ಸುದ್ದಿ 

ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ಹಿಂಸಾಚಾರ:…

Taluknewsmedia.com

Taluknewsmedia.comಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ಹಿಂಸಾಚಾರ:… ಬಳ್ಳಾರಿ ಎಸ್ಪಿ ಪವನ ನೆಜ್ಜೂರ್ ಅಮಾನತುಬಳ್ಳಾರಿ ನಗರದಲ್ಲಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಮುನ್ನ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಭೀಕರ ಹಿಂಸಾಚಾರದ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪವನ ನೆಜ್ಜೂರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಗುರುವಾರ ಸಂಜೆ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ. ಪವನ ನೆಜ್ಜೂರ್ ಅವರು ಜನವರಿ 1ರಂದು ಮಾತ್ರ ಬಳ್ಳಾರಿ ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಸರ್ಕಾರದ ಆದೇಶದ ಪ್ರಕಾರ, ಬಳ್ಳಾರಿಯ ಎಸ್ಪಿ ಸರ್ಕಲ್‌ನಲ್ಲಿ ವಾಲ್ಮೀಕಿ ಮಹರ್ಷಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲೇ ಗಲಾಟೆ ಉಂಟಾಗಿ ಕಲ್ಲು…

ಮುಂದೆ ಓದಿ..
ಸುದ್ದಿ 

ಉನ್ನಾವೋ ಅತ್ಯಾಚಾರ ಪ್ರಕರಣ : ಆನ್‌ಲೈನ್ ಅಪಪ್ರಚಾರದ ನಡುವೆಯೇ ಸಾರ್ವಜನಿಕ ಬೆಂಬಲಕ್ಕೆ ಸಂತ್ರಸ್ತೆಯ ಮನವಿ..

Taluknewsmedia.com

Taluknewsmedia.comಉನ್ನಾವೋ ಅತ್ಯಾಚಾರ ಪ್ರಕರಣ : ಆನ್‌ಲೈನ್ ಅಪಪ್ರಚಾರದ ನಡುವೆಯೇ ಸಾರ್ವಜನಿಕ ಬೆಂಬಲಕ್ಕೆ ಸಂತ್ರಸ್ತೆಯ ಮನವಿ.. ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಶಿಕ್ಷಿತ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೇಂಗರ್ ಅವರ ಬೆಂಬಲಿಗರಿಂದ ತನ್ನ ವಿರುದ್ಧ ಹಾಗೂ ತನ್ನ ಪತಿಯ ವಿರುದ್ಧ ಸಂಯೋಜಿತ ಆನ್‌ಲೈನ್ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ, ಸಾರ್ವಜನಿಕರಿಂದ ವ್ಯಾಪಕ ಬೆಂಬಲ ಕೋರಿದ್ದಾರೆ. ದೆಹಲಿ ಹೈಕೋರ್ಟ್ ಕುಲದೀಪ್ ಸೇಂಗರ್ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತುಗೊಳಿಸಿದ ಬಳಿಕ ಈ ವಿವಾದ ಮತ್ತೆ ಭಾರೀ ಚರ್ಚೆಗೆ ಬಂದಿತ್ತು. ಹೈಕೋರ್ಟ್ ಅವರು ಈಗಾಗಲೇ ಏಳು ವರ್ಷ ಐದು ತಿಂಗಳು ಜೈಲುಶಿಕ್ಷೆ ಅನುಭವಿಸಿದ್ದಾರೆ ಎಂಬ ಆಧಾರದಲ್ಲಿ ಶಿಕ್ಷೆ ಅಮಾನತುಗೊಳಿಸಿತ್ತು. ಆದರೆ ಈ ಆದೇಶದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ…

ಮುಂದೆ ಓದಿ..
ಸುದ್ದಿ 

ಭಾರತದಲ್ಲಿ 10 ನಿಮಿಷಗಳಲ್ಲೇ ಮನೆಬಾಗಿಲಿಗೆ ಡೆಲಿವರಿ ಸಾಧ್ಯ. ಆದರೆ ಅನೇಕ ಡೆಲಿವರಿ ಕಾರ್ಮಿಕರು ಬೇಸತ್ತಿದ್ದಾರೆ…

Taluknewsmedia.com

Taluknewsmedia.comಭಾರತದಲ್ಲಿ 10 ನಿಮಿಷಗಳಲ್ಲೇ ಮನೆಬಾಗಿಲಿಗೆ ಡೆಲಿವರಿ ಸಾಧ್ಯ. ಆದರೆ ಅನೇಕ ಡೆಲಿವರಿ ಕಾರ್ಮಿಕರು ಬೇಸತ್ತಿದ್ದಾರೆ… ಭಾರತದಲ್ಲಿ ಆ್ಯಪ್ ಆಧಾರಿತ ಡೆಲಿವರಿ ಕೆಲಸಗಾರರಾದ ದಶಲಕ್ಷಾಂತರ ಮಂದಿ ಹೊಸ ವರ್ಷದ ಸಂಧರ್ಭದಲ್ಲಿ ಮುಷ್ಕರಕ್ಕೆ ಇಳಿದರು. 10 ನಿಮಿಷಗಳೊಳಗೆ ವಸ್ತುಗಳನ್ನು ತಲುಪಿಸಬೇಕೆಂಬ ನಿರಂತರ ಒತ್ತಡ, ಕಡಿಮೆ ಸಂಬಳ, ಭದ್ರತೆ ಇಲ್ಲದ ಕೆಲಸದ ಪರಿಸ್ಥಿತಿ ವಿರುದ್ಧ ಅವರು ಪ್ರತಿಭಟನೆ ನಡೆಸಿದರು. ಕಾರ್ಮಿಕರು “ನ್ಯಾಯಸಮ್ಮತ ವೇತನ, ಗೌರವ ಮತ್ತು ಸುರಕ್ಷತೆ”ಗಾಗಿ ಆಗ್ರಹಿಸಿದ್ದಾರೆ. ಸುಮಾರು 3 ಕಿಲೋಮೀಟರ್ ವ್ಯಾಪ್ತಿಯೊಳಗೆ 10 ನಿಮಿಷಗಳಲ್ಲಿ ಸರಕು ತಲುಪಿಸುವ ಭರವಸೆಯನ್ನು ತಕ್ಷಣ ನಿಷೇಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಟ್ರಾಫಿಕ್ ತುಂಬಿರುವ ಭಾರತೀಯ ನಗರಗಳಲ್ಲಿ ಇದು ಬಹಳ ಕಷ್ಟಕರವಾದ ಕಾರ್ಯವೆಂದು ಕಾರ್ಮಿಕರು ಹೇಳಿದ್ದಾರೆ. ಡೆಲಿವರಿ ತಡವಾದರೆ ಸ್ವಯಂಚಾಲಿತ ತಂತ್ರಾಂಶಗಳ ಮೂಲಕ ದಂಡ ವಿಧಿಸುವುದು, ರೇಟಿಂಗ್ ಕಡಿಮೆ ಮಾಡುವುದು ಕೂಡ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ಆರೋಗ್ಯ ವಿಮೆ, ಪಿಂಚಣಿ ಸೇರಿದಂತೆ ಸಮಗ್ರ ಸಾಮಾಜಿಕ…

ಮುಂದೆ ಓದಿ..
ಅಂಕಣ ಸುದ್ದಿ 

ಅತ್ಯಾಚಾರ–POCSO ಪ್ರಕರಣಗಳು ಹೆಚ್ಚಿದರೂ, ದಂಡನೆ ಪ್ರಮಾಣ ಅತಿ ಕಡಿಮೆ..

Taluknewsmedia.com

Taluknewsmedia.comಅತ್ಯಾಚಾರ–POCSO ಪ್ರಕರಣಗಳು ಹೆಚ್ಚಿದರೂ, ದಂಡನೆ ಪ್ರಮಾಣ ಅತಿ ಕಡಿಮೆ.. 2011–2025 ರ ಪೊಲೀಸ್ ಅಂಕಿ-ಅಂಶಗಳು ಬಹಿರಂಗ.. ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಕಳೆದ 14 ವರ್ಷಗಳಲ್ಲಿ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ (POCSO) ಪ್ರಕರಣಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗಿದ್ದರೂ, ದೋಷಾರೋಪಣೆ ಹಾಗೂ ಶಿಕ್ಷೆ ಪ್ರಮಾಣ ಅತ್ಯಂತ ಕಡಿಮೆಯಾಗಿದೆ ಎಂಬುದು ಗಂಭೀರ ಚಿಂತೆಗೆ ಕಾರಣವಾಗಿದೆ. 2011ರಲ್ಲಿ 122 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರೆ, ಕೇವಲ 14 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ಆಗಿದೆ. 2013 ರಲ್ಲಿಯೂ ಇದೇ ಸ್ಥಿತಿ ಮುಂದುವರಿದು 74 ಪ್ರಕರಣಗಳಿಗೆ ಕೇವಲ 2 ದಂಡನೆಗಳು ಮಾತ್ರ ದಾಖಲಾಗಿವೆ. 2014 ರಿಂದ POCSO ಪ್ರಕರಣಗಳು ತೀವ್ರ ಏರಿಕೆಯಾಗಿದ್ದು, 329 ಪ್ರಕರಣಗಳಲ್ಲಿ 51 ದಂಡನೆಗಳು ಮಾತ್ರ ನಡೆದಿವೆ. 2017 ರಿಂದ 2022 ರವರೆಗೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ 100–150ರ ನಡುವೆಯೇ ಇರುವುದು ಕಂಡುಬಂದರೂ, ವರ್ಷಕ್ಕೆ 0ರಿಂದ…

ಮುಂದೆ ಓದಿ..
ಸಿನೆಮಾ ಸುದ್ದಿ 

ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ‘ಉಶ್’ ಸದ್ದು: ಶರಣ್ ಧನಿಯಲ್ಲಿ ಮೂಡಿಬಂದಿದೆ ಕಿಕ್ಕೇರಿಸುವ ‘ವಾಣಿ ವೈನ್ಸ್’ ಹಾಡು!

Taluknewsmedia.com

Taluknewsmedia.comಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ‘ಉಶ್’ ಸದ್ದು: ಶರಣ್ ಧನಿಯಲ್ಲಿ ಮೂಡಿಬಂದಿದೆ ಕಿಕ್ಕೇರಿಸುವ ‘ವಾಣಿ ವೈನ್ಸ್’ ಹಾಡು! ಕನ್ನಡ ಚಿತ್ರರಂಗದ ಇತಿಹಾಸವನ್ನು ಗಮನಿಸಿದರೆ, ಕೆಲವು ಶೀರ್ಷಿಕೆಗಳು ಕೇವಲ ಹೆಸರಾಗಿ ಉಳಿಯದೆ ಒಂದು ಸಂಚಲನವನ್ನೇ ಸೃಷ್ಟಿಸಿರುತ್ತವೆ. ಅಂತಹ ಪಟ್ಟಿಯಲ್ಲಿ ‘ಉಶ್’ (Ush) ಎಂಬ ಹೆಸರಿಗೆ ಅಗ್ರಸ್ಥಾನವಿದೆ. ತೊಂಬತ್ತರ ದಶಕದಲ್ಲಿ ಉಪೇಂದ್ರ ಅವರ ಸೃಜನಶೀಲತೆಯಿಂದ ಹುಟ್ಟಿಕೊಂಡ ಈ ಶೀರ್ಷಿಕೆ ಇಂದು ಹೊಸಬರ ತಂಡವೊಂದಕ್ಕೆ ಸ್ಫೂರ್ತಿಯಾಗಿದೆ. ಗಾಂಧಿನಗರದ ಗಲ್ಲಿಗಳಲ್ಲಿ ಈಗ ಮತ್ತೆ ‘ಉಶ್’ ಸದ್ದು ಕೇಳಿಬರುತ್ತಿದೆ. ಹೊಸ ಪ್ರತಿಭೆಗಳ ಸೃಜನಾತ್ಮಕ ಹಸಿವು ಮತ್ತು ಹಿರಿಯ ತಂತ್ರಜ್ಞರ ಮಾರ್ಗದರ್ಶನದಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರ, ತನ್ನ ಆಕರ್ಷಕ ಹಾಡುಗಳ ಮೂಲಕ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ‘ಉಶ್’ (Ush): ಹೆಸರಿನಲ್ಲಿರುವ ಜವಾಬ್ದಾರಿ ಮತ್ತು ಮ್ಯಾಜಿಕ್…. ಕನ್ನಡಿಗರಿಗೆ ‘ಉಶ್’ ಎನ್ನುವ ಶಬ್ದ ಅತ್ಯಂತ ಪರಿಚಿತ ಹಾಗೂ ಹತ್ತಿರವಾದದ್ದು. ಇಂತಹ ಒಂದು ಐತಿಹಾಸಿಕ ತೂಕವಿರುವ ಶೀರ್ಷಿಕೆಯನ್ನು ತನ್ನ ಚಿತ್ರಕ್ಕೆ ಬಳಸಿಕೊಳ್ಳುವುದು…

ಮುಂದೆ ಓದಿ..
ಸುದ್ದಿ 

ಮುಳಬಾಗಿಲು: ’ಯಾವುದೇ ಜಾತಿ, ಧರ್ಮ ಭೇದಭಾವವಿಲ್ಲದೇ ಅತ್ಯಂತ ಕಡು ಬಡತನದ ಹಿನ್ನಲೆ ಹೊಂದಿರುವ ಮಕ್ಕಳನ್ನು ಗುರುತಿಸಿ ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ’

Taluknewsmedia.com

Taluknewsmedia.comಮುಳಬಾಗಿಲು: ’ಯಾವುದೇ ಜಾತಿ, ಧರ್ಮ ಭೇದಭಾವವಿಲ್ಲದೇ ಅತ್ಯಂತ ಕಡು ಬಡತನದ ಹಿನ್ನಲೆ ಹೊಂದಿರುವ ಮಕ್ಕಳನ್ನು ಗುರುತಿಸಿ ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ’ ಎಂದು ಕೆ ಎಂ ಎಫ಼್ ನಿರ್ದೇಶಕರು ಬಿ ವಿ ಸಾಮೆಗೌಡ ಹೇಳಿದರು. ಮುಳಬಾಗಿಲು ತಾಲೂಕಿನಲ್ಲಿ ಇದುವರಿಗೆ 5 ಲ್ಯಾಪ್ ಟಾಪ್ 10 ಟ್ಯಾಬ್ ಮತ್ತು ಕಂಪ್ಯೂಟರ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು. ಶೈಕ್ಷಣಿಕವಾಗಿ ಮುನ್ನಡೆ ಸಾಧಿಸಲು ಲ್ಯಾಪ್‌ಟಾಪ್‌ನಂತಹ ಪರಿಕರಗಳು ಅವಶ್ಯಕವಾಗಿವೆ. ಸಮಾಜದಲ್ಲಿ ಎತ್ತರಕ್ಕೆ ಬೆಳೆಯಬೇಕು ಎಂಬ ಉದ್ದೇಶದೊಂದಿಗೆ ಗ್ರಾಮ ಭಾರತಿ ಟ್ರಸ್ಟ್ ಅಧ್ಯಕ್ಷ ಎಂ ಬಿ ಕೃಷ್ಣಮೂರ್ತಿ ಯುವ ಉದ್ಯಮಿ ಸಿದ್ದಗಟ್ಟ ರಮೇಶ್ ರವರ ಮನವಿಗೆ ಸ್ಪಂದಿಸಿ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ’ ಎಂದು ಹೇಳಿದರು. 2021ರಲ್ಲಿ ಆರಂಭಗೊಂಡ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯ ಇಲ್ಲಿಯವರೆಗೆ ಬಂದಿದೆ. ಒಟ್ಟು ಒಂದು ಸಾವಿರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸುವ ಗುರಿ ಇದೆ.…

ಮುಂದೆ ಓದಿ..
ಸುದ್ದಿ 

ನಾಗಮಂಗಲಿಗರು ಶುದ್ಧ ಕನ್ನಡ ಮಾತನಾಡುವ ಜನ : ವ.ನಂ.ಶಿವರಾಮು

Taluknewsmedia.com

Taluknewsmedia.comನಾಗಮಂಗಲಿಗರು ಶುದ್ಧ ಕನ್ನಡ ಮಾತನಾಡುವ ಜನ : ವ.ನಂ.ಶಿವರಾಮು ನಾಗಮಂಗಲ : ಪ್ರಪಂಚದಲ್ಲಿ ಎಲ್ಲಾದರು ಕನ್ನಡ ಕೇಳಿದರೆ ಅದು ನಾಗಮಂಗಲದ ಜನರ ಧ್ವನಿ. ಶುದ್ಧ ಕನ್ನಡ ನಾಗಮಂಗಲ ಜನರಿಂದ ಮಾತ್ರ ಸಾಧ್ಯ ಎಂದು ಮೈಸೂರು ಇಪ್ರೊ ಜಾನಪದ ಮಹಾ ವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಪ್ರೊ.ವ.ನಂ.ಶಿವರಾಮು ಅಭಿಪ್ರಾಯ ಪಟ್ಟರು. ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ೭೦ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದಿನದ ಮಹತ್ವ ಕುರಿತು ಪ್ರಧಾನ ಉಪನ್ಯಾಸ ನೀಡಿ ಮಾತನಾಡಿದರು. ಕನ್ನಡ ಭಾಷೆ ಒಂದು ಸಂಸ್ಕೃತಿ. ಕನ್ನಡತನದ ಸೊಗಡು ಸಮಾಜದಲ್ಲಿ ಆವರಿಸಿದ್ದಾಗ ಸಂಬಂಧಗಳಲ್ಲಿ ಗಟ್ಟಿತನ ಇತ್ತು. ಆಂಟಿ ಅಂಕಲ್ ಸಂಸ್ಕೃತಿ ಬಂದಮೇಲೆ ಕನ್ನಡ ಸೊರಗಿ ಅನೈತಿಕ ಸಂಬಂಧ ಅನಾಚಾರ ಅತ್ಯಾಚಾರ ಹೆಚ್ಚಾಗಲು ಕಾರಣವಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ಮಹಿಳೆಯರು ಮನಸ್ಸು ಮಾಡಿದರೆ ಮನೆ ಪೂರಾ ಕನ್ನಡವಾಗುತ್ತದೆ, ಕನ್ನಡ ಉಳಿಯುತ್ತದೆ. ಕನ್ನಡ…

ಮುಂದೆ ಓದಿ..
ಸುದ್ದಿ 

ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ: ಶರಣ ಪ್ರಕಾಶ್ ಪಾಟೀಲ್

Taluknewsmedia.com

Taluknewsmedia.comಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ: ಶರಣ ಪ್ರಕಾಶ್ ಪಾಟೀಲ್ ನಾಗಮಂಗಲ :ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ೨೦೨೫ನೇ ಸಾಲಿನ ವೈದ್ಯಕೀಯ ಮತ್ತು ಅನ್ವಯಿಕ ಆರೋಗ್ಯ ವಿಜ್ಞಾನಗಳ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಭವ್ಯವಾಗಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾತನಾಡಿ ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳ ಪರಿಶ್ರಮದ ಫಲವಾಗಿ ಸ್ಥಾಪನೆಯಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಈ ಮಠವನ್ನು ಪೂಜ್ಯ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಂತಹ ಕ್ಷೇತ್ರದಲ್ಲಿ ಓದುತ್ತಿರುವುದು ನಿಮಗೆ ಶ್ರೇಷ್ಠ ಅವಕಾಶ ಹಾಗೂ ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠವು ಮಾಡುತ್ತಿರುವುದು ಹೆಮ್ಮೆ ಪಡುವ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು ಇದೇ ಸಂದರ್ಭದಲ್ಲಿ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯವು ಹೊರತಂದಿರುವ ಅಂಕಣ ಬರಹದ ಹೊತ್ತಿಗೆಗಳನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ…

ಮುಂದೆ ಓದಿ..
ಸುದ್ದಿ 

ಕೋಟೆ ಗಣಪತಿ ವಿಸರ್ಜನೆಗಾಗಿ ಸಿಂಗಾರಗೊಂಡಿರುವ ನಾಗಮಂಗಲ

Taluknewsmedia.com

Taluknewsmedia.comಕೋಟೆ ಗಣಪತಿ ವಿಸರ್ಜನೆಗಾಗಿ ಸಿಂಗಾರಗೊಂಡಿರುವ ನಾಗಮಂಗಲ ಇಂದು ನಾಗಮಂಗಲ ಪಟ್ಟಣದಲ್ಲಿ ವೈಭವಯುತ ಮೆರವಣಿಗೆಯೊಂದಿಗೆ 73ನೇ ವರ್ಷದ ಕೋಟೆ ಗಣಪತಿ ವಿಸರ್ಜನಾ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಯಶಸ್ವಿಯಾದ ಅನ್ನ ಸಂತರ್ಪಣ ಕಾರ್ಯಕ್ರಮ: ದಿ:15/10/25 ರಂದು ಕೋಟೆ ಗಣಪತಿ ಸೇವಾ ಸಮಿತಿಯಿಂದ ಜರುಗಿದ ಅನ್ನ ಸಂತರ್ಪಣ ಕಾರ್ಯಕ್ರಮದಲ್ಲಿ ಸು 9000 ಮಂದಿ ಪ್ರಸಾದ ಸ್ವೀಕರಿಸಿ ವಿನಾಯಕನ ಕೃಪೆಗೆ ಪಾತ್ರರಾದರು. ಟಿ ಮರಿಯಪ್ಪ ವೃತ್ತದ ಮಹಾದ್ವಾರ ಪ್ರಮುಖ ಆಕರ್ಷಣೆ: ಬೀದರ್ – ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಹಾಗೂ ಕೆ ಎಸ್ ಟಿ ರಸ್ತೆ ಸಂಧಿಸುವ ಟಿ ಮರಿಯಪ್ಪ ವೃತ್ತದಲ್ಲಿ ನಿರ್ಮಿಸಿರುವ ಭಜರಂಗಿ ಹಾಗೂ ಶ್ರೀರಾಮಚಂದ್ರ ಲಕ್ಷ್ಮಣರ ಪ್ರತಿಮೆ ಇರುವ ಮಹಾದ್ವಾರವು ದಾರಿಹೋಕರ ನಯನ ಚಿತ್ತಗಳನ್ನು ಆಕರ್ಷಿಸುತ್ತಿದ್ದು ಹಿಂದುತ್ವದ ಭಾವವನ್ನು ಪ್ರತಿಯೊಬ್ಬ ನೋಡುಗರಲ್ಲೂ ಮೂಡಿಸುವಂತಿದೆ. ಸುಮಾರು 25,000 ಜನರು ಭಾಗಿಯಾಗುವ ನಿರೀಕ್ಷೆ :ಇಂದು ನೆಡೆಯುವ ಶೋಭಾಯಾತ್ರೆಯಲ್ಲಿ ಸರಿಸುಮಾರು 25,000 ಜನರು ಹಾಗೂ ನೂರಾರು ಕಲಾ…

ಮುಂದೆ ಓದಿ..
ಸುದ್ದಿ 

ಟಿಕೆಟ್ ಬುಕ್ ಮಾಡಿದ ನಂತರ ಪ್ರಯಾಣ ದಿನ ಬದಲಾವಣೆಗೆ ಅವಕಾಶವನ್ನು ನೀಡಲು ರೈಲ್ವೆ ಇಲಾಖೆ, ಚಿಂತನೆ.

Taluknewsmedia.com

Taluknewsmedia.comಟಿಕೆಟ್ ಬುಕ್ ಮಾಡಿದ ನಂತರ ಪ್ರಯಾಣ ದಿನ ಬದಲಾವಣೆಗೆ ಅವಕಾಶವನ್ನು ನೀಡಲು ರೈಲ್ವೆ ಇಲಾಖೆ, ಚಿಂತನೆ. ರಾಜ್ಯದಲ್ಲಿ ಹೆಚ್ಚು ಜನರು ಉಪಯೋಗಿಸುವ ವಾಹನಗಳಲ್ಲಿ ರೈಲ್ವೆಯು ಕೂಡ ಒಂದಾಗಿದ್ದು ಹಾಗೆಯೇ ಇದು ಉತ್ತಮವಾದ ಶುಲ್ಕವನ್ನು ಕೂಡ ಹೊಂದಿದೆ. ಮಧ್ಯಮ ವರ್ಗದವರಿಗೆ ಬಡವರಿಗೆ ಹಾಗೂ ದೂರದ ಊರುಗಳಿಗೆ ಪ್ರಯಾಣಿಸುವವರಿಗೆ ಇದು ಉತ್ತಮವಾದ ವಾಹನವಾಗಿದೆ. ರೈಲ್ವೆ ಇಲಾಖೆಯಲ್ಲಿನ ಸಮಸ್ಯೆ ಎಂದರೆ ಒಮ್ಮೆ ಟಿಕೆಟ್ ಬುಕ್ಕಾದ ತಕ್ಷಣ ಆ ದಿನ ಪ್ರಯಾಣ ಮಾಡಲಿಲ್ಲವೆಂದರೆ ಅದು ಕ್ಯಾನ್ಸಲ್ ಆಗುವ ಸಂಭವ ಇತ್ತು ಹಾಗೆ ಯಾವುದೇ ಶುಲ್ಕವು ಮರಳಿ ಬರುವುದಿಲ್ಲ. ಟಿಕೆಟ್ ಬುಕ್ ಮಾಡಿದ ನಂತರ ಪ್ರಯಾಣಿಕರು ತಮ್ಮ ಪ್ರಯಾಣದ ದಿನವನ್ನು ಬದಲಿಸಲು ಅವಕಾಶವಿರಲಿಲ್ಲ ಹಾಗೆ ಆ ಟಿಕೆಟ್ ಅನ್ನ ರದ್ದುಗೊಳಿಸಿ ಬೇರೆ ಟಿಕೆಟ್ ಬುಕಿಂಗ್ ಮಾಡುವ ವ್ಯವಸ್ಥೆ ಇತ್ತು. ಇಲಾಖೆ ಈ ಮನವಿಯನ್ನು ಪರಿಶೀಲಿಸುತ್ತಿದೆ. ಟಿಕೆಟ್ ಬುಕ್ ಮಾಡಿದ ನಂತರ ಪ್ರಯಾಣಿಕರು ತಮ್ಮ ದಿನವನ್ನು…

ಮುಂದೆ ಓದಿ..