ಸುದ್ದಿ 

ಕಡಿಮೆ ಬಡ್ಡಿಗೆ ಲೋನ್ ಕೊಡಿಸ್ತೀನಿ ಅಂತ ಜನರನ್ನು ವಂಚಿಸಿದ ಮಹಿಳೆ ಬಂಧನ

Taluknewsmedia.com

Taluknewsmedia.comಕಡಿಮೆ ಬಡ್ಡಿಗೆ ಲೋನ್ ಕೊಡಿಸ್ತೀನಿ ಅಂತ ಜನರನ್ನು ವಂಚಿಸಿದ ಮಹಿಳೆ ಬಂಧನ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುತ್ತೇನೆ ಎಂದು ನಂಬಿಸಿ ಜನರನ್ನು ವಂಚಿಸಿದ ಮಹಿಳೆ ಬಂಧನಕ್ಕೆ ಒಳಗಾಗಿದ್ದಾಳೆ. ಬಂಧಿತಳನ್ನು ನಯನಾ ಎಂದು ಗುರುತಿಸಲಾಗಿದೆ. ನಯನಾ ವಿರುದ್ಧ ಕ್ರಮ ಕೈಗೊಂಡಿರುವವರು ಬಸವೇಶ್ವರ ನಗರ ಪೊಲೀಸರು, ಅವರು ಬಂಧನದ ಬಳಿಕ ಆಕೆಯನ್ನು ಪರಪ್ಪನ ಅಗ್ರಹಾರ ಸೆರೆಮನೆಗೆ ಕಳುಹಿಸಿದ್ದಾರೆ. ವಂಚನೆ ಹೇಗೆ ನಡೆದಿದೆ: ನಯನಾ, “ಸುಬ್ಬಲಕ್ಷ್ಮಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್” ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಶೇಕಡಾ 1% ಬಡ್ಡಿದರದಲ್ಲಿ ಸಾಲ ಕೊಡಿಸುತ್ತೇನೆ ಎಂದು ಜನರನ್ನು ನಂಬಿಸಿದ್ದಳು. ಆಕೆ ಮತ್ತು ಆಕೆಯ ಸಹಚರರು ಸಾಲ ಪಡೆಯುವ ಮೊದಲು ಮೂರು ತಿಂಗಳ ಇ.ಎಂ.ಐ ಮುಂಗಡವಾಗಿ ಕಟ್ಟಬೇಕು ಎಂದು ಹೇಳಿ ಹಣ ಪಡೆದುಕೊಂಡಿದ್ದಾರೆ. ಸುಮಾರು 15 ಜನರಿಂದ ಪ್ರತಿ ತಲೆಗೆ 30,000 ರೂಪಾಯಿ ಪಡೆದಿದ್ದು, ಒಟ್ಟು ₹12,22,000 ರಷ್ಟು ಮೊತ್ತವನ್ನು ವಂಚನೆ ಮಾಡಿದ್ದಾರೆ ಎಂದು ಪೊಲೀಸರು…

ಮುಂದೆ ಓದಿ..
ಸುದ್ದಿ 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂವರು ಅಂತರ್ ಜಿಲ್ಲಾ ದನ ಕಳ್ಳರ ಬಂಧನ

Taluknewsmedia.com

Taluknewsmedia.comಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂವರು ಅಂತರ್ ಜಿಲ್ಲಾ ದನ ಕಳ್ಳರ ಬಂಧನ ಚಿಕ್ಕಮಗಳೂರು, ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ದನ ಕಳ್ಳತನದಲ್ಲಿ ತೊಡಗಿದ್ದ ಮೂವರು ಅಂತರ್ ಜಿಲ್ಲಾ ಕಳ್ಳರನ್ನು ಬಣಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಯೂನಿಸ್, ನಾಸಿರ್, ಮತ್ತು ಇಕ್ಬಾಲ್ ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ: ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು.ಪೊಲೀಸರು ಈ ಪ್ರಕರಣಗಳ ತನಿಖೆ ನಡೆಸುತ್ತಿದ್ದ ವೇಳೆ ಆರೋಪಿಗಳ ಸುಳಿವು ಸಿಕ್ಕಿದ್ದು, ಮೂವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಪರೇಷನ್ ವಿವರ: ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮಾರುತಿ ರಿಟ್ಜ್ ಕಾರು ವಶಪಡಿಸಿಕೊಳ್ಳಲಾಗಿದೆ.ಪೊಲೀಸರು ಆರೋಪಿಗಳಿಂದ ದನ ಕಳ್ಳತನದ ಮಾದರಿ, ಮಾರಾಟದ ಜಾಲ ಹಾಗೂ ಇತರ ಸಹಚರರ ಮಾಹಿತಿ ಪಡೆಯಲು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬಂಧಿತರು ಚಿಕ್ಕಮಗಳೂರು, ಉಡುಪಿ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಅನೇಕ…

ಮುಂದೆ ಓದಿ..
ಸುದ್ದಿ 

ವೈದ್ಯ ಬಸವರಾಜ್ ಗುರುಲಿಂಗಪ್ಪ ಕಿಡ್ನಾಪ್ ಪ್ರಕರಣ – ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಪ್ಪಾಸಾಹೇಬ್ ಜನವಾಡ ಸೇರಿ ಇಬ್ಬರು ಅರೆಸ್ಟ್!

Taluknewsmedia.com

Taluknewsmedia.comವೈದ್ಯ ಬಸವರಾಜ್ ಗುರುಲಿಂಗಪ್ಪ ಕಿಡ್ನಾಪ್ ಪ್ರಕರಣ – ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಪ್ಪಾಸಾಹೇಬ್ ಜನವಾಡ ಸೇರಿ ಇಬ್ಬರು ಅರೆಸ್ಟ್! ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ ವೈದ್ಯರ ಅಪಹರಣ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಬಾಗಲಕೋಟೆ ಜಿಲ್ಲೆಯ ಹುನನಾಪುರ ಮೂಲದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಪ್ಪಾಸಾಹೇಬ್ ಜನವಾಡ ಹಾಗೂ ಅವರ ಸಂಬಂಧಿ ಮಂಜು ರೂಗಿರನ್ನು ಚಂದ್ರಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂರು ತಿಂಗಳ ಹಿಂದೆ ನಡೆದಿದ್ದ ಈ ಅಪಹರಣ ಪ್ರಕರಣದಲ್ಲಿ ಆರೋಪಿಗಳು ವೈದ್ಯ ಬಸವರಾಜ್ ಗುರುಲಿಂಗಪ್ಪರನ್ನು ಜುಲೈ 17ರಂದು ವಿಜಯನಗರದ ಅತ್ತಿಗುಪ್ಪೆ ಪ್ರದೇಶದಿಂದ ಕಾರಿನಲ್ಲಿ ಅಪಹರಿಸಿ ನೇರವಾಗಿ ಬಾಗಲಕೋಟೆಗೆ ಕರೆದೊಯ್ದಿದ್ದರು. ನಂತರ 75 ಲಕ್ಷ ರೂ. ಹಣಕ್ಕೆ ಕುಟುಂಬದಿಂದ ಬೇಡಿಕೆ ಇಟ್ಟಿದ್ದರು. ಅಪಹರಣದ ಮರುದಿನವೇ ವೈದ್ಯರ ಕುಟುಂಬಕ್ಕೆ ಕರೆ ಮಾಡಿ “ಹಣವನ್ನು ಅಕೌಂಟ್‌ಗೆ ಜಮೆ ಮಾಡದಿದ್ದರೆ ಅನಿಷ್ಟ ಆಗುತ್ತದೆ” ಎಂದು ಬೆದರಿಕೆ ಹಾಕಿದ ಆರೋಪ. ಈ ಕುರಿತು ವೈದ್ಯರ ಸೋದರಪುತ್ರ…

ಮುಂದೆ ಓದಿ..
ಸುದ್ದಿ 

ಆಡುಗೋಡಿ C.A.R ದಕ್ಷಿಣ ಕ್ವಾರ್ಟರ್ಸ್ ಮೈದಾನದಲ್ಲಿ ನಿರ್ಮಿತ ಬ್ಯಾಡ್ಮಿಂಟನ್ ಕೋರ್ಟ್‌ – ಖರ್ಚಿನ ವಿವರ ಎಲ್ಲಿ?

Taluknewsmedia.com

Taluknewsmedia.comಆಡುಗೋಡಿ C.A.R ದಕ್ಷಿಣ ಕ್ವಾರ್ಟರ್ಸ್ ಮೈದಾನದಲ್ಲಿ ನಿರ್ಮಿತ ಬ್ಯಾಡ್ಮಿಂಟನ್ ಕೋರ್ಟ್‌ – ಖರ್ಚಿನ ವಿವರ ಎಲ್ಲಿ? ಬೆಂಗಳೂರು ದಕ್ಷಿಣ ಸಂಸದರ ನಿಧಿ ಅಡಿಯಲ್ಲಿ, ಆಡುಗೋಡಿಯ ಸಿ.ಎ.ಆರ್ ದಕ್ಷಿಣ (ನಗರ ಮೀಸಲು ಪೊಲೀಸ್ ಪಡೆ) ಕ್ವಾರ್ಟರ್ಸ್ ಮೈದಾನದಲ್ಲಿ ನಿರ್ಮಿಸಿರುವ ನೂತನ ಬ್ಯಾಡ್ಮಿಂಟನ್ ಕೋರ್ಟ್‌ಗೆ ಭರ್ಜರಿ ಉದ್ಘಾಟನಾ ಸಮಾರಂಭ ನಡೆಯಿತು. ಆದರೆ ಈ ಕ್ರೀಡಾ ಸೌಲಭ್ಯ ನಿರ್ಮಾಣಕ್ಕೆ ಖರ್ಚಾದ ಮೊತ್ತ, ಅದರ ವಿವರ ಹಾಗೂ ಪಾರದರ್ಶಕತೆ ಬಗ್ಗೆ ಯಾವುದೇ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗಿಲ್ಲ ಎಂಬುದು ಪ್ರಶ್ನೆಗೆ ಕಾರಣವಾಗಿದೆ. ಸಂಸದರ ನಿಧಿಯ ಅಡಿಯಲ್ಲಿ ನಡೆದ ಯೋಜನೆ ಎಂದು ಹೇಳಿಕೊಳ್ಳುವ ಈ ಕಾಮಗಾರಿಯು ಸಾರ್ವಜನಿಕ ಹಣದಿಂದ ನೇರವಾಗಿ ನಡೆಯುತ್ತಿರುವುದರಿಂದ, ಖರ್ಚು ಎಷ್ಟು? ಟೆಂಡರ್ ಪ್ರಕ್ರಿಯೆ ಹೇಗೆ? ಕಾಮಗಾರಿ ಯಾವ ಕಂಪನಿಗೆ ನೀಡಲಾಗಿದೆ? ಎಂಬ ವಿಷಯಗಳಲ್ಲಿ ಸ್ಪಷ್ಟತೆ ಅಗತ್ಯ. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದರಿಂದ ಸಂಶಯಗಳು ವ್ಯಕ್ತವಾಗಿವೆ. ಈ…

ಮುಂದೆ ಓದಿ..
ಸುದ್ದಿ 

ಗಿರಿನಗರ ಸರ ಕಳ್ಳತನ ಪ್ರಕರಣ ಬಿಚ್ಚುಬಿದ್ದಿದೆ – ಇಬ್ಬರು ಆರೋಪಿಗಳ ಬಂಧನ, 74 ಗ್ರಾಂ ಚಿನ್ನ ವಶಕ್ಕೆ!

Taluknewsmedia.com

Taluknewsmedia.comಗಿರಿನಗರ ಸರ ಕಳ್ಳತನ ಪ್ರಕರಣ ಬಿಚ್ಚುಬಿದ್ದಿದೆ – ಇಬ್ಬರು ಆರೋಪಿಗಳ ಬಂಧನ, 74 ಗ್ರಾಂ ಚಿನ್ನ ವಶಕ್ಕೆ! ಬೆಂಗಳೂರು ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಭೀಕರ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಬಿಚ್ಚುಬಿಟ್ಟಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಕಿರಾತಕ ಸರಗಳ್ಳರನ್ನು ಬಂಧಿಸುವಲ್ಲಿ ಗಿರಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಾದವರು ಪ್ರವೀಣ್ ಹಾಗೂ ಯೋಗಾನಂದ. ಸೆಪ್ಟೆಂಬರ್ 13ರಂದು ರಾತ್ರಿ ಈಶ್ವರಿನಗರದಲ್ಲಿ ನಡೆದಿದ್ದ ಈ ಕೃತ್ಯದಲ್ಲಿ ಮಹಿಳೆಯೊಬ್ಬರ ಕೈಯ ಎರಡು ಬೆರಳುಗಳು ಲಾಂಗ್‌ನಿಂದ ಕತ್ತರಿಸಿ ಹೋದವು! ಸರ ಕಿತ್ತಾಟದ ಈ ನಾಚಿಕೆಗೇಡಿತನ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿತ್ತು. ಗಣೇಶ ಹಬ್ಬದ ಆರ್ಕಿಸ್ಟ್ರಾ ನೋಡಿ ಮನೆಗೆ ವಾಪಸ್ಸಾಗುತ್ತಿದ್ದ ಉಷಾ ಹಾಗೂ ವರಲಕ್ಷ್ಮೀ ಎಂಬ ಇಬ್ಬರು ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು, ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು ಹಿಂಬದಿಯಿಂದ ದಾಳಿ ನಡೆಸಿದ್ದರು. ಉಷಾ ಭಯಗೊಂಡು 10 ಗ್ರಾಂ ಚಿನ್ನದ ಸರ ನೀಡಿದರೆ, ವರಲಕ್ಷ್ಮೀ ಪ್ರತಿರೋಧ…

ಮುಂದೆ ಓದಿ..
ಸುದ್ದಿ 

ಕೋಲಾರ: ಲವರ್ ಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತರಿಂದ ಹಲ್ಲೆ

Taluknewsmedia.com

Taluknewsmedia.comಕೋಲಾರ: ಲವರ್ ಗೆ ಮೆಸೇಜ್ ಮಾಡಿದ್ದಕ್ಕೆ ಸ್ನೇಹಿತರಿಂದ ಹಲ್ಲೆ ಕೋಲಾರ ಜಿಲ್ಲೆಯ ಮಾಲೂರು ನಗರದ ಪ್ರಮುಖ ಘಟನೆಯಾಗಿ, ಸ್ನೇಹಿತರಿಂದ ಹಲ್ಲೆಗಾಗಿ ಯುವಕನಿಗೆ ಗಾಯಗಳಾಗಿವೆ. ಕಬೀರ್ ಪಾಷ ಎಂಬ ಯುವಕ, ಅಭಿಶೇಕ್ ಪ್ರೀತಿಸುತ್ತಿದ್ದ ಯುವತಿಗೆ ಮೆಸೇಜ್ ಮಾಡಿದ್ದ ಹಿನ್ನೆಲೆಯಲ್ಲಿ, ಅಭಿಶೇಕ್, ತ್ಯಾಗರಾಜ್, ಚಂದ್ರು, ನವೀನ್ ಮತ್ತು ವೆಂಕಟೇಶ್ ಎಂಬ ಸ್ನೇಹಿತರಿಂದ ಬೆದರಿಕೆ ಮತ್ತು ಹಲ್ಲೆಗಾಗಿ ಗುರಿಯಾಗಿದ್ದಾರೆ. ಸ್ಥಳೀಯ ವರದಿಗಳ ಪ್ರಕಾರ, ಕಬೀರ್ ಪಾಷ ಬೈಕ್‌ನಲ್ಲಿ ಹತ್ತುಬಿಟ್ಟೆಂದು ಅವರು ಬೇರೆಡೆ ಕರೆದೊಯ್ಯಲಾಗಿದ್ದು, ಅಲ್ಲಿ ಹಲ್ಲೆ ನಡೆದದ್ದಾಗಿ ಆರೋಪಿಸಲಾಗಿದೆ. ಹಲ್ಲೆ ನಂತರ ಗಾಯಗೊಂಡ ಕಬೀರ್ ಪಾಷ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಪ್ರಕರಣದ ಅನ್ವಯ, ಮಾಲೂರು ಪೊಲೀಸ್ ಠಾಣೆಯಲ್ಲಿ ಕಬೀರ್ ಪಾಷ ದೂರಿನ ಮೇರೆಗೆ ಈ ಐವರು ಯುವಕರ ವಿರುದ್ಧ ಕೇಸ್ ದಾಖಲಾಗಿದೆ. ಸ್ಥಳೀಯ ಪೊಲೀಸರಂತೆ, ಪ್ರಕರಣವನ್ನು ತೀವ್ರವಾಗಿ ತನಿಖೆ ಮಾಡಲಾಗುತ್ತಿದೆ.

ಮುಂದೆ ಓದಿ..
ಸುದ್ದಿ 

ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಮೇಲೆ ಕೋಟಿ ಕೋಟಿ ವಂಚನೆ – ASB ಡೆವಲಪರ್ಸ್‌ ವಿರುದ್ಧ FIR ದಾಖಲಾಗಿದೆ.

Taluknewsmedia.com

Taluknewsmedia.comಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಮೇಲೆ ಕೋಟಿ ಕೋಟಿ ವಂಚನೆ – ASB ಡೆವಲಪರ್ಸ್‌ ವಿರುದ್ಧ FIR ದಾಖಲಾಗಿದೆ. 139 ಮಂದಿ ಸ್ಯಾಂಡಲ್ವುಡ್ ಹಿರುತೆರೆ, ಕಿರುತೆರೆ ನಟ–ನಟಿಯರಿಗೆ ನಿವೇಶನ ಕೊಡುವ ಭರವಸೆ ನೀಡುವ ಮೂಲಕ ASB ಡೆವಲಪರ್ಸ್ ನ ಸಂಸ್ಥಾಪಕರು, ಚೇರ್ಮನ್ ಭಗೀರಥ ಮತ್ತು MD ವಿಜಯ್ ಕುಮಾರ್, ನೂರಾರು ಕೋಟಿ ರೂ. ವಂಚನೆ ಮಾಡಿದ ಆರೋಪಕ್ಕೆ FIR ದಾಖಲಾಗಿದೆ. ಘಟನೆಯ ಮುಖ್ಯ ಅಂಶಗಳು: 139 ನಟ–ನಟಿಯರನ್ನು ತಾವು ನೀಡುವ ನವೀನ ನಿವೇಶನದ ಭರವಸೆ ನೀಡಿ ಕೋಟಿ ಕೋಟಿ ಹಣ ವಂಚನೆ. ಖ್ಯಾತ ಪತ್ರಕರ್ತ ರವಿಬೆಳೆಗೆರೆ ಪುತ್ರಿ ಭಾವನಾ ಬೆಳಗೆರೆ ಕೂಡ ವಂಚನೆಯ ಪೀಡಿತರಲ್ಲಿ ಒಬ್ಬರು. ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ, ಆದರೆ ಇನ್ನೂ ಯಾವುದೇ ಬಂಧನ ನಡೆಯಿಲ್ಲ. ಒಂದು FIR ನಲ್ಲಿ ಮಾತ್ರ 1.6 ಕೋಟಿ ರೂ. ವಂಚನೆ ದಾಖಲಾಗಿದೆ. 10ಕ್ಕೂ ಹೆಚ್ಚು ಪ್ರಕರಣಗಳು…

ಮುಂದೆ ಓದಿ..
ಸುದ್ದಿ 

ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಹೊಸ ಹೆಜ್ಜೆ: ಗೇಲ್ ಸಂಸ್ಥೆಯಿಂದ CBG ಘಟಕ

Taluknewsmedia.com

Taluknewsmedia.comಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಹೊಸ ಹೆಜ್ಜೆ: ಗೇಲ್ ಸಂಸ್ಥೆಯಿಂದ CBG ಘಟಕ ಬೆಂಗಳೂರು: ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಪ್ರಕ್ರಿಯೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಕೆಸಿಡಿಸಿ ಪ್ರದೇಶದಲ್ಲಿ ಗೇಲ್ ಸಂಸ್ಥೆಯು ಕಂಪ್ರೆಸ್ಡ್ ಬಯೋ ಗ್ಯಾಸ್ (CBG) ಘಟಕವನ್ನು ಸ್ಥಾಪಿಸಲು ಮುಂದಾಗಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಹಾಗೂ ಗೇಲ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್. ಎನ್. ಯಾದವ್ ರವರು, ಮಾನ್ಯ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಇಂದು ಒಪ್ಪಂದ ಪತ್ರಕ್ಕೆ ಸಹಿ ಹಾಕುವ ಮೂಲಕ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಬೆ.ಘ.ತ್ಯಾ.ನಿ. ನಿಯಮಿತದ ಸಿಇಒ ಕರೀಗೌಡ, ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು…

ಮುಂದೆ ಓದಿ..
ಸುದ್ದಿ 

ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಹಾವಳಿ – ಸಾರ್ವಜನಿಕ ಸೇವಕರ ಸುರಕ್ಷತೆ ಯಾರು ಕಾಪಾಡಬೇಕು?

Taluknewsmedia.com

Taluknewsmedia.comಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಹಾವಳಿ – ಸಾರ್ವಜನಿಕ ಸೇವಕರ ಸುರಕ್ಷತೆ ಯಾರು ಕಾಪಾಡಬೇಕು? ಬೆಂಗಳೂರು ನಗರದ ಬಿಎಂಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ನಡೆದ ಹಲ್ಲೆ, ನಮ್ಮ ಸಮಾಜದ ಅಸಹಿಷ್ಣುತೆಯ ನಿಜವಾದ ಮುಖವನ್ನು ಮತ್ತೊಮ್ಮೆ ಬಯಲಿಗೆಳೆಯಿದೆ. ಚಿಕ್ಕಗೊಲ್ಲರಹಟ್ಟಿ ಬಳಿ ನಡೆದ ಈ ಘಟನೆ ಕೇವಲ ಒಂದು ತಕರಾರು ಅಲ್ಲ – ಅದು ಸಾರ್ವಜನಿಕ ಸೇವೆ ನೀಡುವವರ ಮೇಲಿನ ಗೌರವ ಕುಸಿಯುತ್ತಿರುವ ಸಂಕೇತ. ಬೈಕ್ ಸವಾರರಿಗೆ ಹಾರ್ನ್ ಕೊಟ್ಟ ಅಷ್ಟೇ ಕಾರಣಕ್ಕೆ ಬಸ್ ನಿಲ್ಲಿಸಿ, ಚಾಲಕ-ಕಂಡಕ್ಟರ್‌ರನ್ನು ಹೊಡೆದು ರಕ್ತಸಿಕ್ತಗೊಳಿಸಿದ ಪುಂಡತನ, ನಾವು ಹೇಗೆ ನಾಗರಿಕ ಸಮಾಜವೆಂದು ಹೇಳಿಕೊಳ್ಳಬೇಕು ಎಂಬ ಪ್ರಶ್ನೆ ಎಬ್ಬಿಸುತ್ತದೆ. ರಸ್ತೆಯ ನಿಯಮ ಪಾಲಿಸುವವರು ತಪ್ಪಿತಸ್ಥರಾಗುತ್ತಿದ್ದರೆ, ಕಾನೂನು ಯಾವತ್ತಿಗೆ ಕೇವಲ ಕಾಗದದ ಮೇಲೇ ಉಳಿಯಬೇಕು? ಈ ಘಟನೆಯ ನಂತರ ಪೊಲೀಸರ ಕ್ರಮ ಶ್ಲಾಘನೀಯವಾದರೂ, ಮನೋಭಾವದ ಬದಲಾವಣೆ ಮಾತ್ರವೇ ಇಂತಹ ಘಟನೆಗಳ ತಡೆಗಟ್ಟುವ ದಾರಿ.ಬಸ್ ಚಾಲಕರು,…

ಮುಂದೆ ಓದಿ..
ಸುದ್ದಿ 

ಮಲ್ಲೇಶ್ವರಂನಲ್ಲಿ ವಿದ್ಯಾರ್ಥಿನಿಯ ಹತ್ಯೆ : ಪ್ರೇಮ ವಿಚಾರವೇ ಹಿನ್ನೆಲೆ

Taluknewsmedia.com

Taluknewsmedia.comಮಲ್ಲೇಶ್ವರಂನಲ್ಲಿ ವಿದ್ಯಾರ್ಥಿನಿಯ ಹತ್ಯೆ : ಪ್ರೇಮ ವಿಚಾರವೇ ಹಿನ್ನೆಲೆ! ನಗರದ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ನಡೆದ ಭೀಕರ ಘಟನೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತ ಯುವತಿ ಯಾಮಿನಿ ಪ್ರಿಯಾ, ಬಿ.ಫಾರ್ಮಸಿ ಕೋರ್ಸ್ ವ್ಯಾಸಂಗ ಮಾಡುತ್ತಿದ್ದರು. ಬೆಳಿಗ್ಗೆ ಪರೀಕ್ಷೆಗೆ ತೆರಳಿದ್ದ ಅವರು ಮಧ್ಯಾಹ್ನ ಕಾಲೇಜು ಮುಗಿಸಿ ಮನೆಗೆ ಹಿಂದಿರುಗುವ ವೇಳೆ ದುಷ್ಕರ್ಮಿಯ ದಾಳಿಗೆ ಬಲಿಯಾದರು. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಘ್ನೇಶ್ ಎಂಬ ಯುವಕ ಯಾಮಿನಿ ಪ್ರಿಯಾಳ ಮೇಲೆ ಪ್ರೇಮಾಸಕ್ತಿ ತೋರಿಸಿದ್ದಾನೆ. ಆದರೆ ಯುವತಿ ಆತನ ಪ್ರೇಮ ಪ್ರಸ್ತಾವನೆಗೆ ಒಪ್ಪದಿದ್ದ ಕಾರಣ ಕೋಪದಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಬೈಕ್‌ನಲ್ಲಿ ಬಂದ ಆರೋಪಿಯು ಹಿಂದಿನಿಂದಲೇ ಯುವತಿಯ ಮೇಲೆ ದಾಳಿ ನಡೆಸಿ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಸಾಕ್ಷಿಗಳು ತಿಳಿಸಿದ್ದಾರೆ.…

ಮುಂದೆ ಓದಿ..