ಸುದ್ದಿ 

15 ವರ್ಷದ ಬಾಲಕಿ ಕಾಣೆಯಾದ ಪ್ರಕರಣ

Taluknewsmedia.com

Taluknewsmedia.comಬೆಂಗಳೂರು 20 ಆಗಸ್ಟ್ 2025ಬೆಂಗಳೂರು: ಜಡಿಗೇನಹಳ್ಳಿಯ ನಿವಾಸಿ ಮಹಿಳೆಯೊಬ್ಬರು ತಮ್ಮ 15 ವರ್ಷದ ಮಗಳು ಕಾಣೆಯಾದ ಬಗ್ಗೆ ಬಾಗಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ನೀಡಿದ ಮಾಹಿತಿಯ ಪ್ರಕಾರ, ಅರುಣಾ ಅವರ ಗಂಡ ರವಿಕುಮಾರ್ ಹಾಗೂ ಇಬ್ಬರು ಮಕ್ಕಳಾದ ಪ್ರೀತಿ ಆರ್ (15 ವರ್ಷ), ಆಕಾಶ್ (12 ವರ್ಷ) ಅವರೊಂದಿಗೆ ವಾಸವಾಗಿದ್ದಾರೆ. ಮಗಳು ಪ್ರೀತಿ ರವರು ಆಗಾಗ ಅತ್ತೆ ಚೆನ್ನಮ್ಮ ಅವರ ಹೂವಿನಾಯಕನಹಳ್ಳಿಯ ಮನೆಯಲ್ಲಿ ತಂಗಿ ಅವರ ಚಿಲ್ಲರೆ ಅಂಗಡಿಯನ್ನು ನೋಡಿಕೊಳ್ಳುತ್ತಿದ್ದಳು. ಆಗಸ್ಟ್ 14ರಂದು ರಾತ್ರಿ ಸುಮಾರು 8:45ಕ್ಕೆ ಮಗಳು ಮನೆವರ ಜೊತೆ ವಿಡಿಯೋ ಕಾಲ್ ಮಾಡಿ, ನಂತರ 9:15ರ ವೇಳೆಗೆ ಹೊರಗಿನ ವಾಷ್ ರೂಮ್‌ಗೆ ಹೋಗುವುದಾಗಿ ಹೇಳಿ ಹೊರಟು ಹೋಗಿದ್ದಳು. ಆದರೆ ಬಳಿಕ ಮನೆಗೆ ಮರಳದೆ ಕಾಣೆಯಾಗಿದ್ದಾಳೆ. ಕುಟುಂಬದವರು ಹುಡುಕಾಟ ನಡೆಸಿದರೂ ಪತ್ತೆಯಾಗದ ಕಾರಣ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದ್ದು, ಆತ್ರೆಯಿಂದ…

ಮುಂದೆ ಓದಿ..
ಸುದ್ದಿ 

ಬೆಂಗಳೂರು: ಆಂಜನೇಯ ದೇವಸ್ಥಾನ ಹುಂಡಿ ಕಳ್ಳತನ

Taluknewsmedia.com

Taluknewsmedia.comಬೆಂಗಳೂರು 20 ಆಗಸ್ಟ್ 2025 ಬೆಂಗಳೂರು: ಆಂಜನೇಯ ದೇವಸ್ಥಾನ ಹುಂಡಿ ಕಳ್ಳತನ ಬೆಂಗಳೂರು 20 ಆಗಸ್ಟ್ 2025ನಗರ ಅಗ್ರಹಾರ ಗ್ರಾಮದಲ್ಲಿ ಇರುವ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ಅಶ್ವಥ್ ಎ ಪಿ ಅವರ ಹೇಳಿಕೆ ಪ್ರಕಾರ, ಅವರು ಪ್ರತಿದಿನ ದೇವಸ್ಥಾನದ ಸ್ವಚ್ಛತೆ ಮಾಡುವುದರ ಜೊತೆಗೆ ಲೈಟ್ ಹಚ್ಚುವ ಕೆಲಸ ಮಾಡುತ್ತಿದ್ದರು. 17 ಆಗಸ್ಟ್ 2025 ಸಂಜೆ 6:30ಕ್ಕೆ ದೇವಸ್ಥಾನ ಪರಿಶೀಲನೆ ಮಾಡಿದಾಗ ಎಲ್ಲವೂ ಸರಿಯಾಗಿತ್ತು. ಆದರೆ 18 ಆಗಸ್ಟ್ 2025 ಬೆಳಿಗ್ಗೆ 8:00ಕ್ಕೆ ದೇವಸ್ಥಾನದ ಲೈಟ್ ಆಫ್ ಮಾಡಲು ಹೋದಾಗ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಹುಂಡಿಯನ್ನು ಒಡೆದು ಅದರೊಳಗಿದ್ದ ರೂ. 20,000 ನಗದು ಹಣವನ್ನು ಕದ್ದೊಯ್ದಿರುವುದು ಪತ್ತೆಯಾಗಿದೆ. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳ್ಳರನ್ನು ಶೀಘ್ರವೇ ಪತ್ತೆ ಮಾಡಿ ದೇವಸ್ಥಾನದ ಹಣವನ್ನು ವಾಪಸು ಪಡೆಯಲು…

ಮುಂದೆ ಓದಿ..
ಸುದ್ದಿ 

ಟೆಲಿಗ್ರಾಂ ವಂಚನೆ – ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಲಿಯಾದ ದೂರು

Taluknewsmedia.com

Taluknewsmedia.comಟೆಲಿಗ್ರಾಂ ವಂಚನೆ – ಲಕ್ಷಾಂತರ ರೂಪಾಯಿ ಕಳೆದುಕೊಂಡ ಬಲಿಯಾದ ದೂರು ಬೆಂಗಳೂರು:20 ಆಗಸ್ಟ್ 2025ನಗರದಲ್ಲಿ ಬಿಇಎಲ್ ಲೇಔಟ್ ವಿದ್ಯಾರಣ್ಯಪುರ ದಲಿ ಮತ್ತೊಮ್ಮೆ ಟೆಲಿಗ್ರಾಂ ಮೂಲಕ ಹಣ ಗಳಿಸುವ ಕೆಲಸದ ಹೆಸರಿನಲ್ಲಿ ವಂಚನೆ ನಡೆದಿದೆ. ಶ್ರೀನಿವಾಸ್ ಅವರು ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ, ಅಪರಿಚಿತ ವ್ಯಕ್ತಿ “Athira” (Telegram ID: @Athira582) ಎಂಬ ಹೆಸರಿನಲ್ಲಿ ಸಂಪರ್ಕಿಸಿಕೊಂಡು, Godrej Properties Promotional Job ಎನ್ನುವ ಸುಳ್ಳು ಕೆಲಸ ನೀಡುವ ಮೂಲಕ ಬಲಿತೆಗೆದುಕೊಂಡಿದ್ದಾರೆ. ಅವರ ಮಾತಿಗೆ ನಂಬಿಕೊಂಡ ದೂರುದಾರರು ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ ಪರಿಣಾಮವಾಗಿ ಒಟ್ಟು ₹2,11,635 ಹಣ ಕಳೆದುಕೊಂಡಿದ್ದಾರೆ. ಪಾವತಿಗಳು ವಿವಿಧ ಬ್ಯಾಂಕ್ ಖಾತೆಗಳು ಹಾಗೂ UPI ಐಡಿಗಳಿಗೆ ಮಾಡಲಾಗಿದೆ: ಇಂಡಿಯನ್ ಬ್ಯಾಂಕ್ ಖಾತೆ ಸಂಖ್ಯೆ: 8092829124 – ₹25,000/- & ₹50,000/- ಸಿಟಿ ಯೂನಿಯನ್ ಬ್ಯಾಂಕ್ ಖಾತೆ ಸಂಖ್ಯೆ: 500101014308390 UPI ID: rahul1005prasad@okhdfcbank UPI…

ಮುಂದೆ ಓದಿ..
ಸುದ್ದಿ 

ಬೆಂಗಳೂರು: ಕಾರು ಖರೀದಿ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ ನಡೆದಿದೆ

Taluknewsmedia.com

Taluknewsmedia.com.ಬೆಂಗಳೂರು 20 ಆಗಸ್ಟ್ 2025ಶಿವಕುಮಾರ್ ಅವರ ದೂರಿನ ಪ್ರಕಾರ KA03 NB 5558 ನಂಬರಿನ ಕಾರು ಖರೀದಿಸಲು 30-05-2025 ರಂದು ಮಾರಾಟಗಾರ ಶ್ರೀಕಾಂತ್ ಅವರಿಗೆ ₹2.5 ಲಕ್ಷ ಮೊತ್ತವನ್ನು ಪಾವತಿಸಿದ್ದರು. ಉಳಿದ ₹9 ಲಕ್ಷ ನೀಡಿದ ಬಳಿಕ ವಾಹನ ಕೊಡುತ್ತೇನೆ ಎಂದು ಭರವಸೆ ನೀಡಿದರೂ, ಕಾರು ನೀಡದೇ ಹಣವನ್ನೂ ಮರಳಿಸದೇ ಸುಮ್ಮನಾಗಿದ್ದಾರೆ. ವಿಚಾರಿಸಲು ಕರೆ ಮಾಡಿದಾಗ, ಶ್ರೀಕಾಂತ್ ಅವರು “ಹಣ ಕೊಡೋದಿಲ್ಲ, ಕಾರೂ ಸಿಗೋದಿಲ್ಲ” ಎಂದು ಬೆದರಿಕೆ ಹಾಕಿರುವುದು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರುದಲ್ಲಿ ಉಲ್ಲೇಖವಾಗಿದೆ. ಈ ಪ್ರಕರಣದ ಕೊಡುಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆಅಪರಿಚಿತರ ಮಾತಿಗೆ ನಂಬಿಕೆ ಇಟ್ಟು ದೊಡ್ಡ ಮೊತ್ತವನ್ನು ಆನ್‌ಲೈನ್ ಮೂಲಕ ಪಾವತಿಸುವ ಮುನ್ನ ದಾಖಲೆಗಳ ಪರಿಶೀಲನೆ ಮಾಡಬೇಕು.

ಮುಂದೆ ಓದಿ..
ಸುದ್ದಿ 

ಅಫೀಮ್ ಸಾಗಾಟ ಬಯಲು – ಬೈಕ್‌ ಸಹಿತ ಆರೋಪಿಯ ಬಂಧನ

Taluknewsmedia.com

Taluknewsmedia.comಬೆಂಗಳೂರು: 20 ಆಗಸ್ಟ್ 2025ನಗರದಲ ಬಾಲಾಜಿ ಲೆಹೌಟ್ ಕೊಡಿಗೆಹಳ್ಳಿಲಿ ಮತ್ತೊಂದು ಮಾದಕ ವಸ್ತು ಪ್ರಕರಣ ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಆಧಾರದ ಮೇಲೆ 18 ಆಗಸ್ಟ್‌ 2025ರಂದು ಬೆಳಿಗ್ಗೆ 8 ರಿಂದ 9 ಗಂಟೆಯೊಳಗೆ ದಾಳಿ ನಡೆಸಿದ ಕೊಡುಗೆಹಳ್ಳಿ ಪೊಲೀಸರು, ಜಿಜೆ-05 ಎನ್‌ಡಬ್ಲ್ಯೂ-8254 ನಂಬರ್‌ದ ಸೈಂಡರ್ ಪ್ಲಸ್ ಬೈಕ್‌ನಲ್ಲಿ ಅಫೀಮ್ ಸಾಗಿಸುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಬಳಿ ಪತ್ತೆಯಾದ ಅಫೀಮ್ ಸಾರ್ವಜನಿಕರಿಗೆ ಮಾರಾಟ ಮಾಡಲು ತಂದು ಇಟ್ಟಿದ್ದಾನೆ ಎಂದು ಕೊಡುಗೆಹಳ್ಳಿ ಪೊಲೀಸರು ತಿಳಿಸಿದ್ದಾರೆ.ಬೈಕ್ ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು, ಆರೋಪಿಯ ವಿರುದ್ಧ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ತನಿಖೆ ಮುಂದುವರಿದಿದೆ.“ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದರೆ ಯಾರನ್ನೂ ಬಿಡುವುದಿಲ್ಲ. ನಗರವನ್ನು ಡ್ರಗ್ ಮುಕ್ತಗೊಳಿಸಲು ಗಟ್ಟಿಯಾದ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮುಂದೆ ಓದಿ..
ಸುದ್ದಿ 

ಬೆಂಗಳೂರು: ಯಲಹಂಕದಲ್ಲಿ ವ್ಯಾಪಾರಿಯ ಮೇಲೆ ಗುಂಪು ದಾಳಿ – ಜೀವ ಬೆದರಿಕೆ ಆರೋಪ

Taluknewsmedia.com

Taluknewsmedia.comಬೆಂಗಳೂರು 20 ಆಗಸ್ಟ್ 2025 ಯಲಹಂಕದ ಭದ್ರಪ್ಪ ಲೇಔಟ್‌ನಲ್ಲಿ ಗುಂಪು ದಾಳಿಯ ಪ್ರಕರಣ ಬೆಳಕಿಗೆ ಬಂದಿದೆ. ಮಟನ್ ಶಾಪ್ ನಡೆಸುತ್ತಿದ್ದ ವ್ಯಾಪಾರಿಯೊಬ್ಬರು ಕೊಡುಗೆಹಳ್ಳಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರಕಾರ, ಆಗಸ್ಟ್ 17ರಂದು ರಾತ್ರಿ ಸುಮಾರು 7 ಗಂಟೆಯ ಸಮಯದಲ್ಲಿ ಶೋಭಾ ತುಲೀಪ್ ಹೋಟೆಲ್ ಎದುರು ನವೀದ್ ಮಟನ್ ಕಾಪ್ ಅಂಗಡಿಯನ್ನು ಮುಚ್ಚಿ ಹತ್ತಿರದ ಎನ್‌ಟಿಐ ಮೈದಾನಕ್ಕೆ ತೆರಳಿದ್ದ ವೇಳೆ, ಸುಮಾರು 10–12 ಜನರ ಗುಂಪು ತಡೆದಿದ್ದು, ಮೂವರು ಅಪರಿಚಿತ ಯುವಕರು ಹಠಾತ್ ವಾಗ್ವಾದ ಆರಂಭಿಸಿದ್ದಾರೆ. ನವೀದ್ ಪಾಷಾ ಅವರ ಪ್ರಕಾರ, ಆ ಯುವಕರು ವಿಳಾಸ ಕೇಳಿ ಕಿರಿಕಿರಿ ಮಾಡಿದ್ದು, ಬಳಿಕ ದೈಹಿಕ ದಾಳಿ ನಡೆಸಿದ್ದಾರೆ. ಮುಖ ಹಾಗೂ ಮೈಮೇಲೆ ಕೈಗಳಿಂದ ಹೊಡೆದು ಬೈಯುತ್ತಿರುವ ಸಂದರ್ಭದಲ್ಲಿ, ದೂರುದಾರರ ತಮ್ಮ ಶಾಹುಲ್ ನವಾಜ್ ಜಗಳ ಬಿಡಿಸಲು ಬಂದಾಗ, ಅವನ ಮೇಲೆಯೂ ಹಲ್ಲೆ ನಡೆಸಲಾಗಿದೆ. ಇದರ ನಂತರ ಆರೋಪಿಗಳು “ಇವತ್ತು…

ಮುಂದೆ ಓದಿ..
ಸುದ್ದಿ 

ಬೆಂಗಳೂರು: ವಿದೇಶಿ ಪ್ರಜೆಗೆ ಮನೆ ಬಾಡಿಗೆ – ಮಹಿಳೆ ವಿರುದ್ಧ ಪ್ರಕರಣ

Taluknewsmedia.com

Taluknewsmedia.comಬೆಂಗಳೂರು: ವಿದೇಶಿ ಪ್ರಜೆಗೆ ಮನೆ ಬಾಡಿಗೆ – ಮಹಿಳೆ ವಿರುದ್ಧ ಪ್ರಕರಣ ಬೆಂಗಳೂರು 20 ಆಗಸ್ಟ್ 2025ನಗರದ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್, ಮಾರುತಿನಗರದಲ್ಲಿ ವಿದೇಶಿ ಪ್ರಜೆಗೆ ಅನಧಿಕೃತವಾಗಿ ಮನೆ ಬಾಡಿಗೆಗೆ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಆಗಸ್ಟ್ 17 ರಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಕೊಡಿಗೆಹಳ್ಳಿಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ, ಮಾರುತಿನಗರ 1ನೇ ಮುಖ್ಯರಸ್ತೆಯ ಮನೆ ನಂ.218, 1ನೇ ಮಹಡಿಯಲ್ಲಿ ವಾಸಿಸುತ್ತಿದ್ದ ವಿದೇಶಿ ಪ್ರಜೆಯ ಬಗ್ಗೆ ಮಾಹಿತಿ ದೊರಕಿತು. ಮನೆಯನ್ನು ಮಾಲೀಕರಾದ ಶ್ರೀಮತಿ ಗಂಗಾರಾಣಿ, ಸಂಜಯ್ ನಗರದ ನಿವಾಸಿ, ವಿದೇಶಿ ಪ್ರಜೆ ಡುಮೊ ಎಲ್.ಪಿ. ಫ್ರೆಡರಿಕ್ (39 ವರ್ಷ, ನೈಜೀರಿಯಾ ಮೂಲದವರು) ಅವರಿಗೆ ಬಾಡಿಗೆಗೆ ನೀಡಿರುವುದು ಪತ್ತೆಯಾಯಿತು. ಮನೆಯಿಂದ ದೊರೆತ ಮಾಹಿತಿಯ ಪ್ರಕಾರ, ಕಳೆದ 2 ತಿಂಗಳಿಂದ ಫ್ರೆಡರಿಕ್ ವಾಸವಾಗಿದ್ದು, ಪ್ರತಿ ತಿಂಗಳು ರೂ.9,450 ಬಾಡಿಗೆ ನೀಡುತ್ತಿದ್ದಾರೆ. ಆದರೆ, ಸಂಬಂಧಪಟ್ಟ…

ಮುಂದೆ ಓದಿ..
ಸುದ್ದಿ 

ಬೆಂಗಳೂರಿನ ತಿಮ್ಮಣ್ಣ ಲೇಔಟ್ ಕೊಡುಗೆ ಹಳ್ಳಿಯಲ್ಲಿ 54 ವರ್ಷದ ಉಮೇಶ್ ಕಾಣೆಯಾದ ಪ್ರಕರಣ

Taluknewsmedia.com

Taluknewsmedia.comಬೆಂಗಳೂರು 20 ಆಗಸ್ಟ್ 2025ತಿಮ್ಮಣ್ಣ ಲೇಔಟ್ ಕೊಡುಗೆಹಳ್ಳಿ ಎಲ್ಲಿ ವಾಸವಿರುವ 54 ವರ್ಷದ ಉಮೇಶ್ ಕಾಣೆಯಾದ ಪ್ರಕರಣ ದಾಖಲಾಗಿದೆ. ಕೊಡಿಗೆಹಳ್ಳಿ ಪೊಲೀಸರ ಪ್ರಕಾರ, ಯಶಸ್ ವಿ ಅವರು ನೀಡಿದ ಮಾಹಿತಿಯಂತೆ ಉಮೇಶ್ ತಮ್ಮ ಕುಟುಂಬ ಸಮೇತ ನಗರದ ಮೇಲ್ಕಂಡ ವಿಳಾಸದಲ್ಲಿ ವಾಸವಾಗಿದ್ದರು. ಇವರು ಮನೆಯಲ್ಲಿಯೇ ಇರುತ್ತಿದ್ದರೂ, ದಿನಾಂಕ 21-07-2025 ರಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮನೆಯಿಂದ ಹೊರಟ ಬಳಿಕ ವಾಪಸ್ ಮನೆಗೆ ಮರಳಿಲ್ಲ. ಹಿಂದೆಯೂ ಒಮ್ಮೆ ಮನೆಯಿಂದ ಹೊರಟು 15 ದಿನಗಳ ಬಳಿಕ ಮನೆಗೆ ವಾಪಸ್ ಬಂದಿದ್ದರು. ಆದರೆ ಈ ಬಾರಿ 10-08-2025 ರವರೆಗೂ ಕಾಯುತ್ತಿದ್ದರೂ ವಾಪಸ್ ಬಾರದ ಕಾರಣ, ಕುಟುಂಬಸ್ಥರು ಕೊಡುಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಧು-ಬಳಗ ಹಾಗೂ ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಾಣೆಯಾದ ಉಮೇಶ್ ಅವರ ವಯಸ್ಸು 54 ವರ್ಷ. ಇವರ ಚಹರೆ: ಕೋಲು ಮುಖ, ಬಿಳಿ…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವಿ ತಾಲೂಕ್ ಬಂಕಾಪುರದಲ್ಲಿ 18 ವರ್ಷದ ವಿದ್ಯಾರ್ಥಿನಿ ಕಾಣೆ..

Taluknewsmedia.com

Taluknewsmedia.comಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದ ಕೊಟ್ಟಿಗೇರಿ ಓಣಿಯಲ್ಲಿ 18 ವರ್ಷದ ಯುವತಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಪೊಲೀಸರ ಪ್ರಕಾರ, ಪ್ರತಿಕ್ಷಾ ಕಟ್ಟಿಮಣಿ ತಂದೆ ಜಗದೀಶ ಕಟ್ಟಿಮಣಿ, ವಯಸ್ಸು 18 ವರ್ಷ ಎಂಬ ವಿದ್ಯಾರ್ಥಿನಿ ಆಗಸ್ಟ್ 11 ರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತನ್ನ ಮನೆಯಿಂದ “ಆಧಾರ್ ಕಾರ್ಡ್ ಮತ್ತು SSLC ಮಾರ್ಕ್ಸ್ ಕಾರ್ಡ್ ಝರಾಕ್ಸ ಮಾಡಿಸಿಕೊಂಡು ಬರುತ್ತೇನೆ” ಎಂದು ಹೇಳಿಕೊಂಡು ಮನೆಯಿಂದ ಹೊರಟಿದ್ದಾಳೆ. ಆದರೆ ಅವಳು ಮನೆಗೆ ಮರಳಿಲ್ಲ ಕುಟುಂಬಸ್ಥರು ತುಂಬಾ ಆತಂಕಕ್ಕೊಳಗಾಗಿದ್ದಾರೆತಾಯಿ ವೀಣಾ ಕಟ್ಟಿಮಣಿ ಅವರು ತಮ್ಮ ಮಗಳು ಪತ್ತೆಯಾಗದೇ ಇರುವ ಹಿನ್ನೆಲೆಯಲ್ಲಿ 13 ಆಗಸ್ಟ್ ರಂದು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಹುಡುಕಾಟ ಮುಂದುವರೆಸಿದ್ದಾರೆ : ವರದಿ ಪ್ರಮೋದ್ ಜನಗೇರಿ ಹಾನಗಲ್ ತಾಲೂಕ್ ಆಲದಕಟ್ಟಿ ತಾಲೂಕ್ ನ್ಯೂಸ್ .ಹಾವೇರಿ 6360821691 https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ಶಿಗ್ಗಾಂವಿ ತಾಲೂಕ್ ಬಂಕಾಪುರದಲ್ಲಿ 18 ವರ್ಷದ ವಿದ್ಯಾರ್ಥಿನಿ ಕಾಣೆ

Taluknewsmedia.com

Taluknewsmedia.comಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದ ಕೊಟ್ಟಿಗೇರಿ ಓಣಿಯಲ್ಲಿ 18 ವರ್ಷದ ಯುವತಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಪ್ರತಿಕ್ಷಾ ಕಟ್ಟಿಮಣಿ ತಂದೆ ಜಗದೀಶ ಕಟ್ಟಿಮಣಿ, ವಯಸ್ಸು 18 ವರ್ಷ ಎಂಬ ವಿದ್ಯಾರ್ಥಿನಿ ಆಗಸ್ಟ್ 11 ರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತನ್ನ ಮನೆಯಿಂದ “ಆಧಾರ್ ಕಾರ್ಡ್ ಮತ್ತು SSLC ಮಾರ್ಕ್ಸ್ ಕಾರ್ಡ್ ಝರಾಕ್ಸ ಮಾಡಿಸಿಕೊಂಡು ಬರುತ್ತೇನೆ” ಎಂದು ಹೇಳಿಕೊಂಡು ಮನೆಯಿಂದ ಹೊರಟಿದ್ದಾಳೆ. ಆದರೆ ಅವಳು ಮನೆಗೆ ಮರಳಿಲ್ಲ ಕುಟುಂಬಸ್ಥರು ತುಂಬಾ ಆತಂಕಕ್ಕೊಳಗಾಗಿದ್ದಾರೆ ತಾಯಿ ವೀಣಾ ಕಟ್ಟಿಮಣಿ ಅವರು ತಮ್ಮ ಮಗಳು ಪತ್ತೆಯಾಗದೇ ಇರುವ ಹಿನ್ನೆಲೆಯಲ್ಲಿ 13 ಆಗಸ್ಟ್ ರಂದು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಹುಡುಕಾಟ ಮುಂದುವರೆಸಿದ್ದಾರೆ : ವರದಿ ಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691

ಮುಂದೆ ಓದಿ..