ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ – ರಾಜ್ಯಾದ್ಯಂತ ಸಂಘಟನೆ ಬಲವರ್ಧನೆ: ರಾಜ್ಯಾಧ್ಯಕ್ಷ ಡಾ. ಕೆ.ಎಂ. ಸಂದೇಶ್
Taluknewsmedia.comಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ – ರಾಜ್ಯಾದ್ಯಂತ ಸಂಘಟನೆ ಬಲವರ್ಧನೆ: ರಾಜ್ಯಾಧ್ಯಕ್ಷ ಡಾ. ಕೆ.ಎಂ. ಸಂದೇಶ್ ಚಿಕ್ಕಬಳ್ಳಾಪುರ: ಜ್ಞಾನ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಜನಸಾಮಾನ್ಯರ ನಡುವೆ ಪರಿಣಾಮಕಾರಿಯಾಗಿ ಹರಡುತ್ತಿರುವ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆ ಇಂದು ರಾಜ್ಯದ ಮಟ್ಟದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸಿಕೊಂಡು ಬಲಿಷ್ಠ ವೇದಿಕೆಯಾಗಿ ಪರಿಣಮಿಸುತ್ತಿದೆ ಎಂದು ರಾಜ್ಯಾಧ್ಯಕ್ಷ ಡಾ. ಕೆ.ಎಂ. ಸಂದೇಶ್ ಹೇಳಿದ್ದಾರೆ. ನಗರದ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಜಿಲ್ಲೆಯ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, “ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಚಿಂತನೆಗಳನ್ನು ಸಮಾಜದ ಎಲ್ಲ ದಿಕ್ಕುಗಳಿಗೂ ತಲುಪಿಸುವ ಕಾರ್ಯವನ್ನು ನಮ್ಮ ಸಂಘಟನೆ ನಿರಂತರವಾಗಿ ಮುಂದುವರೆಸುತ್ತಿದೆ. ಇದರಿಂದ ಜನರಲ್ಲಿ ಜಾಗೃತಿ, ಹಕ್ಕು ಅರಿವು ಮತ್ತು ಸಾಮಾಜಿಕ ಹೊಣೆಗಾರಿಕೆಯ ಮನೋಭಾವ ಹೆಚ್ಚುತ್ತಿದೆ” ಎಂದು ಹೇಳಿದರು. ಡಾ. ಸಂದೇಶ್ ಅವರು ಮುಂದುವರೆದು,“ಅಂಬೇಡ್ಕರ್ ಅವರ ಅಪ್ರತಿಮ ಅಧ್ಯಯನ, ತ್ಯಾಗ,…
ಮುಂದೆ ಓದಿ..
