ಸುದ್ದಿ 

ಸವಣೂರೂ-ಯಲವಗಿ ಮಾರ್ಗ ಮಧ್ಯ ಬೈಕ್ ಕಾರ್ ಆಕ್ಸಿಡೆಂಟ್

Taluknewsmedia.com

Taluknewsmedia.comಸವಣೂರೂ-ಯಲವಗಿ ಮಾರ್ಗ ಮಧ್ಯ ಬೈಕ್ ಕಾರ್ ಆಕ್ಸಿಡೆಂಟ್ ಹಾವೇರಿ ಜಿಲ್ಲೆ ಸವಣೂರು ತಾಲುಕು ಯಲವಿಗಿ ಬೈಕ್ ಕಾರ್ ಗೆ ಆಕ್ಸಿಡೆಂಟ್ ಘಟನೆ ಸಂಭವಿಸಿದೆ ದಿನಾಂಕ: 10-09-2025 ರಂದು ಮದ್ಯಾಹ್ನ 3-00 ಗಂಟೆ ಸುಮಾರಿಗೆ ಯಲವಿಗಿ ಗ್ರಾಮದ ಪೆಟ್ರೋಲ ಬಂಕ ಕಡೆಯಿಂದ ಯಲವಿಗಿಯಿಂದ ಸವಣೂರ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಯಲವಾಗಿ ಗ್ರಾಮದ ಕಾರ್ತಿಕ್ ಪರಮೇಶಪ್ಪ ಹುಲಗೂರ ಇತನು ತನ್ನ ಬೈಕ್ ನಂಬರ ಕೆಎ-27/ಇಎಮ್-6324 ನೇದ್ದನ್ನು ಪೆಟ್ರೋಲ ಬಂಕ ಕಡೆಯಿಂದ ಅತೀ ಜೋರಾಗಿ, ನಿರ್ಲಕ್ಷ್ಯ, ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಹೋಗಿ ಮುಖ್ಯ ರಸ್ತೆಯಲ್ಲಿ ವಾಹನಗಳು ಬರುವದನ್ನು ಗಮನಿಸದೇ ಯಲವಿಗಿಯಿಂದ ಸವಣೂರ ಕಡೆಗೆ ಹೋಗುತ್ತಿದ್ದ ಕಾರ ನಂಬರ ಕೆಎ-04/ಎಮ್.ಯು-7365 ನೇದ್ದಕ್ಕೆ ಡಿಕ್ಕಿ ಮಾಡಿ ಅಪಘಾತ ಪಡಿಸಿ, ತಾನು ಗಾಯ, ನೋವು ಹೊಂದಿದ್ದಲ್ಲದೇ ಕಾರಿನಲ್ಲಿದ್ದ, ವ್ಯಕ್ತಿಗಳಾದ ಸಿದ್ದರಾಮಪ್ಪ ಈಶ್ವರಪ್ಪ ಸಂಶಿ, ಮೆಹಬೂಬ ಬಾಬುಸಾಬ ಸಿದ್ಧಿ, ರಾಜೇಸಾಬ ಸಾಬೀರ ಖಾದರಸಾಬ ವಾಲೀಕಾರ ಇವರಿಗೂ ತೀವ್ರ…

ಮುಂದೆ ಓದಿ..
ಸುದ್ದಿ 

ಮಲಗುಂದ,ಹೊಲದಲ್ಲಿ ಅಕ್ರಮ ನಿಧಿ ಹುಡುಕಾಟ ಎಪ್ ಐ ಆರ್ ದಾಖಲು

Taluknewsmedia.com

Taluknewsmedia.comಮಲಗುಂದ,ಹೊಲದಲ್ಲಿ ಅಕ್ರಮ ನಿಧಿ ಹುಡುಕಾಟ ಎಪ್ ಐ ಆರ್ ದಾಖಲು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡುರೂ ಸಮೀಪದ ಮಲಗುಂದ ಗ್ರಾಮದಲ್ಲಿ ಹೊಲದಲ್ಲಿ ಅಕ್ರಮ ನಿಧಿ ಹುಡುಕುತ್ತಿರುವ ಘಟನೆ ಬೆಳಕಿಗೆ ಬಂದಿದೆ ಇದರಲ್ಲಿನ ಆರೋಪಿತರಾದ ರೇಣುಕಸ್ವಾಮಿ ,ಮೌಲಾಲಿ,ಆನಂದ ಊರಣಕರ್,ಪ್ರವೀಣ ಸಾಲಿಮಠ,ಮಹಾಂತೇಶ್ ಬೆಲ್ಲದ ಇವರು ಮೂಲತಃ ಸ್ಥಳೀಯರೇ ಆಗಿದ್ದು ತಮ್ಮ ಅಕ್ರಮ ಲಾಭಕ್ಕಾಗಿ ದಿನಾಂಕ: 29-03-2025 ರಂದು ಬೆಳಗಿನಜಾವ 4-30 ಘಂಟೆಯ ಸುಮಾರಿಗೆ ಆಡೂರ ಪೊಲೀಸ್ ಠಾಣೆ ವ್ಯಾಪ್ತಿಯ ಮಲಗುಂದ ಗ್ರಾಮದ ಮಲಗುಂದ ಗ್ರಾಮದಿಂದ ಕೂಸನೂರ ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವ ವಾಮನರಾವ್ ಕೃಷ್ಣರಾವ್ ದೇಸಾಯಿ ಇವರ ಸರ್ವೇ ನಂ: 119 ನೇದ್ದರ ಜಮೀನಿನ ಬದುವಿನಲ್ಲಿ ಇರುವ ಗಿಡಗಂಟಿಗಳ ನಡುವೆ ಇದ್ದ ಕೋಣಕಲು ಭರಮಪ್ಪ ದೇವರ ಶಿಲಾಮೂರ್ತಿಯನ್ನು ಪಕ್ಕಕ್ಕೆ ಸರಿಸಿ ಇಟ್ಟು ಅದರ ಕೆಳಗಡೆಯ ನೆಲವನ್ನು ಗುದ್ದಲಿ, ಸಲಿಕೆಗಳಿಂದ ಅಗೆದು ನಿಧಿಯನ್ನು ಹುಡುಕಾಟ ಮಾಡಿರುವ ಬಗ್ಗೆ ಆರೋಪ.…

ಮುಂದೆ ಓದಿ..
ಸುದ್ದಿ 

ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ……..

Taluknewsmedia.com

Taluknewsmedia.comಕರ್ನಾಟಕ ರತ್ನ…….. ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ…….. ರಾಷ್ಟ್ರಕವಿ ಕುವೆಂಪು, ( ಸಾಹಿತ್ಯ)ಡಾಕ್ಟರ್ ರಾಜ್ ಕುಮಾರ್, ( ಸಿನಿಮಾ )ಶ್ರೀ ಎಸ್. ನಿಜಲಿಂಗಪ್ಪ,( ರಾಜಕೀಯ)ಡಾಕ್ಟರ್ ಸಿಎನ್ಆರ್ ರಾವ್,( ವಿಜ್ಞಾನ )ಡಾಕ್ಟರ್ ದೇವಿ ಶೆಟ್ಟಿ,( ವೈದ್ಯಕೀಯ)ಶ್ರೀ ಭೀಮ್ ಸೇನ್ ಜೋಶಿ,( ಸಂಗೀತ )ಸಿದ್ದಗಂಗೆಯ ಶ್ರೀಗಳಾದ ಶಿವಕುಮಾರ ಸ್ವಾಮಿ,( ಧಾರ್ಮಿಕ – ಸಮಾಜ ಸೇವೆ )ಶ್ರೀ ದೇ. ಜವರೇಗೌಡ,( ಸಾಹಿತ್ಯ }ಶ್ರೀ ವೀರೇಂದ್ರ ಹೆಗ್ಗಡೆ,( ಧಾರ್ಮಿಕ – ಸಮಾಜ ಸೇವೆ )ಶ್ರೀ ಪುನೀತ್ ರಾಜಕುಮಾರ್,( ಸಿನಿಮಾ )ಶ್ರೀ ವಿಷ್ಣುವರ್ಧನ್,( ಸಿನಿಮಾ )ಶ್ರೀಮತಿ ಬಿ. ಸರೋಜಾ ದೇವಿ,( ಸಿನಿಮಾ )………… ಇದರಲ್ಲಿ ಸಿನಿಮಾ ಕ್ಷೇತ್ರಕ್ಕೆ ಸೇರಿದ ನಾಲ್ಕು ಜನ, ಧಾರ್ಮಿಕ, ಸಮಾಜ ಸೇವಾ ಕ್ಷೇತ್ರಕ್ಕೆ ಸೇರಿದ ಇಬ್ಬರು, ಸಾಹಿತ್ಯ ಕ್ಷೇತ್ರದ ಇಬ್ಬರು, ರಾಜಕೀಯ, ಸಂಗೀತ, ವಿಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರದ ತಲಾ ಒಬ್ಬರು ಸೇರಿ ಒಟ್ಟು 12 ಜನರಿಗೆ…

ಮುಂದೆ ಓದಿ..
ಸುದ್ದಿ 

ಹಣವಿಲ್ಲದಿದ್ದರೂ ಹಸಿದವರಿಗೆ ಹೊಟ್ಟೆತುಂಬ ಊಟ ನೀಡುವ ‘ಫುಡ್ ಬ್ಯಾಂಕ್ ಯೋಜನೆ..

Taluknewsmedia.com

Taluknewsmedia.comಹಣವಿಲ್ಲದಿದ್ದರೂ ಹಸಿದವರಿಗೆ ಹೊಟ್ಟೆತುಂಬ ಊಟ ನೀಡುವ ‘ಫುಡ್ ಬ್ಯಾಂಕ್ ಯೋಜನೆ.. ರಾಜ್ಯದ 236 ತಾಲೂಕುಗಳಲ್ಲಿ ಕಾರ್ಯಾರಂಭ ಒಂದು ಹೊತ್ತಿನ ಊಟಕ್ಕೆ ಗತಿಯಿಲ್ಲದವರು ಹಸಿವಿನಿಂದ ಇರಬಾರದೆಂದು ‘ಫುಡ್ ಬ್ಯಾಂಕ್ ಪರಿಕಲ್ಪನೆಯನ್ನು ಪರಿಚಯಿಸಲಾಗಿದೆ. ಹಸಿದವರಿಗೆ ಊಟ ನೀಡುವ ಫುಡ್ ಬ್ಯಾಂಕ್ ಕೈಯಲ್ಲಿ ಹಣವಿಲ್ಲದಿದ್ದರೂ ಹಸಿದವರಿಗೆ ಹೋಟೆಲ್​ನಲ್ಲಿ ಊಟ ನೀಡುವ ಯೋಜನೆಯೊಂದು ಸದ್ದಿಲ್ಲದೆ ಕಾರ್ಯಾರಂಭ ಮಾಡಿದೆ. ರಾಜ್ಯದ 236 ತಾಲೂಕುಗಳಲ್ಲಿ ಫುಡ್ ಬ್ಯಾಂಕ್ ಪ್ರಾರಂಭ ಆಗುತ್ತಿದೆ. ಹೌದು, ಒಪ್ಪೊತ್ತಿನ ಊಟಕ್ಕೆ ಗತಿಯಿಲ್ಲದವರು ಹಸಿವಿನಿಂದ ಇರಬಾರದೆಂದು ‘ಫುಡ್ ಬ್ಯಾಂಕ್ ಎಂಬ ಯೋಜನೆಯನ್ನು ಆರಂಭಿಸಲಾಗಿದೆ. ಬಡವರ ಹಸಿವು ತಣಿಸುವ ಕಾರ್ಯವನ್ನು ಮಾರಾಂಡಹಳ್ಳಿ ಗ್ರಾಮದಲ್ಲಿ ಜನಿಸಿದ ಎಂ. ಬಿ ಕೃಷ್ಣಮೂರ್ತಿ ಕರ್ನಾಟಕ ಫುಡ್ ಬ್ಯಾಂಕ್ ಆರಂಭಿಸಿದೆ. ಬಡವರ ಹಸಿವು ತಣಿಸಲೆಂದು ‘ಫುಡ್ ಬ್ಯಾಂಕ್’ ವ್ಯವಸ್ಥೆ ಇರುವ ಹೋಟೆಲ್ ಹೊರಗಡೆ ಅಳವಡಿಸಿರುವ ಟೋಕನ್ ತೆಗೆದುಕೊಂಡು ಕೌಂಟರ್​ನಲ್ಲಿ ನೀಡಿ ಯಾವುದೇ ಅಂಜಿಕೆಯಿಲ್ಲದೆ ಹೊಟ್ಟೆ ತುಂಬಾ ಊಟ ಮಾಡಬಹುದಾಗಿದೆ. ಸಹೃದಯಿಗಳು…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ತಾಲೂಕು ಹುನಗುಂದ ವ್ಯಕ್ತಿ ಕಾಣೆ

Taluknewsmedia.com

Taluknewsmedia.comಶಿಗ್ಗಾಂವ ತಾಲೂಕು ಹುನಗುಂದ ವ್ಯಕ್ತಿ ಕಾಣೆ:ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಹುನಗುಂದ ಗ್ರಾಮದಲ್ಲಿ ವಯಸ್ಕ ವ್ಯಕ್ತಿ ಕಾಣೆಯಾಗಿರುವ ಪ್ರಕರಣ ದಾಖಲಾಗಿದೆಇದರಲ್ಲಿ ಕಂಪ್ಲೇಂಟ್ ನೀಡಿದವರ ತಮ್ಮ ಮಲ್ಲಿಕಜಾನ ಕರೀಮಸಾಬ ಮುಲಾನವರ ವಯಾ: 25 ವರ್ಷ ಜಾತಿ: ಮುಸ್ಲಿಂ ಉದ್ಯೋಗ: ಟೈಲ್ಸ್ ಕೆಲಸ ಸಾ: ಹುನಗುಂದ ತಾ: ಶಿಗ್ಗಾಂವ ಜಿ: ಹಾವೇರಿ ಇವನು ದಿನಾಂಕ: 20-08-2025 ರಂದು ಸಾಯಂಕಾಲ 04-15 ಗಂಟೆಯ ಸುಮಾರಿಗೆ ಹುನಗುಂದ ಗ್ರಾಮದ ತಮ್ಮ ಮನೆಯಿಂದ ಜಗಳ ಮಾಡಿ ಹೊರಗೆ ಹೋದವನು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಕಾಣೆಯಾದವನಿಗೆ ಪತ್ತೆ ಮಾಡಿಕೊಡಲು ವಿನಂತಿ ಎಂದು ಇವರ ಸ್ವಂತ ಅಣ್ಣನಾದ ದಾದಾಪಿರ್ ಕರಿಂಸಾಬ್ ಮಲ್ಲನವರ್ ಇವರು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಪೊಲೀಸರು ಹುಡುಕಿ ಕೊಡುವುದಾಗಿ ಭರವಸೆ ನೀಡಿ ತನಿಖೆ ನಡೆಸುತ್ತಿದ್ದಾರೆ.: ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ನೇಪಾಳದ ದಂಗೆ……

Taluknewsmedia.com

Taluknewsmedia.comನೇಪಾಳದ ದಂಗೆ…… ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ ಚಟುವಟಿಕೆಗಳು, ಹೆಚ್ಚುತ್ತಿರುವ ಪ್ರಾಕೃತಿಕ ವೈಪರೀತ್ಯಗಳು ಮತ್ತು ಮುಖ್ಯವಾಗಿ ಸಣ್ಣ ದೇಶಗಳಲ್ಲಿ ಜನ ಅಸಮಾಧಾನಗೊಂಡು ದಂಗೆಯ ಸ್ವರೂಪದ ಗಲಭೆಗಳಾಗುತ್ತಿರುವುದನ್ನು ಗಮನಿಸಬಹುದು. ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ.ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು ಯುದ್ಧಗಳು, ಅಕ್ರಮಣಗಳು ನಡೆಯುತ್ತಿದ್ದವು. ಆದರೆ ಇತಿಹಾಸದ ದಾಖಲೆಗಳ ಪ್ರಕಾರ ಅವುಗಳ ಪ್ರಮಾಣ ಕಡಿಮೆ ಇತ್ತು. ತಾನು ತನ್ನ ಸುರಕ್ಷತೆಗಾಗಿ ಮಾತ್ರ ರಕ್ಷಣಾತ್ಮಕವಾಗಿ ಹೋರಾಡುತ್ತಿದ್ದ….. ಆದರೆ ಮಧ್ಯಕಾಲೀನ ಯುಗದಲ್ಲಿ ವಿಶ್ವದ ಬಹುತೇಕ ನಾಗರಿಕತೆಗಳಲ್ಲಿ ಹಿಂಸೆ ತಾಂಡವವಾಡುತ್ತಿತ್ತು. ಮನುಷ್ಯನ ವಿಸ್ತರಣಾ ಸ್ವಭಾವ ಮತ್ತು ತನ್ನ ಅಹಂ ಎಲ್ಲೆ ಮೀರಿತ್ತು. ಎಲ್ಲೆಲ್ಲಿಯೂ ರಕ್ತದ ಕೋಡಿಗಳು ಹರಿದವು. ಹತ್ತೊಂಬತ್ತನೆಯ ಶತಮಾನದ…

ಮುಂದೆ ಓದಿ..
ಸುದ್ದಿ 

ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ವಿಶ್ವ ಆತ್ಮ ಹತ್ಯ ತಡೆ ದಿನ

Taluknewsmedia.com

Taluknewsmedia.comಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ವಿಶ್ವ ಆತ್ಮ ಹತ್ಯ ತಡೆ ದಿನ ನಗರದ ಗುರುಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಆಡಳಿತ ಸಹಕಾರದೊಂದಿಗೆ ಗ್ರಾಮಭಾರತಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. ಶ್ರೀ ನಟೇಶ್ ಜಿಲ್ಲಾ ಸದಸ್ಯ ಕಾರ್ಯದರ್ಶಿಗಳು ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಪ್ರತಿ ವರ್ಷ ಸುಮಾರು 9 ಲಕ್ಷ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿದ್ದು ಇದೊಂದು ಆತಂಕಕಾರಿ ವಿಷಯ ಇದನ್ನು ತಡೆಗಟ್ಟಲು ಪ್ರತಿಯೊಬ್ಬ ನಾಗರಿಕನು ಸಂವಿಧಾನ ಬದ್ಧ ಕರ್ತವ್ಯಗಳಲ್ಲೂ ಒಂದಾಗಿದ್ದು ಇದಕ್ಕೆ ಪ್ರತಿಯೊಬ್ಬನಾಗರಿಕನು ಕೈಜೋಡಿಸಬೇಕೆಂದು ತಿಳಿಸಿದರು. ತಮ್ಮ ಸುತ್ತು ಮುತ್ತಲ ಪ್ರದೇಶದಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳು, ಮಾದಕ ವಸ್ತುಗಳು ಸಂಗ್ರಹಣೆ ಮತ್ತು ಮಾರಾಟ, ಪರಿಸರದ ಮೇಲೆ ಆಗುತ್ತಿರುವ ಅಕ್ರಮಗಳ ಬಗ್ಗೆ ಜಾಗೃತಿ ವಹಿಸಿ ಆರೋಗ್ಯವಂತ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಆಗಲೇ ಸುಸಂಸ್ಕೃತ ಸಮಾಜ ತಲೆಯೆತ್ತಲು…

ಮುಂದೆ ಓದಿ..
ಸುದ್ದಿ 

ಹಾನಗಲ್ ನ ಜಾನಗುಂಡಿಕೊಪ್ಪದಲ್ಲಿ ಯುವಕ ಕಾಣೆ

Taluknewsmedia.com

Taluknewsmedia.comಹಾನಗಲ್ ನ ಜಾನಗುಂಡಿಕೊಪ್ಪದಲ್ಲಿ ಯುವಕ ಕಾಣೆ:ಹಾವೇರಿ ಜಿಲ್ಲೆ ಹಾನಗಲ್ ತಾಲುಕು ಜಾನಗುಂಡಿಕೊಪ್ಪ ಗ್ರಾಮದಲ್ಲಿ 17 ವರ್ಷದ ಯುವಕ ದಿಢೀರ್ ಕಾಣೆಯಾಗಿರುವ ಘಟನೆ ನಡೆದಿದೆದಿನಾಂಕ:-01/09/2025 ರಂದು ಮುಂಜಾನೆ 09-00 ಗಂಟೆ ಸುಮಾರಿಗೆ ಹಾನಗಲ್ಲ ತಾಲೂಕಿನ ಜಾನಗುಂಡಿಕೊಪ್ಪ ಗ್ರಾಮದ ಗುಡ್ಡಪ್ಪ ಮಾಲತೇಶ ಅಕ್ಕಿ ವಯಾ:-17 ವರ್ಷ ಜಾತಿ:-ಹಿಂದೂ ಲಿಂಗಾವಾತ ಈತ ವಿದ್ಯಾರ್ಥಿಯಾಗಿದ್ದುಸಾ||ಜಾನಗುಂಡಿಕೊಪ್ಪ ತಾ||ಹಾನಗಲ್ಲ ಜಿ||ಹಾವೇರಿ ಈತನು ತನ್ನ ಮನೆಯಲ್ಲಿ ಕಾಲೇಜಿಗೆ ಹೋಗಿ ಬರುತ್ತೆನೆ ಅಂತಾ ಹೇಳಿ ಹೋದವನು ಮನೆಗೆ ವಾಪಸ ಬಂದಿರುವುದಿಲ್ಲಾ, ಸದರಿಯವನು ಎಲ್ಲಿಯಾದರೂ ಕಾಣೆಯಾಗಿರಬಹುದು ಅಥವಾ ಸದರಿಯವನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರಬಹದು ಅಂತಾ ಅವರ ಆಪ್ತರಾದ ರವಿ ನಿಂಗಪ್ಪ ಅಕ್ಕಿ ಎನ್ನುವವರು ಹಾನಗಲ್ ನಗರದ ಪೊಲೀಸ ಠಾಣೆಗೆ ದೂರು ನೀಡಿದ್ದಾರೆ.: ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ಸವಣೂರಿನಲ್ಲಿ ಹೆಚ್ಚಿದ ಅಂದರ್ ಬಾಹರ್ ಜೂಜಾಟ

Taluknewsmedia.com

Taluknewsmedia.comಸವಣೂರಿನಲ್ಲಿ ಹೆಚ್ಚಿದ ಅಂದರ್ ಬಾಹರ್ ಜೂಜಾಟ: ಹಾವೇರಿ ಜಿಲ್ಲೆ ಸವಣೂರು ತಾಲುಕು ಸಿದ್ದಾಪುರ ಗ್ರಾಮದಲ್ಲಿ ಸಾರ್ವಜನಿಕ ಜೂಜಾಟ ಕಂಡುಬಂದಿದೆ ಸಾರ್ವಜನಿಕರಿಗೆ ಕುಟುಂಬಸ್ಥರಿಗೆ ಬಿತಿ ಹೆಚ್ಚಾಗಿದೆ ದಿನಾಂಕ: 09-09-2025 ರಂದು ಬೆಳಗಿನ ಜಾವ 07-15 ಗಂಟೆಯ ಸುಮಾರಿಗೆ ಸವಣೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಪೊಲೀಸರು ಪೆಟ್ರೋಲಿಂಗ್ ಕರ್ತವ್ಯದಲ್ಲಿದ್ದಾಗ ಒಬ್ಬರು ಮಾಹಿತಿ ನೀಡಿದ್ದು ಅದರಲ್ಲಿ ಸವಣೂರ ತಾಲ್ಲೂಕ ಸಿದ್ದಾಪೂರ ಗ್ರಾಮದ ಬಸ್ಸನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸುಮಾರು 3-4 ಜನರು ಗುಂಪಾಗಿ ಕುಳಿತುಕೊಂಡು ಇಸ್ಪೀಟು ಎಲೆ ಹಚ್ಚಿ ಹಣವನ್ನು ಪಣಕ್ಕೆ ಹಚ್ಚಿ ಅಂದರ ಬಾಹರ ಜೂಜಾಟ ಆಡುತ್ತಿದ್ದಾರೆ ಮತ್ತು ನೀವು ಬಂದು ರೇಡ ಮಾಡಿದರೆ ಸಿಗುತ್ತಾರೆ ಅಂತಾ ಮಾಹಿತಿ ಬಂದಿದ್ದು ಕಾರಣ ಪೊಲೀಸರು ಸ್ಥಳದಲ್ಲಿ ಇಸ್ಪೀಟು ಎಲೆ ಆಡುತ್ತಿದ್ದವರ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ ಸದರಿ ವ್ಯಕ್ತಿಗಳ ಮೇಲೆ ಸರಕಾರಿ ತರಪಿಯಾಗಿ ಸವಣೂರು ಪೊಲೀಸರೇದೂರನ್ನು ಸ್ವೀಕರಿಸಿಕೊಂಡು ಸವಣೂರ…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ತಾಲೂಕು ತಡಸ್ ರಸ್ತೆ ಬಳಿ ಕಾರ್ ಬ್ಯಾರಿಕೇಡ್ ಗೆ ಡಿಕ್ಕಿ ಬಿಕರ ಗಾಯ:

Taluknewsmedia.com

Taluknewsmedia.com ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹುಬ್ಬಳ್ಳಿ ಸಮೀಪದ ತಡಸ್ ರಸ್ತೆ ಬಳಿ ಬಿಕರ ಕಾರು ಅಪಘಾತ ಘಟನೆ ನಡೆದಿದೆ ದಿನಾಂಕ:06/09/2025 ರಂದು ಮುಂಜಾನೆ 04-30 ಗಂಟೆಯಿಂದ 04-45 ಗಂಟೆಯ ನಡುವಿನ ಅವಧಿಯಲ್ಲಿ ಮುತ್ತಳ್ಳಿ ಗ್ರಾಮದ ಲೇ ಬೈ ಹತ್ತಿರ ಶಿಗ್ಗಾಂವ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋದ ಎನ್ ಹೆಚ್-48 ರಸ್ತೆಯಲ್ಲಿ ಕೆಎ-22/ಪಿ-7687 ನೇದ್ದರ ಚಾಲಕನಾದ ವೇದಾಂತ ಅಮೃತರಾವ ಜನ್ಮಣ್ಣವರ ಈತನು ತಾನು ಚಲಾಯಿಸುತ್ತಿದ್ದ ಕಾರನ್ನು ಅತೀವೇಗವಾಗಿ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಕಾರಿನ ವೇಗವನ್ನು ನಿಯಂತ್ರಿಸದೇ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಬ್ಯಾರಿಕೇಡ್ ಗೆ ಡಿಕ್ಕಿ ಪಡಿಸಿ ಇದರಲ್ಲಿಯ ಗಾಯಾಳುವಿಗೆ ತೀವ್ರ ಸ್ವರೂಪದ ಗಾಯನೋವು ಪಡಿಸಿ ಕಾರನ್ನು ಜಖಂಗೊಳಿಸಿದ್ದಲ್ಲದೇ ತಾನು ಸಹ ತೀವ್ರ ಸ್ವರೂಪದ ಗಾಯಕ್ಕೆ ತುತ್ತಾಗಿದ್ದಾನೆ ಇವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ ಈ ಮಾಹಿತಿ ತಿಳಿದ ತಡಸ್ ಪೊಲೀಸರು ತಕ್ಷಣ ಆಕ್ಸಿಡೆಂಟ್ ಆದ ಸ್ಥಳಕ್ಕೆ…

ಮುಂದೆ ಓದಿ..