ಸುದ್ದಿ 

ಸುದ್ದಿ-ಕಲೆಯ ನಡುವೆ ಭಕ್ತಿ ಮತ್ತು ವ್ಯವಹಾರದ ರೇಖೆ

Taluknewsmedia.com

Taluknewsmedia.comಸುದ್ದಿ-ಕಲೆಯ ನಡುವೆ ಭಕ್ತಿ ಮತ್ತು ವ್ಯವಹಾರದ ರೇಖೆ ಕಾಂತಾರ ವಿವಾದದ ನಂತರದ ಸಾಮಾಜಿಕ ಚಿಂತನೆ ದೈವಾರಾಧನೆಯ ಆವೇಶದಿಂದ ಪರದೆಯ ಹಾವಳಿ.. ತುಳುನಾಡಿನ ಜನಜೀವನದಲ್ಲಿ ದೈವವು ಕೇವಲ ಭಕ್ತಿ ಅಥವಾ ಪೂಜೆಗಷ್ಟೇ ಸೀಮಿತವಲ್ಲ; ಅದು ಸಂಸ್ಕೃತಿಯ ಶಿರೋಮಣಿಯಂತಿದೆ. ದೈವನರ್ತನ, ಆವೇಶ, ಬಲಿವೇಳೆ — ಇವು ತಲೆಮಾರಿನಿಂದ ತಲೆಮಾರಿಗೆ ಪಾರಂಪರ್ಯವಾಗಿ ಹರಿದು ಬಂದ ಪವಿತ್ರ ಆಚರಣೆಗಳು. ಆದರೆ, ‘ಕಾಂತಾರ’ ಚಿತ್ರದ ನಂತರ ದೈವದ ಈ ಪವಿತ್ರ ಭಾವನೆಗಳು ಪರದೆಯ ಕಲ್ಪನೆಗಳ ಭಾಗವಾಗಿವೆ. ಚಿತ್ರದಲ್ಲಿ ತೋರಿಸಲಾದ ದೃಶ್ಯಗಳು ಪ್ರೇಕ್ಷಕರ ಹೃದಯ ತಟ್ಟಿದರೂ, ಅದು ಕೆಲವರಿಗೆ ನೋವು ತಂದಿದೆ. ದೈವಾರಾಧಕರು ಹೇಳುವಂತೆ — “ದೈವದ ಆವೇಶ ಮನೋರಂಜನೆಗೆ ಅಲ್ಲ; ಅದು ನಂಬಿಕೆಯ ಆಳವಾದ ಪ್ರತ್ಯಕ್ಷತೆ”. ಭಕ್ತಿಯಿಂದ ವ್ಯವಹಾರಕ್ಕೆ — ರೇಖೆ ಎಲ್ಲಿ? ಕಲೆಯು ಭಾವನೆಗಳ ಪ್ರತಿಬಿಂಬ. ಆದರೆ ಆ ಭಾವನೆಗಳು ವ್ಯವಹಾರದ ಸಾಧನವಾಗುವ ಕ್ಷಣದಲ್ಲೇ ಅದರ ಪವಿತ್ರತೆ ಸವಾಲಿಗೆ ಒಳಗಾಗುತ್ತದೆ. ‘ಕಾಂತಾರ’ ಚಿತ್ರವು…

ಮುಂದೆ ಓದಿ..
ಅಂಕಣ 

ತಿನ್ನುವ ಹಕ್ಕಿದೆ,ಬಿಸಾಡುವ ಹಕ್ಕಿಲ್ಲ…….

Taluknewsmedia.com

Taluknewsmedia.comತಿನ್ನುವ ಹಕ್ಕಿದೆ,ಬಿಸಾಡುವ ಹಕ್ಕಿಲ್ಲ……. ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಎರಡು ವರ್ಷಗಳ ಹಿಂದೆ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and agriculture organization ( FAO ) ಸ್ಥಾಪಿಸಿದ ದಿನವನ್ನು ಪ್ರತಿವರ್ಷ ವಿಶ್ವ ಆಹಾರ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಹಸಿವಿನಿಂದ ಸಾಯುವವರ ಸಂಖ್ಯೆ ಎಷ್ಟು ಎಂದು ನಿರ್ದಿಷ್ಟವಾಗಿ ತಿಳಿದಿಲ್ಲ. ಆದರೆ ಲಕ್ಷಾಂತರ ಜನ ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ ಎಂದು ಅಧ್ಯಯನವೊಂದು ವರದಿ ಮಾಡಿದೆ. ಇತ್ತೀಚಿನ ಒಂದು ವರದಿಯ ಪ್ರಕಾರ ಭಾರತದ ಹಸಿವಿನ ಸೂಚ್ಯಂಕ 111 ಸ್ಥಾನಕ್ಕೆ…

ಮುಂದೆ ಓದಿ..
ಸುದ್ದಿ 

ಆಕಸ್ಮಿಕವಾದ ತಾಯಿಯ ಸಾವು . ಅನಾಥವಾದ ಮಕ್ಕಳು.

Taluknewsmedia.com

Taluknewsmedia.comಆಕಸ್ಮಿಕವಾದ ತಾಯಿಯ ಸಾವು . ಅನಾಥವಾದ ಮಕ್ಕಳು. ಸಮಾಜದಲ್ಲಿ ಸಾಕಷ್ಟು ರಕ್ಷಣಾ ವೇದಿಕೆಗಳು ಅನಾಥಾಶ್ರಮಗಳು ಹಾಗೆ ನಿರ್ಗತಿಕರ ಆಶ್ರಮಗಳು ಕೂಡ ಸಾಕಷ್ಟು ಇದ್ದರು ಇಂದಿನ ದಿನಮಾನದಲ್ಲೂ ಸಹಿತ ಸಾಕಷ್ಟು ಜನ ಟೆಂಟ್ ವ್ಯವಸ್ಥೆ. ಹಾಗೂ ಬಸ್ ಸ್ಟ್ಯಾಂಡ್ ಗಳಲ್ಲಿ ತಮ್ಮ ಜೀವನವನ್ನು ಸಾಗಿಸುವುದು . ಗುಡಿ ಗುಂಡಾರಗಳಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳುವುದು ಇವುಗಳನ್ನು ಸಾಕಷ್ಟು ಕಂಡು ಹಾಗೂ ಕೇಳುತ್ತಿದ್ದೇವೆ ಕೂಡ . ಸರ್ಕಾರ ಎಷ್ಟೇ ಯೋಚನೆಗಳನ್ನು ಕೊಟ್ಟರು ಕೂಡ ಕೆಲವೊಂದಿಷ್ಟು ಜನರಿಗೆ ಅವು ತಲುಪಲು ಆಗುತ್ತಿಲ್ಲ ಇಂದಿನವರೆಗೂ ತಲುಪಿಲ್ಲ ಕೂಡ. ಅದಕ್ಕೆ ಜೀವಂತ ಸಾಕ್ಷಿ ಎಂಬಂತೆ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಉದಾಹರಣೆಯಾಗಿದೆ. ನಿಜಕ್ಕೂ ಇದು ಕರುಳು ಎನ್ನುವ ಘಟನೆ ಕೂಡ ಹೌದು. ಹುಬ್ಬಳ್ಳಿಯಲ್ಲಿ ಓರ್ವತಾಯಿ ಹಾಗೂ ಇಬ್ಬರು ಮಕ್ಕಳು ವಾಸಿಸಲು ಮನೆ ಇಲ್ಲದೆ ಕೇಶವಪುರದ ರಸ್ತೆಯಲ್ಲಿ ಬರುವ ಬಸ್ ಸ್ಟ್ಯಾಂಡ್ ನಲ್ಲಿ ತಮ್ಮ ಜೀವನವನ್ನು ಸಾಗಿಸುತ್ತಿದ್ದು .…

ಮುಂದೆ ಓದಿ..
ಸುದ್ದಿ 

ನ್ಯಾಯದ ಅಂಗಳದಲ್ಲೇ ಮರಣ — ವ್ಯವಸ್ಥೆಯ ಮೌನದ ಆಕ್ರಂದನ..

Taluknewsmedia.com

Taluknewsmedia.comನ್ಯಾಯದ ಅಂಗಳದಲ್ಲೇ ಮರಣ — ವ್ಯವಸ್ಥೆಯ ಮೌನದ ಆಕ್ರಂದನ ಬೆಂಗಳೂರು ನಗರದಲ್ಲಿ ಇಂದು ನಡೆದ ದುರ್ಘಟನೆಯೊಂದು ಕಾನೂನು ವ್ಯವಸ್ಥೆಯ ಒಳಗಿನ ಮಾನವೀಯ ಪ್ರಶ್ನೆಗಳನ್ನು ಮತ್ತೊಮ್ಮೆ ಎಬ್ಬಿಸಿದೆ.ಸೆಷನ್ಸ್ ಕೋರ್ಟ್ ಕಟ್ಟಡದ ಐದನೇ ಮಹಡಿಯಿಂದ ಬಿದ್ದು ಪೋಕ್ಸೋ ಕೇಸ್‌ನ ಆರೋಪಿ ಗೌತಮ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಪ್ಪನ ಅಗ್ರಹಾರದಿಂದ ವಿಚಾರಣೆಗೆ ತರಲಾಗಿದ್ದ ಆರೋಪಿ, ಬೆಳಗ್ಗೆ ಕೋರ್ಟ್ ಅಂಗಳದಲ್ಲೇ ಜೀವ ಅಂತ್ಯಗೊಳಿಸಿದ ಈ ಘಟನೆ ಕೇವಲ ದುರಂತವಲ್ಲ — ಇದು ನ್ಯಾಯಾಂಗ ಮತ್ತು ಸಮಾಜ ಎರಡಕ್ಕೂ ಎಚ್ಚರಿಕೆಯ ಗಂಟೆಯಾಗಿದೆ. ನ್ಯಾಯದ ಹೆಸರಿನಲ್ಲಿ ಒತ್ತಡ? ಪೋಕ್ಸೋ ಕೇಸ್ ಎಂದರೆ ಸಾಮಾಜಿಕವಾಗಿ ಅತ್ಯಂತ ಗಂಭೀರ ಮತ್ತು ಕಲಂಕಿತ ಆರೋಪ.ಆರೋಪಿ ತಪ್ಪಿತನವನ್ನು ಸಾಬೀತುಪಡಿಸುವ ಮುನ್ನವೇ ಸಮಾಜದ ತೀರ್ಪು ಆರಂಭವಾಗುತ್ತದೆ. ಕುಟುಂಬ, ಸುತ್ತಮುತ್ತಲಿನ ಒತ್ತಡ ಮತ್ತು ಕಾನೂನು ಕ್ರಮದ ಅವಧಿಯ ತೀವ್ರತೆಯ ನಡುವೆ ಮಾನಸಿಕ ಒತ್ತಡದ ಕಾಟವು ಹಲವಾರು ಬಾರಿ ಅಸಹನೀಯ ಮಟ್ಟಕ್ಕೆ ಏರುತ್ತದೆ. ಗೌತಮ್‌ನ ಈ ಕೃತ್ಯ…

ಮುಂದೆ ಓದಿ..
ಸುದ್ದಿ 

ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ? ಅತ್ಯಾಚಾರ ಶಂಕೆ..

Taluknewsmedia.com

Taluknewsmedia.comದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ? ಅತ್ಯಾಚಾರ ಶಂಕೆ.. ಮೈಸೂರು ದಸರಾ ಎಂದ ಕ್ಷಣ ಎಲ್ಲರಿಗೂ ನೆನಪಾಗುವುದು ನಾಡ ದೇವಿಯ ಹಬ್ಬ ಹಾಗೂ ಸಾಕಷ್ಟು ಮನೋರಂಜನಾ ಒಂದು ವಸ್ತು ಪ್ರದರ್ಶನ ಹಲವಾರು ವಿವಿಧ ಬಗೆಯ ವ್ಯಾಪಾರಿಗಳು. ಇವೆಲ್ಲವೂ ದಸರಾ ಹಬ್ಬದಲ್ಲೂ ಎಲ್ಲರಿಗೂ ಜೀವನವನ್ನು ರೂಪಿಸಿಕೊಡುವ ಕಾರ್ಯವನ್ನು ದಸರಾ ಹಬ್ಬ ಒದಗಿಸುತ್ತದೆ. ಹಾಗೆಯೇ ದಸರಾ ಹಬ್ಬದ ಬಲೂನ್ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆಯಾಗಿದ್ದು ಎಲ್ಲರನ್ನು ಗಾಬರಿ ಹಾಗೂ ಆತಂಕವನ್ನು ಉಂಟುಮಾಡುವ ಸ್ಥಿತಿ ತಂದು ಒಡ್ಡಿದೆ. ಮೈಸೂರು ವಸ್ತು ಪ್ರದರ್ಶನ ಮೈದಾನದಲ್ಲಿ ದಸರಾ ಹಬ್ಬದಲ್ಲಿ . ಬಲೂನ್ ಮಾರಲು ತಂದೆ ತಾಯಿ ಹಾಗೂ ಊರ್ವ ಬಾಲಕಿ ಬಂದಿದ್ದರು. ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ದಸರಾದ ವ್ಯಾಪಾರಕ್ಕಾಗಿ ಬಂದ ವ್ಯಾಪಾರಿಗಳು ನೆಲೆಸಿದ್ದರು . ಬುಧವಾರ ಚಾಮುಂಡೇಶ್ವರಿ ದೇವಾಲಯದ ತಪೋತ್ಸವವನ್ನ ಮುಗಿಸಿ ಗುರುವಾರ ಬೇರೆ ಕಡೆ ತೆರಳಲು ಸಿದ್ಧರಿದ್ದರು.…

ಮುಂದೆ ಓದಿ..
ಸುದ್ದಿ 

ಅಂತ್ಯಸಂಸ್ಕಾರ ಪರಿಹಾರ ಯೋಜನೆ ಮೃತರ ಕುಟುಂಬಕ್ಕೆ ಸಿಗಲಿದೆ ಒಂದು ಲಕ್ಷ 50,000 ಪರಿಹಾರ..

Taluknewsmedia.com

Taluknewsmedia.comಅಂತ್ಯಸಂಸ್ಕಾರ ಪರಿಹಾರ ಯೋಜನೆ ಮೃತರ ಕುಟುಂಬಕ್ಕೆ ಸಿಗಲಿದೆ ಒಂದು ಲಕ್ಷ 50,000 ಪರಿಹಾರ.. ಯಾವುದು ಈ ಯೋಜನೆ ಅಂತೀರಾ ಅದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ವಿಭಾಗ. ಈ ಇಲಾಖೆಯು ತನ್ನ ಅಡಿಯಲ್ಲಿ ಬರತಕ್ಕಂತಹ ಎಲ್ಲಾ ಉದ್ಯೋಗಸ್ಥರಿಗೆ ಗುಡ್ ನ್ಯೂಸ್ ಅನ್ನು ಕೊಟ್ಟಿದೆ ಅಂತ ಹೇಳಬಹುದು. ಇದು ಕಟ್ಟಡ ಕಾರ್ಮಿಕರಿಗೆ ಅಚಾನಕ್ಕಾಗಿ ಅವರು ಮೃತಪಟ್ಟರೆ . ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ನೀಡುವ ಒಂದು ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಲಿಕ್ಕೆ ಈ ಇಲಾಖೆ ಸಜ್ಜಾಗಿದೆ. ಹಾಗೆ ಕಾರ್ಮಿಕರು ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಅಂತ್ಯಕ್ರಿಯೆ ವೆಚ್ಚ ಮತ್ತು ಪರಿಹಾರ ಧನವನ್ನು ನೀಡಲು ಈ ಯೋಜನೆ ನೆರವಾಗುತ್ತದೆ. ಅಂತ್ಯಕ್ರಿಯೆಯ ಪರಿಹಾರ ಧನ ನಾಲ್ಕು ಸಾವಿರ ರೂಪಾಯಿಗಳಾಗಿದ್ದು. ಹಾಗೂ ಪರಿಹಾರ ಹಣ ರೂ.1, 46,000 ಎಂಬ ಮೊತ್ತವನ್ನು ಕುಟುಂಬಕ್ಕೆ ಇಲಾಖೆ ನೀಡಲು ಮುಂದಾಗಿದೆ ಹಾಗೆ…

ಮುಂದೆ ಓದಿ..
ಸುದ್ದಿ 

ಚಪ್ಪಲಿ ಎಸೆಯುವುದು ಯಾವ ರೀತಿಯ ಪ್ರತಿಭಟನೆ……..

Taluknewsmedia.com

Taluknewsmedia.comಚಪ್ಪಲಿ ಎಸೆಯುವುದು ಯಾವ ರೀತಿಯ ಪ್ರತಿಭಟನೆ…….. ನ್ಯಾಯಾಂಗದ ಕ್ರಿಯಾಶೀಲತೆಯನ್ನು ಸ್ವಾಗತಿಸುತ್ತಾ, ನ್ಯಾಯಾಧೀಶರ ಅತಿರೇಕದ ಅಕ್ರಮಣಕಾರಿ ಮಾತುಗಳನ್ನು ಖಂಡಿಸುತ್ತಾ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳತ್ತ ಚಪ್ಪಲಿ ಎಸೆದ ದುಷ್ಟ, ಮತಾಂಧ ವಕೀಲರ ನಡೆಯನ್ನು ಪ್ರಬಲವಾಗಿ ವಿರೋಧಿಸುತ್ತಾ, ಮೂಲಭೂತವಾದ ಸಂಪೂರ್ಣವಾಗಿ ತನ್ನ ನೆಲೆಯನ್ನು ವಿಸ್ತರಿಸುವ ಮುನ್ನ ಕ್ರಿಯೆ – ಪ್ರತಿಕ್ರಿಯೆಗಳ ಸುತ್ತ ಒಂದು ಸುತ್ತು……. ವಿರೋಧಿಗಳನ್ನುಕೆಲವರು ಬಾಂಬ್ ಹಾಕಿ ಉಡಾಯಿಸುತ್ತಾರೆ,ಕೆಲವರು ಬಂದೂಕಿನಿಂದ ಗುರಿಯಿಟ್ಟು ಹೊಡೆಯುತ್ತಾರೆ,ಕೆಲವರು ಮಚ್ಚು ಲಾಂಗುಗಳನ್ನು ಬೀಸುತ್ತಾರೆ,ಕೆಲವರು ರಾಡು, ದೊಣ್ಣೆಗಳಿಂದ ದಾಳಿ ಮಾಡುತ್ತಾರೆ,ಕೆಲವರು ಚಾಕುವಿನಿಂದ ಚುಚ್ಚುತ್ತಾರೆ,ಕೆಲವರು ಕಲ್ಲು ಬೀಸುತ್ತಾರೆ,ಕೆಲವರು ಚಪ್ಪಲಿ ಎಸೆಯುತ್ತಾರೆ, ಕೆಲವರು ಪೇಪರ್ ಹರಿದು ಹಾಕುತ್ತಾರೆ,ಕೆಲವರು ಧಿಕ್ಕಾರ ಕೂಗುತ್ತಾರೆ, ಕೆಲವರು ಮೌನವಾಗಿ ಪ್ರತಿಭಟಿಸುತ್ತಾರೆ,ಕೆಲವರು ಕಾನೂನು ಕ್ರಮ ಕೈಗೊಳ್ಳುತ್ತಾರೆ,ಕೆಲವರು ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುತ್ತಾರೆ,ಕೆಲವರು ಸ್ವತಃ ಪತ್ರ ಬರೆದು ಅಥವಾ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ,ಕೆಲವರು ಸಂಬಂಧಪಟ್ಟವರಿಗೆ ದೂರು ನೀಡುತ್ತಾರೆ,ಕೆಲವರು ಎಲ್ಲಾ ಘಟನೆಗಳನ್ನು ನಿರ್ಲಕ್ಷಿಸುತ್ತಾರೆ,ಕೆಲವರು ತಮಗೆ ಸಂಬಂಧವೇ ಇಲ್ಲದಂತೆ ದಿವ್ಯ ಮೌನಕ್ಕೆ…

ಮುಂದೆ ಓದಿ..
ಸುದ್ದಿ 

ಅಕ್ಟೋಬರ್ 9 ರಿಂದ ರಾಜ್ಯದ 60 ಕಡೆಗಳಲ್ಲಿ ಧರ್ಮಸ್ಥಳ ಸೌಜನ್ಯ ವಿರೋಧಿ ವೇದಿಕೆಯಿಂದ ನ್ಯಾಯಕ್ಕಾಗಿ ಜನಗ್ರಹ ಆಂದೋಲನ ಶುರುವಾಗುತ್ತದೆ.

Taluknewsmedia.com

Taluknewsmedia.comಅಕ್ಟೋಬರ್ 9 ರಿಂದ ರಾಜ್ಯದ 60 ಕಡೆಗಳಲ್ಲಿ ಧರ್ಮಸ್ಥಳ ಸೌಜನ್ಯ ವಿರೋಧಿ ವೇದಿಕೆಯಿಂದ ನ್ಯಾಯಕ್ಕಾಗಿ ಜನಗ್ರಹ ಆಂದೋಲನ ಶುರುವಾಗುತ್ತದೆ. ಧರ್ಮಸ್ಥಳ ಇದ್ದ ಕ್ಷಣ ನಮಗೆ ನೆನಪಿಗೆ ಬರುತ್ತಿರುವ ವಿಷಯವೇ ಇತ್ತೀಚಿಗೆ ಕೆಲವೊಂದಿಷ್ಟು ನಡೆದ ಅಹಿತಕರ ಘಟನೆಗಳು ಹಾಗೂ ಎಂದಿಗೂ ಎಲ್ಲರ ಮನಸಲ್ಲಿ ಪ್ರಶ್ನೆಯಾಗಿ ಕಾಣುತ್ತಿರುವ ಸೌಜನ್ಯ ಕೇಸ್ ಧರ್ಮಸ್ಥಳ ತನ್ನ ಪಾವಿತ್ರತೆಯನ್ನು ಕಾಪಾಡಿಕೊಂಡು ಬರುತ್ತಿರುವ ಹಂತದಲ್ಲಿ ಈ ಘಟನೆ ನಡೆದು ಹೋಗಿದ್ದರಿಂದ ಪ್ರತಿಯೊಬ್ಬರಿಗೂ ಇದು ನೆನಪಿನಲ್ಲಿ ಇಟ್ಟುಕೊಳ್ಳುವಂತ ಸ್ಥಿತಿಯನ್ನು ತಂದು ಬಿಟ್ಟಿದೆ. ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆಯಾಗಿ 13 ವರ್ಷ ಸಂದಿರುವ ಹಿನ್ನೆಲೆ ಧರ್ಮಸ್ಥಳ ಅತ್ಯಾಚಾರ. ಭೂಕಬಳಿಕೆ . ದಲಿತರ ಮೀಸಲು. ಮೈಕ್ರೋ ಫೈನಾನ್ಸ್ ಬಡ್ಡಿ ದಂಧೆ . ಧರ್ಮಸ್ಥಳ ಸೌಜನ್ಯ ವಿರೋಧಿ ವೇದಿಕೆ ಆಯೋಜಿಸಿರುವ ನ್ಯಾಯಕ್ಕಾಗಿ ಜನಗ್ರಹ 2025 ಅಕ್ಟೋಬರ್ 9ರಂದು ರಾಜ್ಯಾದ್ಯಂತ ಮೊದಲ ಬಾರಿಗೆ ಒಂದೇ ದಿನದಲ್ಲಿ ಗ್ರಾಮ ಗ್ರಾಮಗಳಲ್ಲಿ ದೌರ್ಜನ್ಯ ವಿರೋಧಿ ವೇದಿಕೆ…

ಮುಂದೆ ಓದಿ..
ಸುದ್ದಿ 

ಸಾಲ ವಸೂಲಿಗೆ ಬಂದ ಧರ್ಮಸ್ಥಳ ಸಂಘದ ಏಜೆಂಟ್ಗಳ ಮೇಲೆ ಕ್ರೂರ ಹಲ್ಲೆ – ಹಾವೇರಿಯಲ್ಲಿ ಪ್ರಕರಣ ದಾಖಲು!

Taluknewsmedia.com

Taluknewsmedia.comಸಾಲ ವಸೂಲಿಗೆ ಬಂದ ಧರ್ಮಸ್ಥಳ ಸಂಘದ ಏಜೆಂಟ್ಗಳ ಮೇಲೆ ಕ್ರೂರ ಹಲ್ಲೆ – ಹಾವೇರಿಯಲ್ಲಿ ಪ್ರಕರಣ ದಾಖಲು! ಹಾವೇರಿ: ಸಾಲ ವಸೂಲಿಗೆ ಬಂದ ಧರ್ಮಸ್ಥಳ ಸಂಘದ ಇಬ್ಬರು ರಿಕವರಿ ಏಜೆಂಟ್ಗಳ ಮೇಲೆ ಕ್ರೂರ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮಹಿಳಾ ಏಜೆಂಟ್ ಗೌರಮ್ಮ ಹಾಗೂ ಸಹಏಜೆಂಟ್ ಗಣೇಶ್ ಅವರ ಮೇಲೆ ಆರೋಪಿ ಸುಲೇಮಾನ ಮತ್ತು ನೂರಜಾನ್ ಸೇರಿ ಐವರು ಗ್ಯಾಂಗ್‌ ರೀತಿಯಲ್ಲಿ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಘದ ದಾಖಲೆಗಳ ಪ್ರಕಾರ, A2 ಆರೋಪಿ ನೂರಜಾನ್ ಧರ್ಮಸ್ಥಳ ಸಂಘದಿಂದ ₹3 ಲಕ್ಷ ಸಾಲ ಪಡೆದಿದ್ದನು. ಮೊದಲಿಗೆ ₹1.06 ಲಕ್ಷ ಕಂತು ಪಾವತಿಸಿದ ಬಳಿಕ ಉಳಿದ ₹1.94 ಲಕ್ಷ ಹಣವನ್ನು ಪಾವತಿಸದೆ ವಂಚನೆ ಮಾಡಿದ್ದಾನೆ. ಏಜೆಂಟ್‌ಗಳೊಂದಿಗೆ ಮಾತನಾಡಿ “ಸಾಲ ಕಟ್ಟುತ್ತೇನೆ, ಬನ್ನಿ ಮನೆಗೆ” ಎಂದು ಕರೆಸಿಕೊಂಡು,…

ಮುಂದೆ ಓದಿ..
ಸುದ್ದಿ 

ಸಿನಿಮಾ ಹೆಸರಿನಲ್ಲಿ ಕಿರುಕುಳ — ಮಹಿಳಾ ಗೌರವದ ಮೇಲೆ ಮತ್ತೊಂದು ಹೊಡೆತ!

Taluknewsmedia.com

Taluknewsmedia.comಸಿನಿಮಾ ಹೆಸರಿನಲ್ಲಿ ಕಿರುಕುಳ — ಮಹಿಳಾ ಗೌರವದ ಮೇಲೆ ಮತ್ತೊಂದು ಹೊಡೆತ! ಬೆಂಗಳೂರು ನಗರ ಮತ್ತೊಮ್ಮೆ ಬೆಚ್ಚಿಬಿದ್ದಿದೆ. ಸ್ಯಾಂಡಲ್ವುಡ್‌ನ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಹೇಮಂತ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮತ್ತು ಬಂಧನ ಸುದ್ದಿ ಕೇವಲ ಸಿನಿಮಾ ವಲಯದ ವಿಷಯವಲ್ಲ — ಇದು ನಮ್ಮ ಸಮಾಜದ ಕನ್ನಡಕ! ಒಂದು ಮಹಿಳೆ ತನ್ನ ಪ್ರತಿಭೆಯಿಂದ ಸಿನಿಮಾ ಲೋಕದಲ್ಲಿ ಹೆಜ್ಜೆ ಇಡಲು ಯತ್ನಿಸಿದಾಗ, ಆಕೆಯ ಕನಸುಗಳನ್ನು ದುರುಪಯೋಗಪಡಿಸಿಕೊಳ್ಳುವುದು ಕೇವಲ ವೈಯಕ್ತಿಕ ಅಪರಾಧವಲ್ಲ — ಇದು ವೃತ್ತಿಪರ ವೇದಿಕೆಯಲ್ಲಿನ ಮಹಿಳಾ ಗೌರವದ ಮೇಲೆ ದಾಳಿ.ಸಿನಿಮಾ ಎಂಬ ಕನಸುಗಳ ಜಗತ್ತಿನಲ್ಲಿ ಮಹಿಳೆಯರು ಸುರಕ್ಷಿತವಾಗಿರದಿದ್ದರೆ, ಅದು ಕಲೆಗೇ ಅಪಮಾನ. ⚖️ ಕಾನೂನಿನ ನಂಬಿಕೆ, ಸಮಾಜದ ಬೆಂಬಲ ಅಗತ್ಯ ನಟಿ ಧೈರ್ಯದಿಂದ ದೂರು ನೀಡಿರುವುದು ಶ್ಲಾಘನೀಯ. ಆದರೆ ಕೇವಲ ಪ್ರಕರಣ ದಾಖಲು ಸಾಕಾಗದು — ಇಂತಹ ಪ್ರಕರಣಗಳು ನ್ಯಾಯದ ಬೆಳಕಿನಲ್ಲಿ ಸಂಪೂರ್ಣವಾಗಿ ತನಿಖೆಗೊಂಡು, ತಪ್ಪಿತಸ್ಥರಿಗೆ…

ಮುಂದೆ ಓದಿ..