್ಯ ಕೊಟ್ಟ ದೂರಿನ ಬಳಿಕ ಧರ್ಮಸ್ಥಳ ದೌರ್ಜನ್ಯದ ವಿರುದ್ಧದ ಹೋರಾಟ ಪ್ರಾರಂಭವಾಗಿದ್ದಲ್ಲ. ಧರ್ಮಸ್ಥಳದ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ, ಭೂ ಅಕ್ರಮ, ಮೈಕ್ರೋ ಫೈನಾನ್ಸ್ ದೌರ್ಜನ್ಯಗಳನ್ನು ತನಿಖೆ ನಡೆಸಲು ನೆಲ ಅಗೆಯಬೇಕಿಲ್ಲ. ಚಿನ್ನಯ್ಯ ಅನಾಮಿಕರಾಗಿ ಬಂದು ದೂರು ನೀಡಿದ ಬಳಿಕ ಅಸಹಜ ಸಾವುಗಳಾದ ಶವಗಳನ್ನು ಹೂತ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಯಿತೇ ವಿನಹ, ಅದು ಹೋರಾಟದ ಪ್ರಾರಂಭವಲ್ಲ. ಚಿನ್ನಯ್ಯರ ದೂರೇ ಹೋರಾಟದ ಮುಖ್ಯವಸ್ತುವಲ್ಲ. ಎಡಪಂಥೀಯ, ದಲಿತ, ಸಮಾನತಾವಾದಿ, ಮಹಿಳಾ ಹೋರಾಟಗಾರರು, ಚಿಂತಕರು ಯಾವತ್ತೂ ಕೂಡಾ ಹೋರಾಟಕ್ಕೆ ಅಪರಿಚಿತವಾಗಿದ್ದ ಚಿನ್ನಯ್ಯ, ಸುಜಾತ ಭಟ್ ರವರ ಹಿಂದೆ ಹೋಗಿದ್ದಿಲ್ಲ. ‘ಅವರ ದೂರಿಗೂ ನ್ಯಾಯ ಒದಗಿಸಿ’ ಎಂಬುದಷ್ಟೇ ನಮ್ಮೆಲ್ಲರ ಹೇಳಿಕೆಯಾಗಿತ್ತು. ಹಾಗಾಗಿ, ಚಿನ್ನಯ್ಯ, ಸುಜಾತ ಭಟ್ ರವರುಗಳು ಯೂಟರ್ನ್ ಹೊಡೆದ್ರು ಎಂಬುದೆಲ್ಲಾ ಸಾವು, ದೌರ್ಜನ್ಯ,…

ಮುಂದೆ ಓದಿ..
ಸುದ್ದಿ 

“ಸತ್ಯಕ್ಕೆ ನಿಂತವನಿಗೆ ಇಂಥ ಅಂತ್ಯವೇನಾ?” – ಹಾರಗದ್ದೆ

Taluknewsmedia.com

Taluknewsmedia.comಹಾರಗದ್ದೆ ಬ್ಯಾಂಕ್ ಮ್ಯಾನೇಜರ್ ಆತ್ಮಹ*ತ್ಯೆ: ಕಿರುಕುಳ, ವಂಚನೆ, ವ್ಯವಸ್ಥೆಯ ವೈಫಲ್ಯಕ್ಕೆ ಬಲಿಯಾದ ಪ್ರಕಾಶ್ “ಸತ್ಯಕ್ಕೆ ನಿಂತವನಿಗೆ ಇಂಥ ಅಂತ್ಯವೇನಾ?” – ಹಾರಗದ್ದೆ ಗ್ರಾಮದಲ್ಲಿ ಎಲ್ಲೆಡೆ ಕೇಳಿಬರುತ್ತಿರುವ ಪ್ರಶ್ನೆ ಇದು. 41 ವರ್ಷದ ಬ್ಯಾಂಕ್ ವ್ಯವಸ್ಥಾಪಕ ಪ್ರಕಾಶ್ ಅವರು ಸಹೋದ್ಯೋಗಿಗಳ ಕಿರುಕುಳ ಹಾಗೂ ಬ್ಯಾಂಕಿನ ಆಂತರಿಕ ವಂಚನೆಯಿಂದ ನೊಂದು ತನ್ನ ಜೀವ ತ್ಯಜಿಸಿರುವುದು ನಿಜಕ್ಕೂ ಸಮಾಜವೇ ಆತ್ಮಾವಲೋಕನ ಮಾಡಬೇಕಾದ ಘಟನೆ. ಡೆತ್ ನೋಟ್‌ನಲ್ಲಿ ಬಿಚ್ಚಿಟ್ಟ ವಂಚನೆ ಪ್ರಕಾಶ್ ತಮ್ಮ ಡೆತ್ ನೋಟ್‌ನಲ್ಲಿ ಬ್ಯಾಂಕಿನ ಕೆಲ ಸಿಬ್ಬಂದಿಗಳೇ ತಮ್ಮ ಸಾವಿಗೆ ಕಾರಣ ಎಂದು ಬರೆದು ಹೋಗಿದ್ದಾರೆ. ಅಕೌಂಟೆಂಟ್ ನಾಗರಾಜ್ಕ್ಯಾಷಿಯರ್ ರೂಪಾಕಂಪ್ಯೂಟರ್ ಆಪರೇಟರ್ ಸಂದೀಪ್ರೂಪಾ ಅವರ ಸಂಬಂಧಿ ಶ್ರೀನಿವಾಸ್ ಈ ನಾಲ್ವರು ಸೇರಿ ₹1 ಕೋಟಿಗೂ ಅಧಿಕ ಹಣ ಲೂಟಿ ಮಾಡಿ, ತನ್ನನ್ನು ಬಲೆಗೆಳೆದು ಕಿರುಕುಳ ನೀಡಿದರು ಎಂದು ಪ್ರಕಾಶ್ ಬರೆದು ಹೋಗಿರುವುದು ನಿಜಕ್ಕೂ ಆಘಾತಕಾರಿಯ ಸಂಗತಿ. ಮಾನಸಿಕ ಹಿಂಸೆ –…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವಿ ತಾಲೂಕ್ ಬಂಕಾಪುರದಲ್ಲಿ 18 ವರ್ಷದ ವಿದ್ಯಾರ್ಥಿನಿ ಕಾಣೆ..

Taluknewsmedia.com

Taluknewsmedia.comಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದ ಕೊಟ್ಟಿಗೇರಿ ಓಣಿಯಲ್ಲಿ 18 ವರ್ಷದ ಯುವತಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಪೊಲೀಸರ ಪ್ರಕಾರ, ಪ್ರತಿಕ್ಷಾ ಕಟ್ಟಿಮಣಿ ತಂದೆ ಜಗದೀಶ ಕಟ್ಟಿಮಣಿ, ವಯಸ್ಸು 18 ವರ್ಷ ಎಂಬ ವಿದ್ಯಾರ್ಥಿನಿ ಆಗಸ್ಟ್ 11 ರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತನ್ನ ಮನೆಯಿಂದ “ಆಧಾರ್ ಕಾರ್ಡ್ ಮತ್ತು SSLC ಮಾರ್ಕ್ಸ್ ಕಾರ್ಡ್ ಝರಾಕ್ಸ ಮಾಡಿಸಿಕೊಂಡು ಬರುತ್ತೇನೆ” ಎಂದು ಹೇಳಿಕೊಂಡು ಮನೆಯಿಂದ ಹೊರಟಿದ್ದಾಳೆ. ಆದರೆ ಅವಳು ಮನೆಗೆ ಮರಳಿಲ್ಲ ಕುಟುಂಬಸ್ಥರು ತುಂಬಾ ಆತಂಕಕ್ಕೊಳಗಾಗಿದ್ದಾರೆತಾಯಿ ವೀಣಾ ಕಟ್ಟಿಮಣಿ ಅವರು ತಮ್ಮ ಮಗಳು ಪತ್ತೆಯಾಗದೇ ಇರುವ ಹಿನ್ನೆಲೆಯಲ್ಲಿ 13 ಆಗಸ್ಟ್ ರಂದು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಹುಡುಕಾಟ ಮುಂದುವರೆಸಿದ್ದಾರೆ : ವರದಿ ಪ್ರಮೋದ್ ಜನಗೇರಿ ಹಾನಗಲ್ ತಾಲೂಕ್ ಆಲದಕಟ್ಟಿ ತಾಲೂಕ್ ನ್ಯೂಸ್ .ಹಾವೇರಿ 6360821691 https://taluknewsmedia.com/PRAMODJANAGERI.html

ಮುಂದೆ ಓದಿ..
ಅಂಕಣ 

ಹೆಣ್ಣು………..

Taluknewsmedia.com

Taluknewsmedia.comಹೆಣ್ಣು – ಸೌಂದರ್ಯ – ಮೇಕಪ್ – ತುಂಡುಡುಗೆ – ಗಂಡು – ಆತನ ಮನಸ್ಸು – ನಮ್ಮ ಸಂಪ್ರದಾಯ ಇತ್ಯಾದಿ ಇತ್ಯಾದಿ……. ಸಾಂಪ್ರದಾಯಿಕ ಮತ್ತು ಆಧುನಿಕ ಮನಸ್ಥಿತಿಯ ಎರಡೂ ವರ್ಗದ ಕೆಲವರಿಗೆ ಕಿರಿಕಿರಿ ಎನಿಸಬಹುದು. ಆದರೆ ಮನಸ್ಸುಗಳ ಅಂತರಂಗದ ಚಳವಳಿಯ ಭಾಗವಾಗಿ ಇದನ್ನು ಚರ್ಚಿಸಲೇಬೇಕಾಗಿದೆ…. ಸೌಂದರ್ಯ ಎಂದರೇನು ?ಆರೋಗ್ಯವೇ ? ದೇಹ ರಚನೆಯೇ ? ಬಣ್ಣವೇ ? ಆಕಾರವೇ ?ಬುದ್ದಿವಂತಿಕೆಯೇ ?ಪ್ರಸಾಧನವೇ ? ಬಟ್ಟೆಯೇ ? ಮಾತುಗಳೇ ? ಹಣವೇ ? ಅಧಿಕಾರವೇ ? ಲಿಂಗವೇ ?ಇನ್ನೂ ಏನಾದರೂ….? ಮತ್ತು ,ಸೌಂದರ್ಯ ಅಡಗಿರುವುದೆಲ್ಲಿ ?ದೇಹದಲ್ಲಿಯೇ ?ನೋಡುಗರ ಕಣ್ಣುಗಳಲ್ಲಿಯೇ ? ಮನಸ್ಸುಗಳಲ್ಲಿಯೇ ?ನಡವಳಿಕೆಯಲ್ಲಿಯೇ ?ಸಹಜತೆಯಲ್ಲಿಯೇ ?ಕೃತಕತೆಯಲ್ಲಿಯೇ ?ಭಾವನೆಗಳಲ್ಲಿಯೇ ?ಅಥವಾ ಇನ್ನೆಲ್ಲಿಯಾದರೂ ?ಇದನ್ನು ಸ್ಪಷ್ಟವಾಗಿ ಹೇಳುವುದು ಕಷ್ಟವಾಗುತ್ತದೆ ಅಥವಾ ಭಾಗಶಃ ಸತ್ಯ ಮಾತ್ರವಾಗುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ, ಪ್ರದೇಶದಿಂದ ಪ್ರದೇಶಕ್ಕೆ, ವಯಸ್ಸಿನಿಂದ ವಯಸ್ಸಿಗೆ,ಅರಿವು ಅಜ್ಞಾನದಿಂದ ಆಧ್ಯಾತ್ಮಿಕತೆಯವರೆಗೆ ಬದಲಾಗುತ್ತಲೇ ಇರುತ್ತದೆ.ಇದನ್ನು ಸರಳ…

ಮುಂದೆ ಓದಿ..
ಸುದ್ದಿ 

ಕೆ ಆರ್ ಪಕ್ಷ ಇದುವರೆಗೂ ಮಾಡಿದ್ದು ಕಾನೂನಿನ ವಿರುದ್ಧ ಹೋರಾಟವೇ.

Taluknewsmedia.com

Taluknewsmedia.comಆತ್ಮೀಯ ಬಂಧುಗಳೇ, KRS ಪಕ್ಷದ ವಿರುದ್ಧ ಮತ್ತು ಪಕ್ಷದ ಕಾರ್ಯಕರ್ತ/ಪದಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುವ, ಸುಳ್ಳುಕೇಸುಗಳನ್ನು ದಾಖಲಿಸುವ, ಸಾರ್ವಜನಿಕವಾಗಿ ಅವಮಾನಿಸುವ ಷಡ್ಯಂತ್ರಗಳು ಕೆಲವರಿಂದ ರೂಪುಗೊಳ್ಳುತ್ತಿವೆ ಎನ್ನುವ ಖಚಿತ ಮಾಹಿತಿಗಳು ನಮಗೆ ದೊರಕಿವೆ. ನೀತಿಭ್ರಷ್ಟ, ಅಯೊಗ್ಯ, ಜನವಿರೋಧಿ ರಾಜಕಾರಣಿಗಳು ಮತ್ತು ಭ್ರಷ್ಟ, ಅದಕ್ಷ, ಲಂಚಕೋರ ಅಧಿಕಾರಿಗಳು ಈ ಪಿತೂರಿಗಳ ಭಾಗವಾಗಿರುವುದು ಹಾಗೂ ವಿವಿಧ ಸರ್ಕಾರಿ ಅಂಗಗಳನ್ನು ಮತ್ತು ಮಾಧ್ಯಮಗಳನ್ನು ಅದಕ್ಕಾಗಿ ಬಳಸಲಿರುವುದು ನಮಗೆ ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ KRS ಪಕ್ಷದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಸೈನಿಕರಿಗೆ ಸರ್ಕಾರಿ ಅಧಿಕಾರಿಗಳೊಂದಿಗೆ ಹೇಗೆ ವರ್ತಿಸಬೇಕು ಎನ್ನುವ ವಿಚಾರವಾಗಿ ನಾನು ಇಲ್ಲಿ ಕೆಲವೊಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡುತ್ತಿದ್ದೇನೆ. ಪಕ್ಷದ ಎಲ್ಲಾ ಶಿಸ್ತಿನ ಸಿಪಾಯಿಗಳು ದಯವಿಟ್ಟು ಇದನ್ನು ಗಮನಿಸಬೇಕು ಮತ್ತು ಪಾಲಿಸಬೇಕು ಎಂದು ಈ ಮೂಲಕ ಕೋರುತ್ತೇನೆ. ? ನಿಮ್ಮ ನೆಂಟರು ಅಥವ ಆಪ್ತರಲ್ಲದ ಯಾವುದೇ ಸರ್ಕಾರಿ ಅಧಿಕಾರಿಯನ್ನು ಸಾರ್ವಜನಿಕ ಕೆಲಸಕ್ಕಾಗಿ ಖಾಸಗಿಯಾಗಿ ಭೇಟಿ…

ಮುಂದೆ ಓದಿ..
ಸುದ್ದಿ 

ಬೆಂಗಳೂರು ನಗರದಲ್ಲಿ ಆಟೋ ದರ ದಂಧೆ: ಸಾರ್ವಜನಿಕರ ನಡಿಗೆಗೆ ಕಡಿವಾಣ ಹಾಕಬೇಕಾದ ಅಗತ್ಯ.

Taluknewsmedia.com

Taluknewsmedia.comಬೆಂಗಳೂರು ನಗರದ ರಸ್ತೆಗಳ ಮೇಲೆ ಓಡುತ್ತಿರುವ ಎಲೆಕ್ಟ್ರಾನಿಕ್ ಬುಕ್ಕಿಂಗ್ ಆಧಾರಿತ ಆಟೋಗಳಾದ APP ಆಟೋಗಳು ಇತ್ತೀಚೆಗೆ ಸರ್ಕಾರ ನಿಗದಿಪಡಿಸಿದ ದರಗಳನ್ನು ಮೀರಿ ಭಾರಿ ದರಗಳನ್ನು ಕೇಳುತ್ತಿರುವುದರ ಕುರಿತು ಸಾರ್ವಜನಿಕ ಅಸಮಾಧಾನ ಗಟ್ಟಿಯಾಗಿ ಹೊರಹೊಮ್ಮಿದೆ. ಈ ಹಗರಣದ ವಿರುದ್ಧ ರಾಜ್ಯ ಸಾರಿಗೆ ಪ್ರಾಧಿಕಾರ ತನಿಖೆ ಕೈಗೊಂಡಿದೆ. ಇತ್ತೀಚೆಗೆ ಪ್ರಯಾಣಿಕರಿಂದ ಬಂದಿರುವ ದೂರುಗಳ ಆಧಾರದಲ್ಲಿ ತಿಳಿಯಲಾಗಿದೆ ಎಂಬಂತೆ, ಕೆಲ APP ಆಟೋ ಚಾಲಕರು ಅಂದಾಜು ₹100.89 ರಿಂದ ₹184.19 ವರೆಗೆ ಸರಾಸರಿ ದರ ಹೆಚ್ಚುವರಿ ವಸೂಲಾತಿ ಮಾಡುತ್ತಿದ್ದಾರೆ. ಇದು ಸರಕಾರದ ನಿಗದಿತ ದರಗಳನ್ನು ಮೀರಿ ಸಾರ್ವಜನಿಕರಿಗೆ ಅನಾವಶ್ಯಕ ಆರ್ಥಿಕ ಭಾರವನ್ನು ಉಂಟುಮಾಡುತ್ತಿದೆ. ಈ ದಂಡನೆ ದರದ ದಂಧೆ ವಿರುದ್ಧವಾಗಿ ಸಾರ್ವಜನಿಕರಿಂದ ಪ್ರತಿಕ್ರಿಯೆಗಳು ಹೆಚ್ಚುತ್ತಿರುವ ಹಿನ್ನೆಲೆ, ಇಲಾಖೆಯು ವಾಹನಗಳನ್ನು ಕಡ್ಡಾಯವಾಗಿ ಮೀಟರ್ ಆಧಾರಿತ ದರದ ಮೇರೆಗೆ ಚಾಲನೆ ಮಾಡಲು ಸೂಚನೆ ನೀಡಿದೆ. ಅದರೊಂದಿಗೆ, ಅಪ್ಲಿಕೇಷನ್‌ ಮೂಲಕ ದರ ನಿಗದಿಪಡಿಸುವ ವ್ಯವಸ್ಥೆಯಲ್ಲಿಯೂ ಮೌಲ್ಯಮಾಪನ…

ಮುಂದೆ ಓದಿ..

ಆನ್‌ಲೈನ್ ವಂಚನೆ: ಗ್ರಾಹಕರ ಕ್ರೆಡಿಟ್ ಕಾರ್ಡ್‌ನಿಂದ ₹40,183 ಅಕ್ರಮ ವಹಿವಾಟು

Taluknewsmedia.com

Taluknewsmedia.comನಗರದಲ್ಲೊಂದು ಮತ್ತೊಂದು ಆನ್‌ಲೈನ್ ಹಣಕಾಸು ವಂಚನೆಯ ಘಟನೆ ಬೆಳಕಿಗೆ ಬಂದಿದೆ. HSBC ಬ್ಯಾಂಕ್‌ನ ಕ್ರೆಡಿಟ್ ಕಾರ್ಡ್ ಹೊಂದಿರುವ ಗ್ರಾಹಕ ಶ್ರೀ ರಮೀಜ್ ರಾಜಾ ಅಮನುಲ್ಲಹಾ ರವರು ತಮ್ಮ ಕಾರ್ಡ್‌ನಿಂದ ಅಕ್ರಮವಾಗಿ ಹಣ ವರ್ಗಾವಣೆಗೊಂಡ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀ ರಮೀಜ್ ರಾಜಾ ಅಮನುಲ್ಲಹಾ ರವರ ಪ್ರಕಾರ, ಅವರು ಹೊಂದಿರುವ Visa Platinum ಕ್ರೆಡಿಟ್ ಕಾರ್ಡ್ (ನಂ. 4862 XXXX XXXX 2595) ಮೂಲಕ ದಿನಾಂಕ 08.06.2025 ರಂದು Jioeat.in ಎಂಬ ಆನ್‌ಲೈನ್ ಆಹಾರ ವಿತರಣಾ ವೇದಿಕೆಯ ಲಿಂಕ್ ಮೂಲಕ ಆರ್ಡರ್ ಮಾಡಲು ಯತ್ನಿಸಿದ್ದು, ಆ ಸಮಯದಲ್ಲಿ ಬಂದ ಓಟಿಪಿ (OTP) ಅನ್ನು ಅವರು ಶೇರ್ ಮಾಡಿದ ಬಳಿಕ ತಮ್ಮ ಗಮನಕ್ಕೆ ಬಾರದ ರೀತಿಯಲ್ಲಿ ಹಂತ ಹಂತವಾಗಿ ಮೊತ್ತ ₹40,183 ರಷ್ಟು ಹಣವನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ. ಶ್ರೀ ರಮೀಜ್ ರಾಜಾ ಅಮನುಲ್ಲಹಾ ಮಾಹಿತಿ ಪ್ರಕಾರ, ಈ…

ಮುಂದೆ ಓದಿ..