ಅಂಕಣ ಸುದ್ದಿ 

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

Taluknewsmedia.com

Taluknewsmedia.comಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ. ಏಕೆಂದರೆ ಭಾನು ಮುಷ್ತಾಕ್ ಎನ್ನುವ ಮಹಿಳೆ ನಿಸರ್ಗದ ಒಂದು ಜೀವಿ. ನಿಸರ್ಗಕ್ಕೆ ಆಕೆ ಹಿಂದು, ಮುಸ್ಲಿಮ, ಹೆಣ್ಣು, ಗಂಡು ಎಂಬ ಯಾವ ಅರಿವೂ ಇರುವುದಿಲ್ಲ. ಉದ್ಘಾಟನೆಯ ವಿಧಾನ ಮತ್ತು ಅದಕ್ಕೆ ಬಳಸಬಹುದಾದ ಹೂವು, ಹಣ್ಣು, ಅರಿಶಿನ, ಕುಂಕುಮ, ಪೂಜೆ, ಮಂತ್ರ, ಅಜಾನ್, ಖುರಾನ್ ಪಠಣ,…

ಮುಂದೆ ಓದಿ..
ಸುದ್ದಿ 

ಆರ್.ಟಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಮಾಡಿದ ಗೂಡ್ಸ್ ವಾಹನ ಚಾಲಕನ ವಿರುದ್ಧ ಪ್ರಕರಣ

Taluknewsmedia.com

Taluknewsmedia.comಬೆಂಗಳೂರು :ನಗರದ ಆರ್.ಟಿ ನಗರದ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟುಮಾಡಿದ ಗೂಡ್ಸ್ ವಾಹನ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಾಹಿತಿಯ ಪ್ರಕಾರ, ಸೆಪ್ಟಂಬರ 4 ರಂದು ಬೆಳಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ಕೋಬ್ರಾ–01 ಗಸ್ತು ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಪೊಲೀಸರು ಸಿ.ಬಿ.ಐ ಮುಖ್ಯರಸ್ತೆಯಲ್ಲಿ ಸಂಚಾರ ನಿರ್ವಹಣೆಯಲ್ಲಿದ್ದರು. ಸಂಜೆ ಸುಮಾರು 6.00 ಗಂಟೆಯ ಸಮಯದಲ್ಲಿ ಪ್ಲಾರೆನ್ಸ್ ಶಾಲೆಯ ಎದುರು KA-05-AM-5926 ಸಂಖ್ಯೆಯ ಗೂಡ್ಸ್ ವಾಹನವನ್ನು ಚಾಲಕನು ಮುಖ್ಯರಸ್ತೆಯಲ್ಲೇ ನಿಲ್ಲಿಸಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡಿದ್ದಾನೆ. ಪೊಲೀಸರು ವಾಹನದ ಹತ್ತಿರ ತೆರಳಿ ಚಾಲಕನ ವಿವರಗಳನ್ನು ವಿಚಾರಿಸಿದಾಗ ಆತನು ಶಿವಕುಮಾರ್ (20), ಉಮೇಶ್ ಕುಮಾರ್ ಪುತ್ರ, ರಂಜಿತಪುರ, ಸೀತಾಮಹಿ ಜಿಲ್ಲೆ, ಬಿಹಾರ್ ರಾಜ್ಯ ನಿವಾಸಿ ಎಂದು ತಿಳಿದುಬಂದಿದೆ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಆ ವಾಹನ ಚಾಲಕನ ವಿರುದ್ಧ ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ಪ್ರಕರಣ…

ಮುಂದೆ ಓದಿ..
ಸುದ್ದಿ 

20 ವರ್ಷದ ಯುವಕ ಕಾಣೆಯಾಗಿದ್ದಾನೆ – ಪೋಷಕರಲ್ಲಿ ಆತಂಕ

Taluknewsmedia.com

Taluknewsmedia.comಬೆಂಗಳೂರು,ನಗರದ ವಿಕಾಸ್ ಎನ್.ಜಿ (20) ಎಂಬ ಯುವಕ ಕಳೆದ ಸೆಪ್ಟೆಂಬರ್ 2ರ ರಾತ್ರಿ ಮನೆಯಿಂದ ಹೊರಟ ಬಳಿಕ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ತಿಳಿಸಿದಂತೆ, ವಿಕಾಸ್ ರಾತ್ರಿ 8 ಗಂಟೆಯ ಸುಮಾರಿಗೆ ಮನೆಯಿಂದ ಪಲ್ಸರ್ ಬೈಕ್ (ನಂಬರ: KA-41-EW-9470) ತೆಗೆದುಕೊಂಡು ಹೋದನು. ಆದರೆ ನಂತರ ಮನೆಗೆ ವಾಪಸಾಗದೆ ಕಾಣೆಯಾಗಿದ್ದಾನೆ. ಕುಟುಂಬಸ್ಥರು ಮತ್ತು ಬಂಧುಗಳು ಆತುರದಿಂದ ತಮ್ಮ ಮಟ್ಟಿಗೆ ಎಲ್ಲೆಡೆ ಹುಡುಕಾಟ ನಡೆಸಿದರೂ, ವಿಕಾಸ್‌ನ ಸುಳಿವು ಸಿಕ್ಕಿಲ್ಲ. ಹೀಗಾಗಿ ಪೋಷಕರಾದ ಗಿರೀಶ್ (48) ಅವರು ಈ ಕುರಿತು ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದು– ವಿಕಾಸ್ ಎನ್.ಜಿ ಕುರಿತಾಗಿ ಯಾರಿಗಾದರೂ ಮಾಹಿತಿ ದೊರೆತಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಜಗತ್ತಿನ ಶಿಕ್ಷಕ……. ಒಂದು ಪಾಠ……

Taluknewsmedia.com

Taluknewsmedia.comಜಗತ್ತಿನ ಶಿಕ್ಷಕ…….ಒಂದು ಪಾಠ…… ಶಿಕ್ಷಕರ ದಿನದಂದು ಜಗತ್ತಿನ ಅತಿ ಬುದ್ಧಿವಂತ ಆಲ್ಬರ್ಟ್ ಐನ್ ಸ್ಟೈನ್ ಅವರನ್ನು ನೆನೆಯುತ್ತಾ ಒಂದು ಸಂಕಲ್ಪ. ” ಮೂರು ಮಹಾನ್ ಶಕ್ತಿಗಳು ಜಗತ್ತನ್ನು ಆಳುತ್ತವೆ. ಅವೆಂದರೆ,ಮೂರ್ಖತನ – ಭಯ – ದುರಾಸೆ…..* ಆಲ್ಬರ್ಟ್ ಐನ್ಸ್ಟೈನ್…ಜಗತ್ತಿನ ಅತ್ಯಂತ ಬುದ್ದಿವಂತ ಎಂದು ಕರೆಯಲ್ಪಡುವ ವಿಜ್ಞಾನಿ…. ಇದಕ್ಕೆ ವಿರುದ್ಧ ಪದಗಳು. ಮೂರ್ಖತನ × ಬುದ್ದಿವಂತಿಕೆ,ಭಯ × ಧೈರ್ಯ,ದುರಾಸೆ × ಆಸೆ,……. ಚಿಂತನೆಗೆ ಹಚ್ಚುವ ಬಹುಮುಖ್ಯ ವಿಷಯವಿದು. ಒಂದು ರೀತಿಯಲ್ಲಿ ನಮ್ಮೊಳಗೆ ಒಂದು ಆತ್ಮಾವಲೋಕನ ಪ್ರಕ್ರಿಯೆಗೆ ಚಾಲನೆ ನೀಡಬಹುದಾದ ವಿಷಯವಿದು. ವ್ಯಕ್ತಿಗತವಾಗಿ ಇದನ್ನು ಹೇಳಿರುವುದು ಜಗತ್ತಿನ ಅತ್ಯಂತ ಬುದ್ದಿವಂತ ವ್ಯಕ್ತಿ. ಆದ್ದರಿಂದ ಇದು ಪರಿಶೀಲನೆಗೆ ಅರ್ಹ ಎಂದು ಭಾವಿಸುತ್ತೇನೆ….. ಭಾರತದ ಮಟ್ಟಿಗೆ ಈ ಮೂರು ಅಂಶಗಳು ಬಹುತೇಕ ಸತ್ಯ ಮತ್ತು ವಾಸ್ತವ. ನೇರವಾಗಿ ಹೇಳಬೇಕೆಂದರೆ ಈ ಸಮಾಜದೊಂದಿಗಿನ ನನ್ನ ಅನುಭವದಲ್ಲಿ ರೂಪಗೊಂಡಿರುವ ಅಭಿಪ್ರಾಯವೆಂದರೆ ಭಾರತದ ಮಧ್ಯಮ ವರ್ಗದ ಜನ…

ಮುಂದೆ ಓದಿ..
ಸುದ್ದಿ 

ಸವಿ ನೆನಪುಗಳು ಬೇಕು ಸವಿಯಲೀ ಬದುಕು……

Taluknewsmedia.com

Taluknewsmedia.comಸವಿ ನೆನಪುಗಳು ಬೇಕು ಸವಿಯಲೀ ಬದುಕು…… ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ – ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ? ಅಥವಾ, ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ? ಅಥವಾ, ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ…… ಅಥವಾ, ಸಾಹಿತ್ಯ ಧ್ವನಿ ವಾದ್ಯಗಳ ಮಿಲನದ ಪ್ರಕ್ರಿಯೆಯೇ ಸಂಗೀತವೇ…… ಅಥವಾ, ಧ್ವನಿಯ ಸ್ವರ ಲಯ ತಾಳಗಳ ರೂಪವೇ ಸಂಗೀತ ಸೃಷ್ಟಿಸುತ್ತದೆಯೇ….. ಅದರ ನಿಜವಾದ ಅರ್ಥ ಏನೇ ಇರಲಿ ಮನುಷ್ಯ ಜೀವಿಯ ಬದುಕಿನಲ್ಲಿ ಅತಿಹೆಚ್ಚು ಆಕರ್ಷಕ ಧ್ವನಿ ಎಂದರೆ ಅದು ಸಾಮಾನ್ಯವಾಗಿ ಹಾಡುಗಳು ಎಂದು ಕರೆಯಲ್ಪಡುವ ಧ್ವನಿ ತರಂಗಗಳು……. ಬಹುಶಃ ಹುಟ್ಟಿದ ಮಗುವಿನಿಂದ ವೃದ್ದರವರೆಗೆ ಒಂದಲ್ಲ ಒಂದು ರೀತಿಯ ಹಾಡುಗಳ ಮೋಹ ಅವರ ಮನಸ್ಸುಗಳ ಮೇಲೆ ಪ್ರಭಾವ ಬೀರುವುದನ್ನು ಕಾಣಬಹುದು…… ಕೇವಲ ಭಾರತ ದೇಶ ಮಾತ್ರವಲ್ಲ ಇಡೀ ಸೃಷ್ಟಿಯ ಮನುಷ್ಯ ಪ್ರಾಣಿಯ ಎಲ್ಲರಿಗೂ ಇದು…

ಮುಂದೆ ಓದಿ..
ಸುದ್ದಿ 

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ…..

Taluknewsmedia.com

Taluknewsmedia.comಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ….. ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40/50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅದರಲ್ಲೂ ಪ್ರಾಕೃತಿಕ, ರಾಜಕೀಯ ಮತ್ತು ಕೆಲವು ದುರಂತ ಘಟನೆಗಳ ಬಗ್ಗೆ ಅವರು ನುಡಿದ ಭವಿಷ್ಯಗಳು ಸಾಮಾನ್ಯವಾಗಿ ನಿಜವಾಗುತ್ತದೆ….. ಹಾಗಾದರೆ ಸ್ವಾಮೀಜಿಗಳ ಭವಿಷ್ಯ ನಿಜವೇ, ಅವರಿಗೆ ಆ ಶಕ್ತಿ ಇದೆಯೇ ಅಥವಾ ಅದೊಂದು ಅನುಭವದ ಮಾತುಗಳೇ, ಆಳ ಅಧ್ಯಯನದ ಚಿಂತನೆಯೇ, ದೂರ ದೃಷ್ಟಿಯೇ ಅಥವಾ ಅವರೊಳಗಿನ, ಪ್ರತಿಭೆಯೇ, ಅವರು ವಿಶೇಷ ಸಾಮರ್ಥ್ಯವೇ,ವೈಚಾರಿಕತೆಯೇ, ವೈಜ್ಞಾನಿಕವೇ, ಮೂಡನಂಬಿಕೆಯೇ ಹೀಗೆ ಪ್ರಶ್ನೆಗಳು ಸಾಮಾನ್ಯ ಜನರಲ್ಲಿ ಉದ್ಭವವಾಗುತ್ತದೆ….. ಪ್ರಾಕೃತಿಕವಾಗಿ, ಸಹಜವಾಗಿ ಹೇಳುವುದಾದರೆ ಭವಿಷ್ಯವನ್ನು ಊಹಿಸಿ ಖಚಿತವಾಗಿ ಹೇಳುವುದು ಯಾರಿಂದಲೂ ಸಾಧ್ಯವಿಲ್ಲ. ವಿಜ್ಞಾನವು ಕೂಡ ಆ ವಿಷಯದಲ್ಲಿ ಸಂಪೂರ್ಣ ಸತ್ಯ ಎಂದು ಹೇಳಲು ಆಗುವುದಿಲ್ಲ. ಏಕೆಂದರೆ ಭವಿಷ್ಯದ ಘಟನೆಗಳು ಎಲ್ಲಾ…

ಮುಂದೆ ಓದಿ..
ಸುದ್ದಿ 

ಕಾಣೆಯಾದ ಯುವತಿ – ಪೊಲೀಸರು ತನಿಖೆ ಆರಂಭಿಸಿದರು

Taluknewsmedia.com

Taluknewsmedia.com ಕಾಣೆಯಾದ ಯುವತಿ – ಪೊಲೀಸರು ತನಿಖೆ ಆರಂಭಿಸಿದರು ಬೆಂಗಳೂರು: 30 ಆಗಸ್ಟ್ 2025ರಾಜಾಜಿನಗರದ ಶ್ರೀಮತಿ ಭಾಗಮ್ಮ ಅವರ ಮಗಳಾದ ಕುಮಾರಿ ದುರ್ಗಾ (16 ವರ್ಷ) ಅವರು 27 ಆಗಸ್ಟ್ 2025, ಬುಧವಾರ ಸಂಜೆ 4.00 ಗಂಟೆಗೆ ಮನೆ ಕೆಲಸಕ್ಕೆಂದು ಹೊರಟು ಹೋದವರು ಇಂದಿಗೂ ಮನೆಗೆ ವಾಪಸ್ಸು ಬಂದಿಲ್ಲ ಎಂದು ಯಲಹಂಕ ಉಪನಗರ ಪೊಲೀಸರು ತಿಳಿಸಿದ್ದಾರೆ. ಕುಮಾರಿ ದುರ್ಗಾ ಅವರು ಹೊರಡುವಾಗ ಪಿಂಕ್ ಬಣ್ಣದ ಚೂಡಿದಾರ ಧರಿಸಿದ್ದರು. ಅವರ ಮೈಕಟ್ಟು ಸಾದಾರಣವಾಗಿದ್ದು, ಮೈಬಣ್ಣ ಗೋದಿ ಬಣ್ಣವಾಗಿದೆ. ಕಾಣೆಯಾದ ಯುವತಿ ಸುಮಾರು ₹30,000 ನಗದು ಹಾಗೂ 2.50 ತೋಲೆ ಬಂಗಾರವನ್ನು ಕೂಡ ತೆಗೆದುಕೊಂಡು ಹೋಗಿರುವುದಾಗಿ ಕುಟುಂಬಸ್ಥರು ದೂರು ನೀಡಿದ್ದಾರೆ. ಮಗಳಿಗಾಗಿ ಎಲ್ಲೆಡೆ ಹುಡುಕಿದರೂ ಪತ್ತೆಯಾಗದ ಕಾರಣದಿಂದ ತಾಯಿ ಭಾಗಮ್ಮ ಅವರು ಯಲಹಂಕ ಉಪನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾಣೆಯಾದ ಯುವತಿಯನ್ನು ಪತ್ತೆಹಚ್ಚಲು ತನಿಖೆ…

ಮುಂದೆ ಓದಿ..
ಸುದ್ದಿ 

ರಾಜಾಜಿನಗರದ 31 ವರ್ಷದ ವಕೀಲೆಯರು ಕಾಣೆಯಾದ ಘಟನೆ

Taluknewsmedia.com

Taluknewsmedia.com ಬೆಂಗಳೂರು: 30 ಆಗಸ್ಟ್ 2025ನಗರದ ರಾಜಾಜಿನಗರದ ನಿವಾಸಿ ಹಾಗೂ ವಕೀಲೆಯಾದ ದಿಶಾ ಕೆ. ದಿನಕರ್ (31) ಅವರು ಕಳೆದ ಕೆಲವು ದಿನಗಳಿಂದ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಯಲಹಂಕ ಉಪನಗರ ಪೊಲೀಸರ ಮಾಹಿತಿ ಪ್ರಕಾರ, ದಿಶಾ ಅವರು ರಾಜಾಜಿನಗರದಲ್ಲಿ ವಕೀಲೆಯಾಗಿ ಕೆಲಸ ಮಾಡುತ್ತಿದ್ದು, ಶಶಿಕುಮಾರ್ ಎಂಬುವರೊಂದಿಗೆ ಸ್ನೇಹ ಹೊಂದಿದ್ದರು. ಈ ಸಂಬಂಧವನ್ನು ಮನೆಯವರು ವಿರೋಧಿಸಿದ್ದರು. ನಂತರ, 18 ಮಾರ್ಚ್ 2025ರಂದು ಮನೆಯಿಂದ ತೆರಳಿ, ಕೊರಮಂಗಲದ ಪಿಜಿ ವಸತಿಗೃಹದಲ್ಲಿ ವಾಸಿಸಲು ಆರಂಭಿಸಿದ್ದರು. ಆದರೆ, 9 ಆಗಸ್ಟ್ 2025ರಂದು “ಮನೆಗೆ ಬರುತ್ತೇನೆ” ಎಂದು ತಿಳಿಸಿ ಹೊರಟಿದ್ದರೂ ಇಂದಿನವರೆಗೆ ವಾಪಸ್ ಆಗಿರಲಿಲ್ಲ. ಮೊಬೈಲ್ ಕರೆಗೂ ಸ್ಪಂದಿಸದೆ, ಕೆಲಸದ ಸ್ಥಳ ಮತ್ತು ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಸುಳಿವು ಸಿಗಲಿಲ್ಲ ಎಂದು ಕುಟುಂಬಸ್ಥರು ಯಲಹಂಕ ಉಪನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಕಾಣೆಯಾದ ದಿಶಾ ಕೆ. ದಿನಕರ್ ಅವರು 31 ವರ್ಷದವರಾಗಿದ್ದು, ಎತ್ತರ…

ಮುಂದೆ ಓದಿ..
ಸುದ್ದಿ 

ರಸ್ತೆ ಅಪಘಾತ ಸುದ್ದಿ ವರದಿ

Taluknewsmedia.com

Taluknewsmedia.com ಬೆಂಗಳೂರು, 30 ಆಗಸ್ಟ್ 2025– ನಗರದ ಹೊಳಲಮಾವಿನ ಬಳಿ ನಡೆದ ರಸ್ತೆ ಅಪಘಾತದಲ್ಲಿ 17 ವರ್ಷದ ಬಾಲಕ ಸಣ್ಣಮೀರ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಾಹಿತಿಯ ಪ್ರಕಾರ, KA-04-KW-3619 ಸಂಖ್ಯೆಯ ಕಾರ್ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ವೇಳೆ, ಸಿಗ್ನಲ್ ಬಳಿ ನಿಂತಿದ್ದ KA-04-AA-7411 ಸಂಖ್ಯೆಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸಣ್ಣಮೀರ ರಸ್ತೆಗಿಳಿದು ಬಿದ್ದು ಎಡಕಾಲಿಗೆ ಪಟ್ಟು ಬಿದ್ದು ಮೂಳೆ ಮುರಿದಿದೆ. ಸ್ಥಳಕ್ಕೆ ಬಂದ ಸಾರ್ವಜನಿಕರು ಗಾಯಗೊಂಡ ಬಾಲಕನನ್ನು ತಕ್ಷಣವೇ ಹತ್ತಿರದ ಆಶ್ವಿನಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಲಹಂಕ ಸಂಚಾರಿ ಪೊಲೀಸರು ಅಪಘಾತಕ್ಕೆ ಕಾರಣವಾದ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಯಲಹಂಕ ಸಂತೆ ಮಾರ್ಕೆಟ್‌ನಲ್ಲಿ ಮೊಬೈಲ್ ಕಳವು

Taluknewsmedia.com

Taluknewsmedia.com ಬೆಂಗಳೂರು, ಆ.30 –2025ಯಲಹಂಕ ಸಂತೆ ಮಾರ್ಕೆಟ್‌ನಲ್ಲಿ ಖರೀದಿಗೆ ಬಂದಿದ್ದ ವ್ಯಕ್ತಿಯ ಮೊಬೈಲ್ ಫೋನ್ ಕಳುವಾದ ಪ್ರಕರಣ ವರದಿಯಾಗಿದೆ. ನರೇಂದ್ರ ವಿ ಅವರ ಪ್ರಕಾರ, ಅವರು 27 ಆಗಸ್ಟ್ 2025ರಂದು ಬೆಳಿಗ್ಗೆ 10.15 ಗಂಟೆಗೆ ದಿನಸಿ ವಸ್ತುಗಳನ್ನು ಖರೀದಿಸಲು ಸಂತೆ ಮಾರ್ಕೆಟ್‌ಗೆ ತೆರಳಿದ ವೇಳೆ, ತಮ್ಮ OnePlus 13 (Midnight Ocean Colour) ಮೊಬೈಲ್ ಫೋನ್ (IMEI: 869556070434734, ಫೋನ್ ನಂ: 9632173694) ಕಳುವಾಗಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಿ ಕಳವಾದ ಮೊಬೈಲ್ ವಶಪಡಿಸಿಕೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸಾರ್ವಜನಿಕರಿಗೆ – ಹಬ್ಬದ ಕಾಲದಲ್ಲಿ ಮತ್ತು ಜನಸಂದಣಿ ಪ್ರದೇಶಗಳಲ್ಲಿ ತಮ್ಮ ಮೊಬೈಲ್, ಚೀಲ ಹಾಗೂ ಬೆಲೆಬಾಳುವ ವಸ್ತುಗಳನ್ನು ಎಚ್ಚರಿಕೆಯಿಂದ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮುಂದೆ ಓದಿ..