ಸುದ್ದಿ 

ಮಗಳು ಕಾಣೆ ತಂದೆಯಿಂದ ಪೊಲೀಸ್ ಕಂಪ್ಲೇಂಟ್

Taluknewsmedia.com

Taluknewsmedia.comಹಾವೇರಿ ಜಿಲ್ಲೆ ಶಿಗ್ಗಾಂವ ನಗರದಲ್ಲಿ 19 ವರ್ಷದ ಯುವಕಿಯೊಬ್ಬಳು ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ತಂದೆಯಿಂದ ಸಂಶಯಾಸ್ಪದ ಪೊಲೀಸ್ ಕಂಪ್ಲೇಂಟ್ ಮೇಲೆ ಹೇಳಿರುವಂತೆ ಶಿಗ್ಗಾಂವ ನಗರದ ಮೂಲ ನಿವಾಸಿಗಳಾದ ನಾರಾಯಣ ಕಲಾಲ್ ಇವರ ಮಗಳಾದ ಕು: ಅಂಬಿಕಾ ತಂದೆ ನಾರಾಯಣ ಕಲಾಲ ವಯಸ್ಸು: 19 ವರ್ಷ ಜಾತಿ: ಹಿಂದೂ ಕಲಾಲ ಉದ್ಯೋಗ: ಮನೆ ಕೆಲಸ ಇವಳು 19-09-2025 ರಂದು ಮದ್ಯಾಹ್ನ 02-30 ಗಂಟೆಯಿಂದ 3-00 ನಡುವಿನ ಅವಧಿಯಲ್ಲಿ ಶಿಗ್ಗಾವಿಯ ಮಲ್ಲಿಕಾರ್ಜುನ ನಗರದಲ್ಲಿರುವ ಪರಶುರಾಮ ಕಲಾಲ ಇವರ ಮನೆಯಿಂದ ಯಾರಿಗೂ ಹೇಳದೆ ಕೇಳದೆ ಹೋದವಳು ವಾಪಸ ಮನೆಗೆ ಬಾರದೇ ತನಗೆ ಪರಿಚಯ ಇರುವ ಹುಬ್ಬಳ್ಳಿ ನವನಗರದಿಲ್ಲಿ ವಾಸವಿರುವ ಸುನೀಲ್ ಎಂಬುವನ ಜೊತೆ ಹೋಗಿರುವ ಬಗ್ಗೆ ಸಂಶಯ ಇದ್ದು. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿ ಕೊಡುವಂತೆ ನಾರಯಣ ಕಲಾಲ್ ಇವರು ಶಿಗ್ಗಾಂವಿ ನಗರ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ…

ಮುಂದೆ ಓದಿ..
ಸುದ್ದಿ 

ಬಂಕಾಪುರ ಸಮೀಪದ ನಿಡಗುಂದಿಲೀ ಹೆಚ್ಚಿದ ಅಂದರ ಬಾಹರ್ ಇಸ್ಪೀಟು ಜೂಜಾಟ, ಕೇಸ್ ದಾಖಲು

Taluknewsmedia.com

Taluknewsmedia.comಬಂಕಾಪುರ ಸಮೀಪದ ನಿಡಗುಂದಿಲೀ ಹೆಚ್ಚಿದ ಅಂದರ ಬಾಹರ್ ಇಸ್ಪೀಟು ಜೂಜಾಟ, ಕೇಸ್ ದಾಖಲು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣ ಸಮೀಪದ ನಿಡಗುಂದಿ ಲೀ ಸಾರ್ವಜನಿಕ ಸ್ಥಳದಲ್ಲೇ,ಸಾರ್ವಜನಿಕ ರಸ್ತೆಗಳ ಮೇಲೆ ಕೆಲವು ಗ್ರಾಮಸ್ಥರು ಇಸ್ಪೀಟು ಕಾರ್ಡ್ ಜೂಜಾಟ ಆಡುತ್ತಿರುವ ಘಟನೆ ಕಂಡುಬಂದಿದೆದಿ ನಾಂಕ: 01-09-2025 ರಂದು ಮುಂಜಾನೆ 11-00 ಗಂಟೆಯಿಂದ ನೀಡಗುಂದ ಕ್ರಾಸದ ಸಾರ್ವಜನಿಕ ರಸ್ತೆ ಮೇಲೆ ಆ ಊರಿನ ಕೆಲವು ಗ್ರಾಮಸ್ಥರು ಗುಂಪಾಗಿ ಕುಳಿತು ಇಸ್ಪೀಟ್ ಎಲೆಗಳ ಸಹಾಯದಿಂದ ಹಣವನ್ನು ಪಣಕ್ಕೆ ಕಟ್ಟಿ ಅಂದರ-ಬಾಹರ ಎಂಬ ಜೂಜಾಟ ಆಡುತ್ತಾ ಕಾನೂನು ಬಾಹಿರವಾದ ಚಟುವಟಿಕೆಯನ್ನು ಮಾಡುತ್ತಿರುತ್ತಾರೆ. ಅಂತಾ ಊರಿನ ಒಬ್ಬ ವ್ಯಕ್ತಿಯಿಂದ ಮಾಹಿತಿ ಬಂದಿದ್ದು ಆ ವ್ಯಕ್ತಿ ಸ್ಥಳದ ಹತ್ತಿರ ಹೋಗಿ ಮರೆಯಲ್ಲಿ ನಿಂತು ನೋಡಿ ಮಾಹಿತಿ ಖಚಿತ ಮಾಡಿಕೊಂಡು ಇಂತವರ ಮೇಲೆ ಕ್ರಮ ಕೈಕೊಳ್ಳಲು ಪೊಲೀಸರಿಗೆ ಮಾಹಿತಿ ಸೂಚಿಸಿದ್ದಾನೆ. ಕಲಂ 87 ಕೆಪಿ ಆ್ಯಕ್ಟ್…

ಮುಂದೆ ಓದಿ..
ಸುದ್ದಿ 

ಬಂಕಾಪುರ ಧಾಬಾದಲ್ಲಿ ಅಕ್ರಮ ಕಳ್ಳ ಮದ್ಯ ಮಾರಾಟ ಪೊಲೀಸ್ ರೇಡ್ ಗೆ ಸಿಕ್ಕ ವಿಸ್ಕಿ ಮಾಲ್, ಕೇಸ್ ದಾಖಲು

Taluknewsmedia.com

Taluknewsmedia.comಬಂಕಾಪುರ ಧಾಬಾದಲ್ಲಿ ಅಕ್ರಮ ಕಳ್ಳ ಮದ್ಯ ಮಾರಾಟ ಪೊಲೀಸ್ ರೇಡ್ ಗೆ ಸಿಕ್ಕ ವಿಸ್ಕಿ ಮಾಲ್, ಕೇಸ್ ದಾಖಲು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ದಲ್ಲಿ ಇತ್ತೀಚಿಗೆ ಧಾಬಾಗಳಲ್ಲಿ ಮದ್ಯ ಮಾರಾಟ ಮಾಡಲು ಪರಮಿಷನ್ ಇಲ್ಲದಿದ್ದರೂ ಅಕ್ರಮವಾಗಿ ಮಾರಾಟ ಮಾಡುತ್ತಿದ್ದು ಪೊಲೀಸರ ದಾಳಿಗೆ ಸಿಕ್ಕಿಬಿದ್ದ ವಿಸ್ಕಿ, ರಮ್ ಬಾಟಲ್ಗಳು. ಇದರಲ್ಲಿಯ ಧಾಬಾ ಓನರ್ ಮತ್ತು ಆರೋಪಿಯಾದ ಬಸವರಾಜ ದೇವಪ್ಪ ಕಲಕಂಡಿ ಇವರು ದಿನಾಂಕ: 28-08-2025 ರಂದು ರಾತ್ರಿ 08-30 ಗಂಟೆಗೆ ಬಂಕಾಪೂರ ಶಹರದ ಮುಂಡಗೋಡ ಕ್ರಾಸ್ ಹತ್ತಿರ ಇರುವ ತಮ್ಮ ಗಣೇಶ ದಾಬಾದಲ್ಲಿ ಓಲ್ಡ್ ಟಾವೆರನ್ ವಿಸ್ಕಿ ಅಂತಾ ಇದ್ದ ಸರಾಯಿ ತುಂಬಿದ ಟೆಟ್ರಾ ಪೌಚಗಳನ್ನು ಇಟ್ಟುಕೊಂಡು ಮಾರಾಟ ಮತ್ತು ಮದ್ಯ ಸೇವೆನೆಗೆ ಅವಕಾಶ ನೀಡುತ್ತಿರುವಾಗ ಮದ್ಯ ತುಂಬಿದ ಪೌಚ ಮತ್ತು ವಸ್ತುಗಳ ಸಮೇತ ಪೊಲೀಸ್ ದಾಳಿಗೆ ಸಿಕ್ಕಿಬಿದ್ದಿದ್ದು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..…

ಮುಂದೆ ಓದಿ..
ಸುದ್ದಿ 

ಹೆಂಡತಿ ಮೇಲೆ ಸಂಶಯ ಕಿರುಕುಳ,ದೈಹಿಕ ಹಲ್ಲೆ ಯತ್ನ ಹೆಂಡತಿಯಿಂದ ದೂರು ದಾಖಲು

Taluknewsmedia.com

Taluknewsmedia.comಹೆಂಡತಿ ಮೇಲೆ ಸಂಶಯ ಕಿರುಕುಳ,ದೈಹಿಕ ಹಲ್ಲೆ ಯತ್ನ ಹೆಂಡತಿಯಿಂದ ದೂರು ದಾಖಲು ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಹೆಂಡತಿಯ ಮೇಲೆ ಸಂಶಯ ಪಟ್ಟು ಮಾನಸಿಕ,ದೈಹಿಕ ಹಿಂಸೆ ನೀಡಿ ಕಿರುಕುಳ ನೀಡಿದ್ದು ನೊಂದ ಮಹಿಳೆ ಗಂಡನ ವಿರುದ್ಧ ಮಾಡಿದ ಆರೋಪ ಬಂಕಾಪುರ ಪಟ್ಟಣದ ನಿವಾಸಿಗಳಾಗಿರುವ ಪ್ರಕಾಶ ಬಸವಣ್ಣೆಪ್ಪ ನವಲಗುಂದ ಹಾಗು ಚೇತನಾ ನವಲಗುಂದ ಇಬ್ಬರಿಗೂ ಗುರುಹಿರಿಯರ ಸಮ್ಮುಖದಲ್ಲಿ ದಿನಾಂಕ 07-02-2025 ರಂದು ಅರೇಂಜ್ ಮದುವೆ ಆಗಿರುತ್ತದೆ. ಮದುವೆಯಾದ ನಂತರ ಆರೋಪಿತನಾದ ಪ್ರಕಾಶ ನವಲಗುಂದ ಹೆಂಡತಿಯನ್ನು ಒಂದೆರೆಡು ತಿಂಗಳ ಚನ್ನಾಗಿ ನೋಡಿಕೊಂಡಿದ್ದು ನಂತರದ ದಿನಗಳಲ್ಲಿ ನಿನಗೆ ಕೆಲಸ ಮಾಡಲು ಬರೋದಿಲ್ಲ ಹಾಗೇ ಹೀಗೆ ಅಂತಾ ವಿನಾಕಾರಣ ಬೈದಾಡುತ್ತಾ ಕೈಯಿಂದ ಹೊಡಿ ಬಡಿ ಮಾಡಿ ದೈಹಿಕ ಹಾಗೂ ಮಾನಸಿಕ ಹಿಂಸೆ ಕೊಡುತ್ತಾ ಬಂದಿದ್ದು ಅಲ್ಲದೆ ದಿನಾಂಕ 13-04-2025 ರಂದು ರಾತ್ರಿ ಬೆಳಗಿನ 1-00 ಗಂಟೆಯ ಸುಮಾರಿಗೆ ತನ್ನ ಹೆಂಡತಿಗೆ…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ನಗರ ಈಗ ಅಂದರ್ ಬಾಹರ್ ಜೂಜಾಟದ ಹಬ್

Taluknewsmedia.com

Taluknewsmedia.comಶಿಗ್ಗಾಂವ ನಗರ ಈಗ ಅಂದರ್ ಬಾಹರ್ ಜೂಜಾಟದ ಹಬ್ಹ ಹಾವರಿ ಜಿಲ್ಲೆ ಶಿಗ್ಗಾಂವ ತಾಲ್ಲೂಕಿನಲ್ಲಿ ಇತ್ತೀಚಿಗೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ ಅಂದರ್ ಬಾಹರ್ ಜೂಜಾಟ ಪ್ರಕರಣಗಳು ಹೆಚ್ಚಿವೆ ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಸಾರ್ವಜನಿಕರ ಒತ್ತಾಯ ದಿನಾಂಕಃ 13/09/2025 ರಂದು ಸಂಜೆ: 05-00 ಗಂಟೆಗೆ ಶಿಗ್ಗಾವಿ ಪೊಲೀಸ ಠಾಣೆ ಹದ್ದಿನಲ್ಲಿ ಬರುವ ಮೈಲಾರಲಿಂಗೇಶ್ವರ ದೇವಸ್ಥಾನದ ಹಿಂದೆ ಸಾರ್ವಜನಿಕ ಸ್ಥಳದಲ್ಲೇ ಕೆಲವು ಜನರು ಸೇರಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೀಟು,ಅಂದರ-ಬಾಹರ ಜೂಜಾಟವನ್ನು ಆಡುತ್ತಿರುವ ಬಗ್ಗೆ ಅಲ್ಲಿನ (ಲೋಕಲಿಟ್ಸ್) ಸಾರ್ವಜನಿಕರು ಸ್ವತಃ ಶಿಗ್ಗಾಂವಿ ನಗರ ಪೊಲೀಸ್ ಠಾಣೆಗೆ ಅಂದರ ಬಾಹರ್ ಚಟುವಟಿಕೆಯ ವಿರುದ್ಧ ಆದಷ್ಟು ಬೇಗೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಜನರು ಇದರಿಂದ ಆರ್ಥಿಕವಾಗಿ,ಸಾಮಾಜಿಕವಾಗಿ ಜೀವನವನ್ನು ನಷ್ಟಕ್ಕೆ ತಳ್ಳುತ್ತಿರುವುದು ದುರ್ವಿಧಿ! ಇದನ್ನು ಪೊಲೀಸರು ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಸಾರ್ವಜನಿಕರ ಒತ್ತಾಯದ…

ಮುಂದೆ ಓದಿ..
ಸುದ್ದಿ 

ಡಿ ಜೇ ಪರ್ಮಿಶನ್ ಇಲ್ಲ, ಡಿ ಜೇ ಹಚ್ಚಿ ಗಲಾಟೆ ,ಎಫ್ಐಆರ್ ದಾಖಲು

Taluknewsmedia.com

Taluknewsmedia.comಡಿ ಜೇ ಪರ್ಮಿಶನ್ ಇಲ್ಲ, ಡಿ ಜೇ ಹಚ್ಚಿ ಗಲಾಟೆ ,ಎಫ್ಐಆರ್ ದಾಖಲು ದಿನಾಂಕ; 10/09/2025 ರಂದು ರಾತ್ರಿ:- 07-00 ಗಂಟೆಯಿಂದ ರಾತ್ರಿ:- 11-30 ಗಂಟೆಯ ನಡುವಿನ ಅವಧಿಯಲ್ಲಿ ಶಿಗ್ಗಾವಿ ಪೊಲೀಸ ಠಾಣಾ ವ್ಯಾಪ್ತಿಯ ವನಹಳ್ಳಿ ಪ್ಲಾಟ್ ನ ಶ್ರೀ ಮಾರುತಿ ಕ್ರೀಡಾ ಯುವಕ ಸಂಘ ಸಮಿತಿ ಸದಸ್ಯರು ದೊಡ್ಡ ಸೌಂಡ್ ಬಾಕ್ಸ ಗಳನ್ನೂ ಹಾಕಿ ಡಿ.ಜೆ, ಸೌಂಡ ಸಿಸ್ಟಮ ಹಚ್ಚಿ ವನಹಳ್ಳಿ ಪಾಟ ಶ್ರೀ ಮಾರುತಿ ಕ್ರೀಡಾ ಯುವಕ ಸಂಘ ಸಮಿತಿಯು ಗಣಪತಿ ವಿಸರ್ಜನೆ ಮಾಡುವ ಕಾಲಕ್ಕೆ ಉದ್ದೇಶಪೂರ್ವಕವಾಗಿ ಸರಕಾರದ ಆದೇಶವನ್ನು ಉಲ್ಲಂಘನೆ ಮಾಡಿ ಹೆಚ್ಚಿನ ಧ್ವನಿ ಹೊರಡಿಸುವ ಡಿ.ಜೆ. ಸೌಂಡ್ ಬಾಕ್ಷಗಳನ್ನು ಬಳಸಿಕೊಂಡು ಹಾಡುಗಳನ್ನು ಹಚ್ಚಿ ಹೆಚ್ಚಿನ ಶಬ್ದವನ್ನುಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ್ದರ ವಿರುದ್ಧ ವನಹಳ್ಳಿ ಗಜಾನನ ಕಮಿಟಿ ವಿರುದ್ಧ ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. : ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್…

ಮುಂದೆ ಓದಿ..
ಸುದ್ದಿ 

ಸವಣೂರು-ಲಕ್ಷ್ಮೇಶ್ವರ ರಸ್ತೆ ಲಾರಿ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ದುರ್ಮರಣ

Taluknewsmedia.com

Taluknewsmedia.comಸವಣೂರು-ಲಕ್ಷ್ಮೇಶ್ವರ ರಸ್ತೆ ಲಾರಿ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮುಖ್ಯರಸ್ತೆ ಮುಂಜಾನೆ ವಾಕಿಂಗ್ ಹೋಗುತ್ತಿರುವ ವ್ಯಕ್ತಿ ಮೇಲೆ ಲಾರಿ ಹಾಯಿಸಿದ ಕೊಲೆ ಆರೋಪ ದಿನಾಂಕಃ 14-09-2025 ರಂದು ಮುಂಜಾನೆ 5-30 ಗಂಟೆಯ ಸುಮಾರಿಗೆ ಇದರಲ್ಲಿ ಪೊಲೀಸ್ ಎಫ್ಐಆರ್ ದಾಖಲು ಮಾಡಿದ ವ್ಯಕ್ತಿಯಾದ ಫಕ್ಕೀರಪ್ಪ ಬಸವರಾಜ ಕೆಮ್ಮಣಕೇರಿ ಮತ್ತು ಅವರ ಸಹೋದರರಾದ ರಾಜೇಶ ಬಸಪ್ಪ ಕೆಮ್ಮಣಕೇರಿ ಇಬ್ಬರು ಸೇರಿ ಪ್ರತಿ ದಿನದಂತೆ ಸವಣೂರ-ಲಕ್ಷ್ಮೀಶ್ವರ ಮುಖ್ಯರಸ್ತೆಯ ಸವಣೂರ ಬಸ್ ನಿಲ್ದಾಣದ ಮುಂದೆ ವಾಕಿಂಗ್ ಹೊರಟಿದ್ದಾಗ ಲಕ್ಷ್ಮೀಶ್ವರ ಕಡೆಯಿಂದ ಒಂದು ಟಿಪ್ಪರ ಲಾರಿ ನಂಬರ ಕೆಎ-26 ಬಿ-4628 ನೇದ್ದನ್ನು ಜೋರಾಗಿ ಮತ್ತು ನಿರ್ಲಕ್ಷತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಓಡಿಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ರಾಜೇಶ ಇವರಿಗೆ ಡಿಕ್ಕಿ ಮಾಡಿ ಅಪಘಾತ ಪಡಿಸಿ ಲಾರಿಯನ್ನು ಅವರ ಮೇಲೆ ಹತ್ತಿಸಿ ಅವರು ಸ್ಥಳದಲ್ಲಿಯೇ ಮರಣ…

ಮುಂದೆ ಓದಿ..
ಸುದ್ದಿ 

ಅಕ್ರಮ ಮಾರಾಟಕ್ಕಾಗಿ ಗೋವು ಸಾಗಣೆ ಮಾಡುತ್ತಿದ್ದ ವೆಹಿಕಲ್, ದೂರು ದಾಖಲು

Taluknewsmedia.com

Taluknewsmedia.comಅಕ್ರಮ ಮಾರಾಟಕ್ಕಾಗಿ ಗೋವು ಸಾಗಣೆ ಮಾಡುತ್ತಿದ್ದ ವೆಹಿಕಲ್, ದೂರು ದಾಖಲುಹಾವೇರಿ ಜಿಲ್ಲೆ ಹಾನಗಲ್ ತಾಲುಕು ಆಡುರು ಪೊಲೀಸ ಠಾಣಾ ವ್ಯಾಪ್ತಿಯ ನರೇಗಲ್ ನಿಂದಾ ಸವಣೂರಿನ ಕಡೆ ಅಕ್ರಮ ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದದ್ದು ಕಂಡುಬಂದಿದೆ.ದಿನಾಂಕ:-09-09-2025 ರಂದು ಮದ್ಯಾಹ್ನ 02-00 ಘಂಟೆಯ ಸುಮಾರಿಗೆ ಒಬ್ಬ ಅಶೋಕ ಲೇಲ್ಯಾಂಡ್ ಮಿನಿ ಗೂಡ್ಸ್ ಗಾಡಿಯ ಚಾಲಕ ತನ್ನ ಗೂಡ್ಸ್ ಗಾಡಿಯಲ್ಲಿ ಮಿತಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ತುಂಬಿಕೊಂಡಿದ್ದು ಅವುಗಳಿಗೆ ಹಿಂಸೆ ಆಗುವ ರೀತಿಯಲ್ಲಿ ಗಾಡಿಯಲ್ಲಿ ತಿನ್ನಲು ಅವುಗಳಿಗೆ ಮೇವನ್ನು ಹಾಕದೆ ಒಂದರ ಮೇಲೆ ಒಂದರಂತೆ ಹೇರಿ ಅವುಗಳ ಉಸಿರಾಟಕ್ಕೂ ಸಹ ತೊಂದರೆಯಾಗುವಂತೆ ಹಿಂಸಾತ್ಮಕವಾಗಿ ಹೇರಿಕೊಂಡು ಅವುಗಳನ್ನು ಕಡಿದು ಮಾಂಸದ ವ್ಯಾಪಾರ ಮಾಡುವದಕ್ಕಾಗಿ ಅನಧೀಕೃತವಾಗಿ ನರೇಗಲ್ಲ ಮುಖಾಂತರ ಸವಣೂರ ಕಡೆಗೆ ಸಾಗಣೆ ಮಾಡುತ್ತಿದ್ದರು ಇದನ್ನು ನೋಡಿದ ಕೆಲವು ಗ್ರಾಮಸ್ಥರು ಈ ವಾಹನದ ಮೇಲೆ ದಾಳಿ ಮಾಡಿ ಜಾನುವಾರು ಗಳನ್ನು ಸಾಗಾಟ ಮಾಡುತ್ತಿರುವವರ ಮೇಲೆ ಸೂಕ್ತ…

ಮುಂದೆ ಓದಿ..
ಸುದ್ದಿ 

ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಓರ್ವ ವ್ಯಕ್ತಿ ಸಾವು

Taluknewsmedia.com

Taluknewsmedia.comಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಓರ್ವ ವ್ಯಕ್ತಿ ಸಾವು ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಏನ್ ಹೆಚ್ ಹೈವೆ ಬಿಸನಹಳ್ಳಿ ಲ್ಲಿ ಹೋಗುತ್ತಿರುವ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದ ದುರಂತ ಘಟನೆ ನಡೆದಿದೆ ಇದರಲ್ಲಿಯ ದೂರುದಾರ ವ್ಯಕ್ತಿಆದ ಗಂಗಾಧರ ಮಲ್ಲಪ್ಪ ಕೋರಿ ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ತಾನು ಚಲಾಯಿಸುತ್ತಿದ್ದ ಟ್ರಾಕ್ಟರ್ ಇಂಜಿನ ನಂ: ಕೆಎ-35/ಟಿಬಿ-2995 ನೇದಕ್ಕೆ ಒಂದು ಟ್ರೈಲರ್ ಜೋಡಿಸಿಕೊಂಡು ಟ್ರಾಕ್ಟ‌ರ್ ಇಂಜಿನದ ಮಟಗಡ್ ಮೇಲೆ ಇದರಲ್ಲಿಯ ಮೃತನಾದ ಹಾಲೇಶ ಮತ್ತು ಗಾಯಾಳು ಆದ ಕುಂಬಳ ಚಂದ್ರಪ್ಪ ಗುಮ್ಮಗೊಳ್ ಇವರಿಗೆ ಕೂಡ್ರಿಸಿಕೊಂಡು ದಿನಾಂಕ: 25-08-2025 ರಂದು ಸಾಯಂಕಾಲ 7-30 ಗಂಟೆ ಸುಮಾರಿಗೆ ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ಎನ್.ಎಚ್-48 ರಸ್ತೆಯ ಬಿಸನಹಳ್ಳಿ, ಬ್ರಿಡ್ಜ್ ಮೇಲೆ ಹೋಗುತ್ತಿದ್ದಾಗ ಇದರಲ್ಲಿಯ ಆರೋಪಿಆದ ಸುರೇಶ್ ಬಿಮಣ್ಣ ತಾನು ಚಲಾಯಿಸುತ್ತಿದ್ದ ಟಾಟಾ ಇಂಟ್ರಾ ಕಂಪನಿಯ ಗುಡ್ಸ್ ಟ್ರಕ್ ವಾಹನವನ್ನಾ ಅತೀ…

ಮುಂದೆ ಓದಿ..
ಸುದ್ದಿ 

ಸವಣೂರಿನ, ಹೆಸರೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕೊಲೆ ಬೆದರಿಕೆ ಏಫ್ ಐ ಆರ್ ದಾಖಲು

Taluknewsmedia.com

Taluknewsmedia.comಸವಣೂರಿನ, ಹೆಸರೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕೊಲೆ ಬೆದರಿಕೆ ಏಫ್ ಐ ಆರ್ ದಾಖಲು ಹಾವೇರಿ ಜಿಲ್ಲೆ ಸವಣೂರು ತಾಲೂಕ್ ಹೆಸರು ಗ್ರಾಮದಲ್ಲಿ ಎರಡು ಗುಂಪುಗಳ ಮದ್ಯ ಜಗಳವಾಗಿ ಕೊಲೆ ಬೆದರಿಕೆ ಹಾಕಿರುವ ಘಟನೆ ಸಂಭವಿಸಿದೆ. ಪೊಲೀಸರಿಗೆ ಕಂಪ್ಲೇಂಟ್ ನೀಡಿದ ಸಿದ್ದಾರೂಢ ಅಯ್ಯಪ್ಪ ಸುಣಗಾರ ಎನ್ನುವ ವ್ಯಕ್ತಿಯೂ ದಿನಾಂಕ 07-09-2025 ರಂದು ಹೆಸರೂರ ಗ್ರಾಮದ ಗೋಮಾಳ(ಖಾಲಿ) ಜಮೀನಿನಲ್ಲಿ ಇರುವ ಮಣ್ಣನ್ನು ಹೇರಲು ಹೋದಾಗ ಆ ಸಮಯದಲ್ಲಿ ಅದೇ ಊರಿನ ಇನ್ನೊಂದು ಗ್ಯಾಂಗ್ ಜೊತೆ ಜಗಳವಾಗಿದ್ದು ನಂತರ ಅದೇ ವಿಷಯಕ್ಕೆ ಸಂಬಂದಪಟ್ಟಂತೆ ದಿನಾಂಕಃ 07-09-2025 ರಂದು ಬೆಳಿಗೆ 9-40 ಗಂಟೆಯ ಸುಮಾರಿಗೆ ಹೆಸರೂರ ಗ್ರಾಮದ ಅರಳಿಮರದ ಚಹ ಅಂಗಡಿ ಹತ್ತಿರ ಇದರಲ್ಲಿ ನಮೂದ ಮಾಡಿದ ಆರೋಪಿತರಾದ ಪ್ರಕಾಶ್ ಲಮಾಣಿ,ಚಂದ್ರ ಲಮಾಣಿ,ಲಾಚಪ್ಪ ಲಮಾಣಿ ಇವರು ಸಿದ್ದಾರೂಢ ಅಯ್ಯಪ್ಪ ಸುಣಗಾರ ಹಾಗೂ ಅವರ ಕೆಲ ಸಹೋದರರಿಗೆ ಅವಾಚ್ಯವಾಗಿ ಲೆ ಬೊಸಡಿಮಕ್ಕಳ ನಿಮ್ಮ…

ಮುಂದೆ ಓದಿ..