ಸುದ್ದಿ 

ಯಾದಗಿರಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಗೆ ಕಪ್ಪು ನೆರಳು: 189 ಬಾಲಕಿಯರು ಬಾಲ್ಯ ವಿವಾಹದ ಗೂಡಿನಲ್ಲಿ ಸಿಲುಕಿದ ಮಾಹಿತಿ ಬಹಿರಂಗ..

Taluknewsmedia.com

Taluknewsmedia.comಯಾದಗಿರಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಗೆ ಕಪ್ಪು ನೆರಳು: 189 ಬಾಲಕಿಯರು ಬಾಲ್ಯ ವಿವಾಹದ ಗೂಡಿನಲ್ಲಿ ಸಿಲುಕಿದ ಮಾಹಿತಿ ಬಹಿರಂಗ.. ಯಾದಗಿರಿ ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ ಬಾಂಡ್‌ ಪಡೆದಿದ್ದ 189 ಫಲಾನುಭವಿನಿಯರು ಬಾಲ್ಯ ವಿವಾಹಕ್ಕೆ ಒಳಗಾಗಿರುವ ಗಂಭೀರ ಸಂಗತಿ ಬೆಳಕಿಗೆ ಬಂದಿದೆ. ಇದರಿಂದಾಗಿ ಅವರಿಗೆ ಸಿಗಬೇಕಾಗಿದ್ದ ಬಲಗೈ ಸೌಲಭ್ಯ ಕೇವಲ ಕನಸಾಗುವ ಸಾಧ್ಯತೆ ಮೂಡಿದೆ. ಜೊತೆಗೆ ಬಾಲ್ಯ ವಿವಾಹ ನಿಷೇಧ ಕಾಯಿದೆ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕಾನೂನು ಕ್ರಮಕ್ಕೆ ಗುರಿಯಾಗುವ ಭೀತಿ ಸಹ ಹೆಚ್ಚಿದೆ. ಯೋಜನೆಯ ನಿಬಂಧನೆಗಳು ಪಾಲಿಸದಿದ್ದರೆ ಲಾಭ ಪಡೆಯುವುದು ಸಂಶಯ..189 ಬಾಲಕಿಯರು ಬಾಲ್ಯ ವಿವಾಹಗೊಂಡಿರುವುದು ದಾಖಲೆ ಪರಿಶೀಲನೆಯಿಂದ ಗೊತ್ತಾದ ವಿಷಯ.. ಮೆಚುರಿಟಿ ಹಣ ಬಿಡುಗಡೆ ಪ್ರಕ್ರಿಯೆ ನಡುವೆ ಘಟನೆ ಹೊರಬಿದ್ದಿದೆ ಯೋಜನೆ ಮೆಚುರಿಟಿ ಪ್ರಕ್ರಿಯೆಯಲ್ಲಿ ಬಯಲಾದ ಸತ್ಯ 2006–07ರಲ್ಲಿ ಪ್ರಾರಂಭವಾದ ಭಾಗ್ಯಲಕ್ಷ್ಮೀ ಯೋಜನೆಯ ಮೊದಲ ಹಂತದ ಬಾಂಡ್‌ಗಳು ಈ ವರ್ಷ ಪರಿಪಕ್ವವಾಗುತ್ತಿದ್ದು, ಲಾಭ ಪಡೆಯಲು ಫಲಾನುಭವಿಗಳು ಕಡ್ಡಾಯ ದಾಖಲೆಗಳನ್ನು…

ಮುಂದೆ ಓದಿ..
ಸುದ್ದಿ 

80 ಲಕ್ಷ ಚಿನ್ನ–ಬೆಳ್ಳಿ ಕಳವು ಪ್ರಕರಣಕ್ಕೆ 6 ಗಂಟೆಯಲ್ಲಿ ತೆರೆ; ಮಹಾರಾಷ್ಟ್ರ ಗಡಿಯಲ್ಲೇ ಕಳ್ಳನಿಗೆ ಬಲೆ

Taluknewsmedia.com

Taluknewsmedia.com80 ಲಕ್ಷ ಚಿನ್ನ–ಬೆಳ್ಳಿ ಕಳವು ಪ್ರಕರಣಕ್ಕೆ 6 ಗಂಟೆಯಲ್ಲಿ ತೆರೆ; ಮಹಾರಾಷ್ಟ್ರ ಗಡಿಯಲ್ಲೇ ಕಳ್ಳನಿಗೆ ಬಲೆ ಗದಗದ ತೋಂಟದಾರ್ಯ ಮಠದ ಸಮೀಪ ಕಾರ್ಯನಿರ್ವಹಿಸುತ್ತಿದ್ದ ಶಾಂತಾದುರ್ಗಾ ಜ್ಯುವೆಲರ್ಸ್ ಅಂಗಡಿಯಲ್ಲಿ ನಡೆದ ಭಾರಿ ಕಳ್ಳತನ ಪ್ರಕರಣಕ್ಕೆ ಕೇವಲ ಆರು ಗಂಟೆಯಲ್ಲೇ ಪೊಲೀಸರು ತೆರೆ ಎಳೆದಿದ್ದಾರೆ. ಅಹ್ಮದಾಬಾದ್ ಮೂಲದ ದರೋಡೆಕೋರನನ್ನು ಮಹಾರಾಷ್ಟ್ರ ಗಡಿಯಲ್ಲೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಒಟ್ಟಾರೆ 80.47 ಲಕ್ಷ ರೂ. ಮೌಲ್ಯದ ಬಂಗಾರ, ಬೆಳ್ಳಿ, ವಜ್ರ ಮತ್ತು ನಗದು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಅಂಶಗಳು.. ಕೇವಲ 6 ಗಂಟೆಗಳಲ್ಲಿ ಪ್ರಕರಣ ಭೇದನೆ ಮಹಾರಾಷ್ಟ್ರ ಪೊಲೀಸರು–ಗದಗ ಪೊಲೀಸರು ಜಂಟಿ ಕಾರ್ಯಾಚರಣೆ ಲಾಡ್ಜ್‌ನಲ್ಲಿ ಒಂದು ವಾರ ವಾಸ್ತವ್ಯದಿಂದ ಅಂಗಡಿಯ ಮೇಲೆ ಕಣ್ಣಿಟ್ಟಿದ್ದ ಖದೀಮರು ಗ್ಯಾಸ್ ಕಟರ್ ಬಳಸಿ ಮೂರನೇ ಮಹಡಿಯ ಕಿಟಕಿಯಿಂದ ಪ್ರವೇಶ ಕೃತ್ಯ ಹೇಗೆ ನಡೆದಿದೆ? ಬಂಧಿತ ಮಹಮ್ಮದ ಹುಸೇನ ಸಿದ್ಧಕಿ (ಗುಜರಾತ್ ಮೂಲ) ಜ್ಯುವೆಲರ್ಸ್ ಅಂಗಡಿಯ ಪಕ್ಕದ…

ಮುಂದೆ ಓದಿ..
ಸುದ್ದಿ 

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಹತ್ತಿರ ಶಾಲಾ ಬಸ್‌ಗೆ ಯುವಕರಿಬ್ಬರು ತೊಂದರೆ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ.

Taluknewsmedia.com

Taluknewsmedia.comಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಹತ್ತಿರ ಶಾಲಾ ಬಸ್‌ಗೆ ಯುವಕರಿಬ್ಬರು ತೊಂದರೆ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅನ್ನು ಬಸ್‌ ಎದುರು ಅಡ್ಡ ನಿಲ್ಲಿಸಿ ಚಾಲಕನೊಂದಿಗೆ ಗದ್ದಲಕ್ಕೆ ಮುಂದಾದ ಯುವಕರ ವರ್ತನೆ ಗ್ರಾಮಸ್ಥರನ್ನೂ ಬೆಚ್ಚಿಬೀಳಿಸಿದೆ. ಮದ್ಯದ ನಶೆಯಲ್ಲಿ ಬೈಕ್‌ನಲ್ಲಿ ಬಂದ ಕಿರಣ್ ಹಾಗೂ ಗಿರೀಶ್ ಎಂಬವರು, ಖಾಸಗಿ ಶಾಲೆಯೊಂದರ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಕೆಳಗಿಳಿಸುವಂತೆ ಒತ್ತಾಯಿಸಿದ್ದಾರೆ ಎಂದು ಬಸ್ ಚಾಲಕನು ಆರೋಪಿಸಿದ್ದಾನೆ. ವಿದ್ಯಾರ್ಥಿನಿಯನ್ನು ಇಳಿಸದಿದ್ದಕ್ಕಾಗಿ ಚಾಲಕನ ಮೆಚ್ಚೆ ಧಿಕ್ಕಾರದ ಶೈಲಿಯಲ್ಲಿ ಆವಾಜ್ ಹಾಕಿದ ಘಟನೆ ಬಸ್ಸಿನಲ್ಲಿದ್ದವರನ್ನೂ ಆತಂಕಕ್ಕೆ ತಳ್ಳಿತು. ಘಟನೆಯ ಸಂಪೂರ್ಣ ವಿಡಿಯೋ ಸಹಿತವಾಗಿ ಶಾಲಾ ಬಸ್ ಚಾಲಕ ಪೊಲೀಸರು ಬಳಿ ದೂರು ಸಲ್ಲಿಸಿದ್ದಾನೆ. ದೂರು ಸ್ವೀಕರಿಸಿದ ಕಿಕ್ಕೇರಿ ಪೊಲೀಸ್ ಅಧಿಕಾರಿಗಳು ತಕ್ಷಣವೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ಆರಂಭಿಸಿದ್ದಾರೆ. ಈ ಘಟನೆ ಶಾಲೆಯ ಮಕ್ಕಳ ಸುರಕ್ಷತೆಯ ಬಗ್ಗೆ…

ಮುಂದೆ ಓದಿ..
ಸುದ್ದಿ 

ಚಿಕ್ಕಬಳ್ಳಾಪುರ – ಪ್ರೇಮಿಗಳಿಗೆ ದಾಂಪತ್ಯ ಬದುಕಿನ ಹೊಸ ಆರಂಭ: ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲೇ ವಿವಾಹ

Taluknewsmedia.com

Taluknewsmedia.comಚಿಕ್ಕಬಳ್ಳಾಪುರ – ಪ್ರೇಮಿಗಳಿಗೆ ದಾಂಪತ್ಯ ಬದುಕಿನ ಹೊಸ ಆರಂಭ: ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲೇ ವಿವಾಹ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪೋಷಕರ ವಿರೋಧದ ನಡುವೆಯೇ ಪ್ರೇಮಿಗಳು ಹೊಸ ಜೀವನಕ್ಕೆ ಕಾಲಿರಿಸಿರುವ ಘಟನೆ ಗಮನ ಸೆಳೆದಿದೆ. ನಗರದ ಸಿದ್ದಾರ್ಥ ಬಡವಾಣೆಯ ನಿವಾಸಿಗಳಾದ ಗಣೇಶ್ (25) ಮತ್ತು ಅಕ್ಷಯಾ (19) ಇಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರೂ, ಕುಟುಂಬದ ಒಪ್ಪಿಗೆ ಇಲ್ಲದೆ ಹಲವಾರು ಅಡೆತಡೆಗಳನ್ನು ಎದುರಿಸಬೇಕಾಯಿತು. ಅಕ್ಷಯಾಳ ಪೋಷಕರು ಅವಳಿಗೆ ಸೋದರಮಾವನೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದರೂ, ಆ ಸಂಬಂಧ ಅವಳಿಗೆ ಇಷ್ಟವಿರಲಿಲ್ಲ. ಪ್ರೀತಿಸಿದವನೊಂದಿಗೆ ಬದುಕು ಕಟ್ಟಿಕೊಳ್ಳಬೇಕೆಂಬ ನಿರ್ಧಾರದಿಂದ ಯುವತಿ ಮನೆ ಬಿಟ್ಟು ಗಣೇಶ್ ಜೊತೆ ಓಡಿಹೋಗಿ ಧರ್ಮಸ್ಥಳದಲ್ಲಿ ಮದುವೆಯಾದಳು. ಮಗಳು ಕಾಣೆಯಾಗಿರುವ ಕುರಿತು ಆತಂಕಗೊಂಡ ಕುಟುಂಬದವರು ಶಿಡ್ಲಘಟ್ಟ ನಗರ ಠಾಣೆಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದರು. ತನಿಖೆಯ ಅಂಗವಾಗಿ ಪೊಲೀಸರು ಜೋಡಿಯನ್ನು ಠಾಣೆಗೆ ಕರೆತರಿದರು. ಸಮಚಾರ ವಿಚಾರಿಸಿದ ನಂತರ, ಇಬ್ಬರೂ ಪರಸ್ಪರರೊಂದಿಗೇ ಬದುಕಲು…

ಮುಂದೆ ಓದಿ..
ಸುದ್ದಿ 

ಹಾವೇರಿ – ರಾಣೇಬೆನ್ನೂರು ಕೊಲೆ ಪ್ರಕರಣ: ಮಹಿಳೆಯ ಅಮಾನವೀಯ ಹತ್ಯೆ, ಪ್ರೇಮ–ಅವಿಶ್ವಾಸ ದುರಂತ ಅಂತ್ಯ

Taluknewsmedia.com

Taluknewsmedia.comಹಾವೇರಿ – ರಾಣೇಬೆನ್ನೂರು ಕೊಲೆ ಪ್ರಕರಣ: ಮಹಿಳೆಯ ಅಮಾನವೀಯ ಹತ್ಯೆ, ಪ್ರೇಮ–ಅವಿಶ್ವಾಸ ದುರಂತ ಅಂತ್ಯ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಪಟ್ಟಣದಲ್ಲಿ ತೀವ್ರ ದುಃಖ ಹಾಗೂ ಅಸಹನೆಯನ್ನು ಮೂಡಿಸಿದ ಭೀಕರ ಘಟನೆ ವರದಿಯಾಗಿದೆ. ಮನೆಗೆಲಸ ಮಾಡಿಕೊಂಡು ಬದುಕನ್ನು ಸಾಗಿಸುತ್ತಿದ್ದ ಮಹಿಳೆಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಸ್ಥಳೀಯರಲ್ಲಿ ಆಘಾತದ ಅಲೆ ಎಬ್ಬಿಸಿದೆ. ▪️ಚಾಕುವಿನಿಂದ ಕತ್ತು ಕತ್ತರಿಸಿ ಕೊಲೆಪೋಲಿಸ್ ತನಿಖೆ ಪ್ರಾಥಮಿಕ ಮಾಹಿತಿಯ ಪ್ರಕಾರ, ದೀರ್ಘಕಾಲದಿಂದ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನೇ ಈ ಕೃತ್ಯಕ್ಕೆ ಕಾರಣನೆಂದು ಶಂಕಿಸಲಾಗಿದೆ. ಮೊಬೈಲ್‌ ಫೋನ್ ಬ್ಯುಸಿ ತೋರಿಸುತ್ತಿದೆ ಎಂಬ ಕಾರಣಕ್ಕೆ ಶೀಲ ಶಂಕೆ ಹುಟ್ಟಿಕೊಂಡು ವಾಗ್ವಾದ ಶುರುವಾಗಿದ್ದು, ಅದೇ ಕ್ಷಣದಲ್ಲಿ ಕೈಯಲ್ಲಿ ಹಿಡಿದಿದ್ದ ಚಾಕುವಿನಿಂದ ಮಹಿಳೆಯ ಕತ್ತು ಕತ್ತರಿಸಿ ಆರೋಪಿಯು ದಾರುಣ ಕೃತ್ಯ ಎಸಗಿದ್ದಾನೆ. ▪️ಮೃತ ಮಹಿಳೆಯ ವಿವರಲಲೀತಾ ಬ್ಯಾಡಗಿ (42) ಎಂಬವರು ಹತ್ಯೆಗೆ ಒಳಗಾದ ದುರ್ದೈವಿ. ಮೂಲತಃ ಬ್ಯಾಡಗಿ ತಾಲೂಕಿನ…

ಮುಂದೆ ಓದಿ..
ಸುದ್ದಿ 

ಬೆಂಗಳೂರು ದುರಂತ: ಗೀಸರ್‌ ಗ್ಯಾಸ್‌ ಸೋರಿಕೆಯಿಂದ ತಾಯಿ–ಮಗುವಿನ ದುರ್ಮರಣ

Taluknewsmedia.com

Taluknewsmedia.comಬೆಂಗಳೂರು ದುರಂತ: ಗೀಸರ್‌ ಗ್ಯಾಸ್‌ ಸೋರಿಕೆಯಿಂದ ತಾಯಿ–ಮಗುವಿನ ದುರ್ಮರಣ ಬೆಂಗಳೂರಿನ ಗೋವಿಂದರಾಜನಗರದ ಪಂಚಶೀಲ ನಗರದಲ್ಲಿ ಗೀಸರ್‌ನಿಂದ ಗ್ಯಾಸ್‌ ಸೋರಿಕೆಯಾಗಿದ್ದು, ತಾಯಿ ಹಾಗೂ ಮಗುವಿನ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿದ್ದ ಗ್ಯಾಸ್‌ ಲೀಕ್‌ ಮಧ್ಯಾಹ್ನ ಸ್ನಾನಕ್ಕೆ ಹೋದಾಗ ಚಾಂದಿನಿ (26) ಮತ್ತು ನಾಲ್ಕು ವರ್ಷದ ಯುವಿ ಅಸ್ವಸ್ಥರಾಗಿದ್ದರು. ಅಸ್ವಸ್ಥರಾಗಿ ಬಿದ್ದಿದ್ದ ತಾಯಿ–ಮಗುವನ್ನು ಸ್ಥಳೀಯರು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದರೂ, ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರೂ ಅಂತಿಮ ನಿಶ್ವಾಸ ಬಿಟ್ಟಿದ್ದಾರೆ. ಕಾರ್ಪೆಂಟರ್‌ ಉದ್ಯೋಗ ಮಾಡುತ್ತಿದ್ದ ಚಾಂದಿನಿಯ ಪತಿ ಕಿರಣ್ ಕೆಲಸದಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ಕುರಿತು ತಿಳಿಯುತ್ತಿದ್ದಂತೆಯೇ ಗೋವಿಂದರಾಜನಗರ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತಾಯಿ ಮತ್ತು ಮಗುವಿನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದು ಬಂದಿದೆ.

ಮುಂದೆ ಓದಿ..
ಸುದ್ದಿ 

ಮಂಡ್ಯದಲ್ಲೂ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ — ಸರ್ಕಾರದ ಹೊಸ ಕ್ರಮ

Taluknewsmedia.com

Taluknewsmedia.comಮಂಡ್ಯದಲ್ಲೂ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ — ಸರ್ಕಾರದ ಹೊಸ ಕ್ರಮ ರಾಜ್ಯದಲ್ಲಿ ಕೋಮು ಹಿಂಸೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳ ನಂತರ ಇದೀಗ ಮಂಡ್ಯದಲ್ಲಿಯೂ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ರಚನೆ ಮಾಡಲು ಗೃಹ ಇಲಾಖೆ ತೀರ್ಮಾನಿಸಿದೆ. ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಘಟನೆಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾಹಿತಿ ನೀಡಿದರು. ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈಜಿನ್ ಆನ್ ಗೋ ವಾಹನಗಳನ್ನು ಬೆಂಗಳೂರಿನ ಪೊಲೀಸ್‌ ಘಟಕಕ್ಕೆ ಹಸ್ತಾಂತರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪೊಲೀಸ್ ಇಲಾಖೆಯ ಪ್ರಗತಿಯ ಸ್ತಂಭಗಳು ಪುಸ್ತಕವನ್ನೂ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಕರಾವಳಿಯಲ್ಲಿ ಯಶಸ್ವಿಯಾದ ವಿಶೇಷ ಪಡೆ ಮಾದರಿ ಕರಾವಳಿಯಲ್ಲಿ ಹಿಂದಿನ ವರ್ಷಗಳಲ್ಲಿ ನಡೆದ…

ಮುಂದೆ ಓದಿ..
ಸುದ್ದಿ 

ಎಲ್‌ಕೆಜಿ–ಯುಕೆಜಿ ಮಕ್ಕಳಿಗೂ ಮಧ್ಯಾಹ್ನದ ಊಟ: ಸರ್ಕಾರದ ಹೊಸ ಆದೇಶ ಜಾರಿ

Taluknewsmedia.com

Taluknewsmedia.comಎಲ್‌ಕೆಜಿ–ಯುಕೆಜಿ ಮಕ್ಕಳಿಗೂ ಮಧ್ಯಾಹ್ನದ ಊಟ: ಸರ್ಕಾರದ ಹೊಸ ಆದೇಶ ಜಾರಿ ಕುಂದಾಪುರ: ರಾಜ್ಯದ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಬಲ ನೀಡುವ ಉದ್ದೇಶದಿಂದ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡಬೇಕೆಂಬ ಮಹತ್ವದ ಆದೇಶವನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ. ಇದುವರೆಗೂ 1ರಿಂದ 10ನೇ ತರಗತಿವರೆಗೆ ಸೀಮಿತವಾಗಿದ್ದ ಈ ಸೌಲಭ್ಯವನ್ನು ಇದೀಗ ಕಿರಿಯ ಮಕ್ಕಳಿಗೂ ವಿಸ್ತರಿಸಲಾಗಿದೆ. ಡಿ.1ರಿಂದಲೇ ಈ ಆದೇಶ ಜಾರಿಯಲ್ಲಿ ಇದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೆ 6.78 ರೂ. ವೆಚ್ಚ ನಿಗದಿಪಡಿಸಲಾಗಿದೆ. ಇದರಲ್ಲಿ 4.07 ರೂ. ಕೇಂದ್ರದಿಂದ ಮತ್ತು 2.71 ರೂ. ರಾಜ್ಯ ಸರ್ಕಾರದಿಂದ ನೀಡಲಾಗುತ್ತದೆ. ವಾರಕ್ಕೆ ನಾಲ್ಕು ದಿನ ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ಅಜೀಂ ಪ್ರೇಮ್‌ಜಿ ಫೌಂಡೇಶನ್ ಒದಗಿಸಲಿದ್ದು, ಉಳಿದ ದಿನಗಳಿಗೆ ರಾಜ್ಯ ಸರ್ಕಾರವೇ ಪೂರೈಕೆ ಮಾಡಲಿದೆ. ಕಳೆದ ವರ್ಷ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ–ಯುಕೆಜಿ ತರಗತಿಗಳು ಆರಂಭವಾದರೂ ಮಧ್ಯಾಹ್ನದ ಊಟ ಯೋಜನೆ…

ಮುಂದೆ ಓದಿ..
ಸುದ್ದಿ 

ಬಳ್ಳಾರಿ ನಗರಾಭಿವೃದ್ಧಿ: ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಬೈರತಿ ಸುರೇಶ್ ತಿಂಗಳ ಗಡುವು, ಕಲುಷಿತ ನೀರಿಗೆ ಕಟ್ಟುನಿಟ್ಟು ಕ್ರಮ

Taluknewsmedia.com

Taluknewsmedia.comಬಳ್ಳಾರಿ ನಗರಾಭಿವೃದ್ಧಿ: ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಬೈರತಿ ಸುರೇಶ್ ತಿಂಗಳ ಗಡುವು, ಕಲುಷಿತ ನೀರಿಗೆ ಕಟ್ಟುನಿಟ್ಟು ಕ್ರಮ ಬಳ್ಳಾರಿ: ಗಣಿನಾಡಿನ ಬಳ್ಳಾರಿ ನಗರದಲ್ಲಿ ಪಾರ್ಕ್‌ಗಳು, ರಸ್ತೆಗಳು ಮತ್ತು ಸರ್ಕಾರಿ ಜಾಗಗಳ ಮೇಲೆ ನಡೆಯುತ್ತಿರುವ ಅಕ್ರಮ ಒತ್ತುವರಿಗಳು ಸಾರ್ವಜನಿಕರಿಗೆ ಅನೇಕ ತೊಂದರೆಗಳನ್ನು ಸೃಷ್ಟಿಸುತ್ತಿವೆ. ಈ ಹಿನ್ನೆಲೆಯಲ್ಲಿ, ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬೈರತಿ ಸುರೇಶ್ ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿ, ಒಂದು ತಿಂಗಳೊಳಗಾಗಿ ಎಲ್ಲ ರೀತಿಯ ಸರ್ಕಾರಿ ಜಾಗದ ಒತ್ತುವರಿಗಳನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನಗರಾಭಿವೃದ್ಧಿ ಪ್ರಗತಿ ವಿಮರ್ಶಾ ಸಭೆಯ ನಂತರ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು. ನಗರದ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಅಕ್ರಮ ನಿರ್ಮಾಣಗಳು ಮತ್ತು ಜಾಗವ್ಯಾಪನೆ ಪ್ರಕರಣಗಳನ್ನು ತ್ವರಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಸರ್ಕಾರಿ ಜಾಗ ಒತ್ತುವರಿ ತೆರವಿಗೆ ತಿಂಗಳ ಗಡುವುಕಲುಷಿತ ನೀರು…

ಮುಂದೆ ಓದಿ..
ಸುದ್ದಿ 

ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಪುನರ್ಜೀವ: ವಾಷಿಂಗ್ ಯುನಿಟ್‌ಗಳ ಬಂದ್ ಆದೇಶ ಹಿಂಪಡೆಯಲು ಸಿಎಂ ಸೂಚನೆ

Taluknewsmedia.com

Taluknewsmedia.comಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಪುನರ್ಜೀವ: ವಾಷಿಂಗ್ ಯುನಿಟ್‌ಗಳ ಬಂದ್ ಆದೇಶ ಹಿಂಪಡೆಯಲು ಸಿಎಂ ಸೂಚನೆ ಬಳ್ಳಾರಿ ಜೀನ್ಸ್ ಉದ್ಯಮ ಎದುರಿಸುತ್ತಿದ್ದ ಮಹತ್ತರ ಸಂಕಷ್ಟಕ್ಕೆ ರಾಜ್ಯ ಸರ್ಕಾರದಿಂದ ದೊಡ್ಡ ಪರಿಹಾರ ದೊರಕಿದೆ. ಪರಿಸರ ಮಾಲಿನ್ಯಕ್ಕೆ ಕಾರಣವೆಂದು 36 ವಾಷಿಂಗ್ ಯುನಿಟ್‌ಗಳಿಗೆ ನೀಡಿದ್ದ ಬಂದ್ ನೋಟಿಸ್ ಉದ್ಯಮಿಗಳನ್ನು ಆತಂಕಕ್ಕೀಡಾಗಿಸುತ್ತಿದ್ದ ಸಂದರ್ಭದಲ್ಲಿ, ರಾಜ್ಯ ಸರ್ಕಾರದಿಂದ ಕಾಮನ್ ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ (CETP) ನಿರ್ಮಾಣಕ್ಕೆ ಹಸಿರು ನಿಶಾನೆ ದೊರೆತಿದೆ. ಇದರಿಂದ ವಾಷಿಂಗ್ ಯುನಿಟ್‌ಗಳ ಬಂದ್ ಭೀತಿ ನಿವಾರಣೆಯಾಗಿದ್ದು, ಉದ್ಯಮದ ಭವಿಷ್ಯಕ್ಕೆ ಹೊಸ ದಾರಿಯು ತೆರೆದಿದೆ. 22 ಕೋಟಿ ರೂ. ವೆಚ್ಚದಲ್ಲಿ CETP ನಿರ್ಮಾಣಕ್ಕೆ ಅನುಮೋದನೆ. ನಾಲ್ಕು ಎಕರೆ ಜಾಗದಲ್ಲಿ ಪ್ಲಾಂಟ್‌ ಸ್ಥಾಪನೆ. 10 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗ ಭದ್ರತೆ. ಜೀನ್ಸ್ ಉದ್ಯಮಿಗಳ ಹಲವು ವರ್ಷಗಳ ಬೇಡಿಕೆ ಈಡೇರಿಕೆ. ಬಳ್ಳಾರಿಯಲ್ಲಿ 500ಕ್ಕೂ ಹೆಚ್ಚು ಜೀನ್ಸ್ ಸಿದ್ಧ ಉಡುಪು ತಯಾರಿಕಾ ಘಟಕಗಳಿದ್ದು, 10 ಸಾವಿರಕ್ಕೂ…

ಮುಂದೆ ಓದಿ..