ಸುದ್ದಿ 

ಟವರ್‌ನಿಂದ ಕೇಬಲ್ ಕತ್ತರಿಸಿ ಕಳ್ಳತನ – Airtel BTS ನಿಂದ ₹25,000 ಮೌಲ್ಯದ ತಂತಿ ಕಳವು

Taluknewsmedia.com

Taluknewsmedia.comಬೆಂಗಳೂರು ಗ್ರಾಮಾಂತರ, ಜುಲೈ 14:2025 ಇಂಡಸ್ ಕಂಪನಿಗೆ ಸೇರಿದ ಗನ್ ಸೈಟ್ ಎಂಬ ಸಹಕಂಪನಿಯ ಪೆಟ್ರೋಲಿಂಗ್ ಸೂಪರ್‌ವೈಸರ್ ನೀಡಿದ ದೂರಿನ ಮೇರೆಗೆ, ದೊಡ್ಡಬಳ್ಳಾಪುರ–ದೇವನಹಳ್ಳಿ–ರಾಜಾನುಕುಂಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಂಪನಿಯ ಬಿಟಿಎಸ್ ಟವರ್‌ಗಳಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪೆಟ್ರೋಲಿಂಗ್ ಸೂಪರ್‌ವೈಸರ್‌ರಾಗಿ ಕಳೆದ 2 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನರಸಿಂಹಮೂರ್ತಿ ಬಿ ರ್ ಅವರು, ಜುಲೈ 10ರಂದು ಬೆಳಿಗ್ಗೆ ಟವರ್‌ ವೀಕ್ಷಣೆ ಮಾಡುವಾಗ ಶೆಲ್ಫ್‌ ಡೋರ್ ಮುರಿದು ಒಳನುಗ್ಗಿರುವುದು ಗಮನಿಸಿ ಪರಿಶೀಲನೆ ನಡೆಸಿದಾಗ, ಕಲಬುರ್ಗಿಯಿಂದ ಅಳವಡಿಸಲಾಗಿದ್ದ Airtel BTS ಗೆ ಸೇರಿದ ₹25,000 ಮೌಲ್ಯದ 450-500 ಮೀಟರ್ ಉದ್ದದ ಕೇಬಲ್‌ಗಳನ್ನು ಕತ್ತರಿಸಿಕೊಂಡು ಕಳ್ಳತನ ಮಾಡಲಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಕೂಡಲೇ ಕಂಪನಿಯ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ನರಸಿಂಹಮೂರ್ತಿ ಬಿ ಆರ್ ಜುಲೈ 11 ರಂದು ಮಧ್ಯಾಹ್ನ 12:20ಕ್ಕೆ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಯಲಹಂಕ…

ಮುಂದೆ ಓದಿ..
ಸುದ್ದಿ 

ಕುವೈತ್‌ನಲ್ಲಿ ಉದ್ಯೋಗಿಯಾಗಿದ್ದ ಪತಿ ಸಂಪರ್ಕವಿಲ್ಲದೆ ಕಾಣೆ: ಪತ್ನಿಯಿಂದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು

Taluknewsmedia.com

Taluknewsmedia.comಬೆಂಗಳೂರು, ಜುಲೈ 14:2025 ಬೆಂಗಳೂರು ನಗರದಲ್ಲಿ ಭಾತರ್ ನಗರ, ಥಣಿಸಂದ್ರ ಮೈನ್‌ರೋಡ್‌ನ ನಿವಾಸಿಯಾಗಿರುವ ಮಹಿಳೆಯೊಬ್ಬರು ತಮ್ಮ ಪತಿ ಕಳೆದ ಕೆಲವು ದಿನಗಳಿಂದ ಸಂಪರ್ಕವಿಲ್ಲದೇ ಕಾಣೆಯಾಗಿರುವ ಬಗ್ಗೆ ಯಲಹಂಕ ಉಪನಗರ ಸಂಪಿಗೆಹಳ್ಳಿಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರೇಷ್ಮಾ ಅವರ ಹೇಳಿಕೆಯ ಪ್ರಕಾರ”ನಾನು ನಂ.32, ಅಬುಬಕರ್ ಮಸೀದಿ ಹತ್ತಿರ, ಭಾತರ್ ನಗರ, ಥಣಿಸಂದ್ರ ಮೈನ್‌ರೋಡ್, ಬೆಂಗಳೂರು ನಗರದಲ್ಲಿ ನನ್ನ ಪತಿ ಮತ್ತು ಮೂರು ಮಕ್ಕಳೊಂದಿಗೆ ವಾಸಿಸುತ್ತಿದ್ದೇನೆ. ಗೃಹಿಣಿಯಾಗಿರುವ ನಾನು, ನನ್ನ ಗಂಡರಾದ ಶೇಕ್ ಮುನ್ನ ಬಿನ್ ಶೇಕ್ ಅಬ್ದುಲ್ ಜೂರ್ (ವಯಸ್ಸು 50) ಅವರು ಕುವೈತ್‌ನಲ್ಲಿ ಡ್ರೈವರ್ ಆಗಿ ಉದ್ಯೋಗದಲ್ಲಿದ್ದಾರೆ. ದಿನಾಂಕ 10/07/2025ರಂದು ಬೆಳಿಗ್ಗೆ ಸುಮಾರು 7 ಗಂಟೆಯಿಂದ ಅವರಿಂದ ಯಾವುದೇ ರೀತಿಯ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸಂಖ್ಯೆಯಾದ 9538775785 ಗೆ ಕರೆ ಮಾಡಿದರೂ ಅದು ಸ್ವಿಚ್ ಆಫ್ ಆಗಿದೆ.” ಅದರೊಂದಿಗೆ, “ನಾವು ನಮ್ಮ ಕುಟುಂಬದ ಸಂಬಂಧಿಕರು ಹಾಗೂ ಪರಿಚಿತರಿಂದ…

ಮುಂದೆ ಓದಿ..
ಸುದ್ದಿ 

ಮನೆಗೆ ಬೀಗ ಹಾಕಿದ್ದಾಗ ಕಳ್ಳತನ – 1.70 ಲಕ್ಷ ಮೌಲ್ಯದ ನಗದು ಹಾಗೂ ಬೆಳ್ಳಿ ವಸ್ತುಗಳ ಕಳ್ಳತನ

Taluknewsmedia.com

Taluknewsmedia.comಬೆಂಗಳೂರು, ಜುಲೈ 14:2025 ನಗರದ ಯಲಹಂಕದ ಬೆಳ್ಳಿಹಳ್ಳಿ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನಿಲಯದಲ್ಲಿ ಕುಟುಂಬ ಸಮೇತ ಹೊರಗೆ ಹೋಗಿದ್ದಾಗ, ಮನೆಯಲ್ಲಿ ಬೀಗ ಹಾಕಿದ್ದುದನ್ನು ಬಹುಶಃ ಗಮನಿಸಿದ ಕಳ್ಳರು, ಗೇಟ್ ಹಾಗೂ ಬಾಗಿಲಿನ ಬೀಗವನ್ನು ಒಡೆದು ಒಳನುಗ್ಗಿ ಸುಮಾರು ₹1,70,000 ಮೌಲ್ಯದ ನಗದು ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಹರೀಶ ಪದ್ಮನಾಭ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ 10 ಜುಲೈ 2025 ರಂದು ಬೆಳಿಗ್ಗೆ 11 ಗಂಟೆಗೆ ಬನಶಂಕರಿಗೆ ತೆರಳಿದ್ದರು. ಮನೆಗೆ ಬೀಗ ಹಾಕಿ ತೆರಳಿದ್ದ ಅವರು 11 ಜುಲೈ 2025 ರಂದು ಮಧ್ಯರಾತ್ರಿಯ ವೇಳೆ ಮನೆಗೆ ಹಿಂತಿರುಗಿದಾಗ ಗೇಟ್, ಬಾಗಿಲಿನ ಬೀಗಗಳು ಒಡೆಯಲಾಗಿದ್ದನ್ನು ಗಮನಿಸಿದರು. ತಕ್ಷಣವೇ ಮನೆಯೊಳಗೆ ಪರಿಶೀಲನೆ ನಡೆಸಿದಾಗ, ಮೊದಲನೆ ಬೀರುವನ್ನು ಬಲವಂತವಾಗಿ ತೆರೆದು, ಅದರಲ್ಲಿ ಇಟ್ಟಿದ್ದ ₹1,00,000 ನಗದು, ₹20,000 ಚಿಲ್ಲರೆ ಹಣ ಹಾಗೂ ಸುಮಾರು 500ಗ್ರಾಂ ತೂಕದ…

ಮುಂದೆ ಓದಿ..
ಸುದ್ದಿ 

ಆನ್‌ಲೈನ್‌ OLX ವಂಚನೆ: ದಂಪತಿಯ ₹4.15 ಲಕ್ಷ ನಷ್ಟ – ಸೈಬರ್ ಕ್ರೈಂ ಠಾಣೆಗೆ ದೂರು

Taluknewsmedia.com

Taluknewsmedia.comಬೆಂಗಳೂರು, ಜುಲೈ 14:2025 ಆನ್‌ಲೈನ್‌ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇತ್ತೀಚೆಗಷ್ಟೇ ಬೆಂಗಳೂರಿನ ದಂಪತಿ ಒಬ್ಬರು ಹಳೆಯ ವಾಹನ ಮಾರಾಟ ಮಾಡುವಾಗ OLX ಪ್ಲಾಟ್‌ಫಾರ್ಮ್‌ನಲ್ಲಿ ₹4.15 ಲಕ್ಷ ವಂಚಿತರಾಗಿರುವ ಘಟನೆ ನಡೆದಿದೆ. ಶೇಖರ್ ದುಗ್ಗಿರಲ ಅವರು ನೀಡಿರುವ ದೂರಿನ ಪ್ರಕಾರ, ಅವರು ದಿನಾಂಕ 04/07/2025 ರಂದು ತಮ್ಮ ಹಳೆಯ ವಾಹನವನ್ನು OLX ಮೂಲಕ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ವೇಳೆ ಖರೀದಿದಾರನಂತೆ ನಟನೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬನು ಅವರನ್ನು ಸಂಪರ್ಕಿಸಿ, ವಾಹನ ಖರೀದಿಸುವ ನೆಪದಲ್ಲಿ ನಂಬಿಕೆ ಮೂಡಿಸಿ ಹಣ ಪಾವತಿಸಬೇಕೆಂದು ಒತ್ತಾಯಿಸಿದ್ದಾನೆ. ದಂಪತಿಗಳು ನಂಬಿಕೆಗೆ ಒಳಗಾಗಿ ತಮ್ಮಿಂದ ಕೆಳಗಿನಂತೆ ವಿವಿಧ ಆನ್‌ಲೈನ್‌ ಪಾವತಿ ವಿಧಾನಗಳ ಮೂಲಕ ಹಣ ವರ್ಗಾಯಿಸಿದ್ದಾರೆ: ₹2,00,000 – IMPS ಮೂಲಕ Sekhar Duggirala ಮತ್ತು Arti Duggirala ಅವರ ಜಂಟಿ ಬ್ಯಾಂಕ್ ಖಾತೆಗ ₹90,000 – Sekhar Duggirala ಗೆ UPI…

ಮುಂದೆ ಓದಿ..
ಸುದ್ದಿ 

ಬೆಳಿಕಾಂ ಲೇಔಟ್ ಮೆಡಿಕಲ್ ಅಂಗಡಿಯಲ್ಲಿ ₹3.7 ಲಕ್ಷ ನಗದು ಮತ್ತು ಮೊಬೈಲ್ ಕಳ್ಳತನ – ಕೆಲಸಗಾರನ ಮೇಲೆ ಪ್ರಕರಣ

Taluknewsmedia.com

Taluknewsmedia.comಬೆಂಗಳೂರು, ಜುಲೈ 14:2025 ನಗರದ ಬೆಳಿಕಾಂ ಲೇಔಟ್ 1ನೇ ಕ್ರಾಸ್‌ನಲ್ಲಿರುವ ಪಟೇಲ್ ಮೆಡಿಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಅಂಗಡಿಯ ಕ್ಯಾಷ್ ಕೌಂಟರ್‌ನಿಂದ ₹3.7 ಲಕ್ಷ ನಗದು ಹಾಗೂ ಮೊಬೈಲ್ ಫೋನ್ ಕಳ್ಳತನ ಮಾಡಿದ ಘಟನೆ ವರದಿಯಾಗಿದೆ. ಸಂಪಿಗೆಹಳ್ಳಿ ಪೋಲೀಸ್ ಠಾಣೆಗೆ ದೂರು ನೀಡಿದ ಅಂಗಡಿ ಮಾಲೀಕರ ಹೇಳಿಕೆಗೆ ಪ್ರಕಾರ, ದೋಲಾರಮ್ ಅಲಿಯಾಸ್ ದಿಲೀಫ್ ಪಟೇಲ್ ಎಂಬಾತ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. 08/07/2025ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ, ಅಂಗಡಿಯಲ್ಲಿ ಇಡಲಾಗಿದ್ದ ನಗದು ಮತ್ತು ಮೊಬೈಲ್ ಕಾಣೆಯಾಗಿದ್ದು, ಶಂಕೆ ವ್ಯಕ್ತಪಡಿಸಿದ ಮಾಲೀಕರು ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಆರೋಪಿಯು ಕಳ್ಳತನ ಮಾಡುತ್ತಿರುವ ದೃಶ್ಯಗಳು ಪತ್ತೆಯಾಗಿವೆ. ಕಳ್ಳತನದ ನಂತರ ಆರೋಪಿಗೆ ಸಂಪರ್ಕ ಸಾಧಿಸಲು ಯತ್ನಿಸಿದರೂ, ಅವನ ಫೋನ್ (7259528653) ಸ್ವಿಚ್ ಆಫ್ ಆಗಿತ್ತು. ಪರಿಣಾಮವಾಗಿ, ಮಾಲೀಕರು ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಎಫ್‌ಐಆರ್…

ಮುಂದೆ ಓದಿ..
ಸುದ್ದಿ 

ಉದ್ಯೋಗದ ನಂಬಿಕೆ ಕಲ್ಪಿಸಿ ₹7 ಲಕ್ಷ ವಂಚನೆ – ಅಪರಿಚಿತ ವ್ಯಕ್ತಿಗೆ ಎಫ್‌ಐಆರ್

Taluknewsmedia.com

Taluknewsmedia.comಬೆಂಗಳೂರು, ಜುಲೈ 14:2025 ಉದ್ಯೋಗ ನೀಡುವ ನೆಪದಲ್ಲಿ ನಂಬಿಕೆ ಹುಟ್ಟುಹಾಕಿ ಒಟ್ಟು ₹7,00,000 ನಗದು ವಂಚಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ವಿದ್ಯಾರಣ್ಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬೆಲೆಗ್ರಾಮ ನಲೆ ಮೂಲದ ಯುವಕನೊಬ್ಬನು ಕೆಲಸ ಹುಡುಕುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕಮಿಷನ್ ಆಧಾರಿತ ಉದ್ಯೋಗ ನೀಡುತ್ತೇನೆಂದು ಹೇಳಿ ಪರಿಚಯಕ್ಕೆ ಬಂದಿದ್ದಾರೆ. ಮೊದಲ ಹಂತದಲ್ಲಿ ₹20,000, ನಂತರ ₹10,000, ₹5,00,000 ಮತ್ತು ₹13,50,000 ರಷ್ಟು ಹಣವನ್ನು ಹಂತ ಹಂತವಾಗಿ ಹೂಡಿಕೆಗೆ ರೂಪದಲ್ಲಿ ನೀಡಲಾಗಿದೆ. ಹೀಗಿರುವಾಗ, ಹೆಚ್ಚಿನ ಲಾಭದ ನಂಬಿಕೆ ಉಂಟುಮಾಡಿದ ವ್ಯಕ್ತಿಯು, “ಹೂಡಿದ ಹಣವನ್ನು ಹಿಂದಕ್ಕೆ ಪಡೆಯಬೇಕಾದರೆ ₹2,00,000 ಸೆಕ್ಯುರಿಟಿ ಡಿಪಾಸಿಟ್ ನೀಡಿ” ಎಂದು ಬೇಡಿಕೆ ಇಟ್ಟಿದ್ದಾನೆ. ಪೀಡಿತರು ಅದರಂತೆ ಸೆಕ್ಯುರಿಟಿ ಡಿಪಾಸಿಟ್ ರೂಪದಲ್ಲಿ ಹಣ ನೀಡಿದರೂ ಸಹ, ಯಾವುದೇ ಹಣವನ್ನು ಮರಳಿಸದೆ ನಾಪತ್ತೆಯಾಗಿದ್ದಾನೆ. ಒಟ್ಟು ₹7 ಲಕ್ಷದ ವಂಚನೆ ನಡೆದಿರುವ ಈ ಸಂಬಂಧ ಪೀಡಿತರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ…

ಮುಂದೆ ಓದಿ..
ಸುದ್ದಿ 

ಮಹಿಳೆಯ ಮಾಂಗಲ್ಯ ಸರ ಕಳವಿಗೆ ಸಂಬಂಧಿಸಿ ಎಫ್‌ಐಆರ್

Taluknewsmedia.com

Taluknewsmedia.com– ಬೆಂಗಳೂರು, ಜುಲೈ 14:2025 ನಗರದ ಹಲಸೂರು ಪ್ರದೇಶದಲ್ಲಿ ನಿದ್ರೆ ಮಧ್ಯೆ ಕಳ್ಳತನ ನಡೆದಿರುವ ಘಟನೆ ವರದಿಯಾಗಿದ್ದು, ಮಹಿಳೆಯ ಮಾಂಗಲ್ಯ ಸರ ಕಳವಾಗಿರುವ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಶ್ರೀಮತಿ ಸರಸ್ವತಿ ಎ. ಆರ್. ಎಂಬವರ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರು ಹಲಸೂರಿನಲ್ಲಿರುವ ಪಿಎಂಎಸ್ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮ ಗಂಡ ಮತ್ತು ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಘಟನೆ ನಡೆದಿದೆ ಎನ್ನಲಾಗಿದೆ. ಸರಸ್ವತಿ ಅವರ ಪತಿ ಪೋಸ್ಟ್ ಆಫೀಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಅವರು 10-07-2025 ರಂದು ರಾತ್ರಿ ಪಾಳಿಯ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ, ಮನೆಯಲ್ಲಿ ಸರಸ್ವತಿ ಅವರು ತಮ್ಮ ರೂಮ್‌ನ ಕಿಟಕಿಯನ್ನು ತೆರೆದು ಮಲಗಿದ್ದರು. ಮಧ್ಯರಾತ್ರಿ ಸುಮಾರು 2:00 ಗಂಟೆಗೆ ನಿದ್ರೆಗೆ ಹೋಗಿದ್ದ ಅವರು, ಸುಮಾರು 3:45ರ ವೇಳೆಗೆ ಎಚ್ಚರಗೊಂಡಾಗ, ಅವರ ಕುತ್ರಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ…

ಮುಂದೆ ಓದಿ..
ಸುದ್ದಿ 

ಯಲಹಂಕದಲ್ಲಿ ಎಂ.ಡಿ.ಎಂ.ಎ ಮಾರಾಟ – ಇಬ್ಬರು ವಿದೇಶಿಯರ ವಿರುದ್ಧ ಎನ್‌ಡಿಪಿಎಸ್ ಕೇಸು ದಾಖಲು

Taluknewsmedia.com

Taluknewsmedia.comಬೆಂಗಳೂರು, ಜುಲೈ 12 :2025 ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಅಕ್ರಮ ಮಾರಾಟದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ವಿದೇಶಿಯರನ್ನು ಬಂಧಿಸಿದ್ದಾರೆ.‌ ದಿನಾಂಕ 10/07/2025 ರಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗೆ ಬಾತ್ಮೀದಾರರಿಂದ ಮಾಹಿತಿ ಬಂದಿದ್ದು, ಯಲಹಂಕದ ವಿದ್ಯಾರಣ್ಯಪುರ ಹತ್ತಿರದ ಒಂದು ಮನೆಯಲ್ಲಿರುವ ಇಬ್ಬರು ವಿದೇಶೀಯರು – 1) ಅಡ್ಮಾಕೋ ಬ್ರೈಟ್ ಮತ್ತು 2) ಎಂಕೆಟಾಯಿ ಕೊಫಿ ಎಂಬವರು ತಮ್ಮ ವಸತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮೆಥಾಂಫೆಟಮಿನ್/ಎಂ.ಡಿ.ಎಂ.ಎ ಅನ್ನು ಸಂಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡಲು ಉದ್ದೇಶಿಸಿದ್ದಾಗಿ ತಿಳಿದುಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ, ಆರೋಪಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, ಮಾದಕ ವಸ್ತುಗಳು ಅಕ್ರಮವಾಗಿ ಸಿಕ್ಕಿದ್ದು, ಆರೋಪಿಗಳು ಎನ್‌ಡಿಪಿಎಸ್ ಆಕ್ಟ್ 1985 ಪ್ರಕಾರ…

ಮುಂದೆ ಓದಿ..
ಸುದ್ದಿ 

ಸೈಟ್ ಹೆಸರಿನಲ್ಲಿ ₹33.25 ಲಕ್ಷ ವಂಚನೆ ಜೀವ ಬೆದರಿಕೆ ನೀಡಿದ ವ್ಯಕ್ತಿಗೆ ವಿರುದ್ಧ ಎಫ್‌ಐಆರ್

Taluknewsmedia.com

Taluknewsmedia.comಬೆಂಗಳೂರು, ಜುಲೈ 12:2025 ನಗರದ ನಿವಾಸಿ ಯುವತಿಗೆ ಸೈಟ್ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿ, ನಂತರ ಜೀವ ಬೆದರಿಕೆ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಮಾರನಹಳ್ಳಿ ಗ್ರಾಮದ ರವಿಕುಮಾರ್ ಎಸ್.ವಿ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಜನಿ ಡಿ ಕೆ ಅವರು ನೀಡಿದ ದೂರಿನ ಪ್ರಕಾರ, ಅವರು ತಮ್ಮ ಅಪ್ಪ-ಅಮ್ಮನೊಂದಿಗೆ ವಾಸವಾಗಿದ್ದು, ಸುಮಾರು 5 ವರ್ಷಗಳಿಂದ ರವಿಕುಮಾರ್ ಎಸ್.ವಿ ಎಂಬ ವ್ಯಕ್ತಿಯ ಪರಿಚಯದಲ್ಲಿದ್ದರು. ಈತನು ಅವರ ಅಣ್ಣ ಹರೀಶಕುಮಾರ್ ಅವರ ಸ್ನೇಹಿತನಾಗಿದ್ದರಿಂದ ಆಗಾಗ ಅವರ ಮನೆಯಲ್ಲಿ ಬರುತ್ತಿದ್ದನು. ರಜನಿ ಡಿ ಕೆ ಅವರ ಕುಟುಂಬವು ಎರಡು ವರ್ಷಗಳ ಹಿಂದೆ ದೊಡ್ಡ ಜಾಲ ಗ್ರಾಮದ ಜಮೀನನ್ನು ಮಾರಾಟ ಮಾಡಿ ₹50 ಲಕ್ಷ ಹಣ ಪಡೆದಿತ್ತು. ಈ ಹಣದಿಂದ ಅವರು ಸೈಟ್ ಖರೀದಿಸಲು ಇಚ್ಛಿಸಿದರು. ಈ ಸಂದರ್ಭದಲ್ಲಿ ರವಿಕುಮಾರ್ ಎಸ್.ವಿ “ನಾನು ನಿಮಗೆ ಉತ್ತಮ…

ಮುಂದೆ ಓದಿ..